ನನಸಾಗುವತ್ತ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆ


Team Udayavani, Sep 18, 2019, 5:32 AM IST

driving

ವಿದ್ಯಾನಗರ : ಕಾಸರಗೋಡಿಗೆ ಡ್ರೈವಿಂಗ್‌ ಟೆಸ್ಟ್‌ ಸ್ಟೇಷನ್‌ ಸ್ಥಾಪಿಸಬೇಕೆಂಬ ದೀರ್ಘ‌ ಕಾಲದ ಬೇಡಿಕೆ ಕೊನೆಗೂ ಸಕ್ಷಾತ್ಕಾರಗೊಳ್ಳುವ ದಿನ ಅಗತವಾಗಿದೆ. ಸೀತಾಂಗೋಳಿ ಸಮೀಪದ ಬೇಳದಲ್ಲಿ ಮೋಟಾರು ವಾಹನ ಇಲಾಖೆಯ ಆಧುನಿಕ ಡ್ರೈವಿಂಗ್‌ ಟೆಸ್ಟ್‌ ಸ್ಟೇಷನ್‌ ನಿರ್ಮಾಣವಾಗುತ್ತಿದ್ದು ಮುಂದಿನ ತಿಂಗಳಲ್ಲಿ ಉದ್ಘಾಟನೆಗೊಳ್ಳುವ ಸಾಧ್ಯತೆಯಿದೆ. ಕಂಪ್ಯೂಟರೀಕೃತ ವಾಹನ ಪರಿಶೀಲನೆಗೂ ಇಲ್ಲಿ ಅಗತ್ಯ ಸೌಕರ್ಯ ಏರ್ಪಡಿಸಲಾಗುತ್ತಿದೆ.

ಒಂದೂವರೆ ಎಕರೆ ಸ್ಥಳದಲ್ಲಿ ನೂತನ ಸುಸಜ್ಜಿತ ತರಬೇತಿ ಕೇಂದ್ರ: ನೀರ್ಚಾಲು ಸಮೀಪದ ಬೇಳದಲ್ಲಿ ಸರಕಾರ ಒದಗಿಸಿರುವ ಒಂದೂವರೆ ಎಕರೆಯಲ್ಲಿ ಮೋಟಾರು ವಾಹನ ಇಲಾಖೆಯ ಸುಸಜ್ಜಿತ ವಾಹನ ಚಾಲನೆ ತರಬೇತಿ ಕೇಂದ್ರ ನಿರ್ಮಾಣವಾಗುತ್ತಿದ್ದು, ತರಬೇತಿ ಹಾಗೂ ಪರಿಶೀಲನೆಗಳಿಗೆ ಅಗತ್ಯವಿರುವ ಟ್ರ್ಯಾಕ್‌ ಮತ್ತು ಕಟ್ಟಡಗಳ ನಿರ್ಮಾಣ ಈಗಾಗಲೇ ಪೂರ್ಣಗೊಂಡಿದೆ. ಈರಾಳುಂಗಲ್ ಲೇಬರ್‌ ಸಹಕಾರಿ ಸೊಸೈಟಿ ನಿರ್ಮಾಣದ ಗುತ್ತಿಗೆ ವಹಿಸಿದೆ.

ಬೇಳದಲ್ಲಿ ನಿರ್ಮಾಣವಾಗುತ್ತಿರುವ ವಾಹನ ಚಾಲನೆ ತರಬೇತಿ ಮತ್ತು ಪರಿಶೀಲನ ಕೇಂದ್ರದಿಂದ ಮಂಜೇಶ್ವರ ಹಾಗೂ ಕಾಸರಗೋಡು ತಾಲೂಕು ವ್ಯಾಪ್ತಿಯ ಜನರಿಗೆ ಭಾರಿ ಉಪಯೋಗವಾಗಲಿದೆ. ಈ ಹಿಂದೆ ಮಂಜೇಶ್ವರ, ಕಾಸರಗೋಡಿನ ಜನರು ವಾಹನ ಚಾಲನೆ ಪರಿಶೀಲನೆಗಾಗಿ ಕಾಸರಗೋಡಿನ ಪ್ರಧಾನ ಕಾರ್ಯಲಯವನ್ನೇ ಅವಲಂಬಿಸಬೇಕಿತ್ತು. ಜಿಲ್ಲೆಯ ಇತರ ತಾಲೂಕುಗಳ‌ ಜನರಿಗೂ ಇದೇ ಕೇಂದ್ರವಾಗಿ ಬಳಕೆಯಾಗುತ್ತಿದ್ದುದರಿಂದ ತೀವ್ರ ಜನ ದಟ್ಟಣೆ ಕಂಡುಬರುತ್ತಿತ್ತು. ಜನ ಸಾಮಾನ್ಯರು ವಾಹನ ಚಾಲನೆ ಪರವಾನಿಗೆಗೆ ದಿನಪೂರ್ತಿ, ಕೆಲವೊಮ್ಮೆ ವಾರಗಳಷ್ಟು ಕಾಲ ಕಾಯುವ ಸ್ಥಿತಿ ಉಂಟಾಗುತ್ತಿತ್ತು. ಆದರೆ ಈಗ ಬೇಳದಲ್ಲಿ ಪರಿಶೀಲನಾ ಕೇಂದ್ರ ರ್ಮಾಣವಾಗುತ್ತಿರುವುದರಿಂದ ಜನರಿಗೆ ಸಮಯ, ದೂರಗಳನ್ನು ಉಳಿಸಿ ಶೕಘ್ರದಲ್ಲಿ ಕೆಲಸ ಕಾರ್ಯಗಳನ್ನು ಪೂರೈಸಲು ಸಹಕಾರಿಯಾಗಲಿದೆ.

ಕಾಸರಗೋಡಿನಿಂದ ಮಧೂರು ದೇವಸ್ಥಾನದ ಬಳಿಯಿಂದ ನೀರ್ಚಾಲಿಗೆ ಹಾದುಹೋಗುವ ರಸ್ತೆಯ ಮೂಲಕವೂ ಕುಂಬಳೆಯಿಂದ ನೀರ್ಚಾಲು ಮೂಲ

– ವಿದ್ಯಾಗಣೇಶ್‌ ಆಣಂಗೂರು

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.