ಸರಕು ಸಾಗಣೆಯಿಂದ 1115 ಕೋಟಿ ಆದಾಯ
Team Udayavani, Sep 18, 2019, 9:28 AM IST
ಹುಬ್ಬಳ್ಳಿ: ನಗರದಲ್ಲಿ ನೈಋತ್ಯ ರೈಲ್ವೆ ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸಭೆ ನಡೆಯಿತು.
ಹುಬ್ಬಳ್ಳಿ: ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗ ಪ್ರಸಕ್ತ ವರ್ಷದ ಆಗಸ್ಟ್ವರೆಗೆ 12.77 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ 1115.88 ಕೋಟಿ ರೂ. ಆದಾಯ ಗಳಿಸಿದೆ ಎಂದು ಅಪರ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುರಳಿಕೃಷ್ಣ ಹೇಳಿದರು.
ನೈರುತ್ಯ ರೈಲ್ವೆ ವಲಯ ಹುಬ್ಬಳ್ಳಿ ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇದೇ ಅವಧಿಯಲ್ಲಿ 141.9 ಲಕ್ಷ ಮಂದಿ ಪ್ರಯಾಣಿಸಿದ್ದು, 149.01 ಕೋಟಿ ರೂ. ಆದಾಯ ಪಡೆದಿದೆ ಎಂದರು.
2019 ಏಪ್ರಿಲ್ನಲ್ಲಿ ವಂದಾಲ ಮತ್ತು ಮುಳವಾಡ ನಡುವಿನ 26 ಕಿ.ಮೀ. ಜೋಡಿ ಮಾರ್ಗ ಪೂರ್ಣಗೊಳಿಸಲಾಗಿದೆ ಎಂದು ತಿಳಿಸಿದರು.
ಸಾವರ್ಡೆ-ದಡೇಮ್ ರಸ್ತೆಯಲ್ಲಿ ಸಬ್ ವೇ ನಿರ್ಮಾಣ ಕುರಿತು ಗೋವಾ ಸಂಸದ ದೀಪಕ ಪ್ರಭು ಪ್ರಶ್ನೆ ಕೇಳಿದಾಗ, ಕಾಮಗಾರಿ ಟೆಂಡರ್ ಪೂರ್ಣಗೊಂಡಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು. ಕುಲೆಮ್ನಲ್ಲಿ ಹೊಸ ನಿಲ್ದಾಣ ಕಾರ್ಯ ಆರಂಭಗೊಂಡಿದ್ದು, ಅಲ್ಲಿ 2ನೇ ಪ್ಲಾಟ್ಫಾರ್ಮ್ ಅನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ತಿಳಿಸಿದರು.
ವಿನಯ ಜವಳಿ, ವಿಮಲ್ ತಾಳಿಕೋಟಿ, ಮಾಧುರಿ ಕುಲಕರ್ಣಿ, ರೋಹನ್ ಜವಳಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
MUST WATCH
ಹೊಸ ಸೇರ್ಪಡೆ
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Kunigal; ಬೈಕ್ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ
ನಮ್ಮ ವಿರುದ್ಧ ಷಡ್ಯಂತ್ರ: ಎಚ್.ಡಿ. ರೇವಣ್ಣ