ಅಯೋಧ್ಯೆ ವಿವಾದ ಪ್ರಕರಣದ ವಿಚಾರಣೆ ಅ.18ರೊಳಗೆ ಪೂರ್ಣಗೊಳಿಸಿ; ಸುಪ್ರೀಂಕೋರ್ಟ್
Team Udayavani, Sep 18, 2019, 11:30 AM IST
ನವದೆಹಲಿ: ಅಯೋಧ್ಯೆಯ ರಾಮಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದದ ವಿಚಾರಣೆ ಅಕ್ಟೋಬರ್ 18ರೊಳಗೆ ಮುಕ್ತಾಯಗೊಳಿಸಬೇಕಾಗಿದೆ ಎಂದು ಸುಪ್ರೀಂಕೋರ್ಟ್ ಬುಧವಾರಅಂತಿಮ ಗಡುವು ನೀಡಿದ್ದು , ಒಂದು ವೇಳೆ ದೂರುದಾರರು ಇಚ್ಛಿಸಿದಲ್ಲಿ ಮಂದಿರ-ಮಸೀದಿ ವಿವಾದವನ್ನು ಮಧ್ಯಸ್ಥಿಕೆ ಮೂಲಕವೂ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಹೇಳಿದೆ.
ಅಕ್ಟೋಬರ್ 18ರೊಳಗೆ ವಿಚಾರಣೆ ಪೂರ್ಣಗೊಳ್ಳಲೇಬೇಕಾಗಿದೆ. ಒಂದು ವೇಳೆ ದಿನಂಪ್ರತಿ ಒಂದು ಗಂಟೆ ಹೆಚ್ಚು ವಿಚಾರಣೆ ನಡೆಸಲು ಸಿದ್ಧ ಎಂದು ಸುಪ್ರೀಂಕೋರ್ಟ್ ಸಮ್ಮತಿ ನೀಡಿದೆ.
ರಾಮಜನ್ಮಭೂಮಿ ಮತ್ತು ಬಾಬರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ದೂರುದಾರರು ಮಧ್ಯಸ್ಥಿಕೆ ಮೂಲಕವೂ ಬಗೆಹರಿಸಿಕೊಳ್ಳಬಹುದು ಎಂದು 26ನೇ ದಿನದ ವಿಚಾರಣೆ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಅಭಿಪ್ರಾಯವ್ಯಕ್ತಪಡಿಸಿದೆ.
ವಿಚಾರಣೆಯನ್ನು ಅಕ್ಟೋಬರ್ 18ರೊಳಗೆ ಮುಕ್ತಾಯಗೊಳಿಸಿದರೆ ಡಿಸೆಂಬರ್ ಅಂತ್ಯದೊಳಗೆ ತೀರ್ಪು ನೀಡಬಹುದಾಗಿದೆ ಎಂದು ತಿಳಿಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
MUST WATCH
ಹೊಸ ಸೇರ್ಪಡೆ
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!