ರೇವಣ್ಣ ಅವರನ್ನು ಜನರು ಕಸದ ಬುಟ್ಟಿಯಲ್ಲಿ ಹಾಕಿದ್ದಾರೆ: ಅನರ್ಹ ಶಾಸಕ ನಾರಯಣಗೌಡ
Team Udayavani, Sep 18, 2019, 3:02 PM IST
ಬೆಂಗಳೂರು: ಬೆನ್ನಿಗೆ ಚೂರಿ ಹಾಕಿದವರನ್ನು ದೇವೇಗೌಡರು ಕಸದ ಬುಟ್ಟಿಗೆ ಹಾಕಿದ್ದಾರೆ ಎಂಬ ಮಾಜಿ ಸಚಿವ ರೇವಣ್ಣ ಹೇಳಿಕೆಗೆ ತೀವ್ರ ಕಿಡಿಕಾರಿದ ಅನರ್ಹ ಶಾಸಕ ನಾರಯಣಗೌಡ ನಮ್ಮನ್ನು ಕಸದ ಬುಟ್ಟಿಗೆ ಹಾಕಿದ್ದಾರೆ ಅಂದ್ರೆ ಅವರನ್ನು ಜನರು ಎಲ್ಲಿ ಹಾಕಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ನನ್ನ ಪಾಡಿಗೆ ನಾನು ಬಾಂಬೆಯಲ್ಲಿ ಬಿಸಿನೆಸ್ ಮಾಡಿಕೊಂಡು ಇದ್ದೆ ಆದರೆ ಅಲ್ಲಿಂದ ನನ್ನನ್ನು ಕರೆದುಕೊಂಡು ಬಂದು ಚುನಾವಣೆಗೆ ನಿಲ್ಲಿಸಿದರು . ಅವರು ಕರೆದಿರಲಿಲ್ಲ ಅಂದರೆ ನಾನು ಯಾಕೆ ಅವರ ಪಕ್ಷಕ್ಕೆ ಹೋಗ್ತಿದ್ದೆ ? ಅವರನ್ನು ಕೂಡ ಜನರು ಈಗ ಕಸದ ಬುಟ್ಟಿಯಲ್ಲಿ ಹಾಕಿದ್ದಾರೆ ಎಂದ ನಾರಯಣಗೌಡ ತೀಕ್ಷ್ಣವಾಗಿಯೆ ತಿರುಗೇಟು ಕೊಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್