ವಿದೇಶದ ಉದ್ಯೋಗ ಬಿಟ್ಟು ಕೃಷಿ,ಹೈನುಗಾರಿಕೆ !

ನಂದಳಿಕೆ ಗೋಳಿಕಟ್ಟೆಯ ಡೊಮಿನಿಕ್‌ ಎಡ್ವರ್ಡ್‌ ದಂಪತಿಯ ಮಾದರಿ ಕಾರ್ಯ

Team Udayavani, Sep 19, 2019, 5:51 AM IST

1709BELMNE1B

ಬೆಳ್ಮಣ್‌: ವಿದೇಶದಲ್ಲಿದ್ದು ಕೈ ತುಂಬಾ ಸಂಪಾದನೆಯಿದ್ದರೂ ಕೃಷಿಯೊಂದಿಗೆೆ ಹಳ್ಳಿ ಬದುಕಿಗೆ ಮಾರು ಹೋಗಿ ಹುಟ್ಟೂರಿನಲ್ಲಿ ಆಡು ಸಾಕಣೆ, ದನ ಸಾಕಣೆಯ ಹಾಗೂ ವಿವಿಧ ಕೃಷಿ ಚಟುವಟಿಕೆಗಳನ್ನು ಮಾಡಿ ಲಾಭ ಪಡೆಯತ್ತಿರುವ ನಂದಳಿಕೆ ಗೋಳಿಕಟ್ಟೆಯ ಡೊಮಿನಿಕ್‌ ಎಡ್ವರ್ಡ್‌ ಹಾಗೂ ಮರಿಯಾ ಗ್ರೆಟ್ಟಾ ದಂಪತಿ ಮಾದರಿಯೆನಿಸಿದ್ದಾರೆ.

ಆಡು ಸಾಕಣೆ
ಇವರು ವಿವಿಧ ಆಡುಗಳನ್ನು ಸಾಕುತ್ತಿದ್ದು ಅವುಗಳನ್ನು ಮಾಂಸ ಮಾರಾಟಕ್ಕಾಗಿ ಬಳಸದೇ ಬಗೆ ಬಗೆಯ ಹೈಬ್ರಿಡ್‌ ತಳಿಗಳ ಉತ್ಪಾದನೆಗಳಲ್ಲಿ ತೊಡಗಿಸಿಕೊಂಡು ಉತ್ತಮ ಲಾಭ ಗಳಿಸುತ್ತಿದ್ದಾರೆ. ಪಂಜಾಬಿ ಬೆತೆಲ್‌, ಜಮುನಾ ಪಾರಿ, ಶಿರೋಯಿ ರಾಜಸ್ತಾನ್‌, ಉಸ್ಮಾನಾ ಬಾರಿ ಸಹಿತ ವಿವಿಧ ತಳಿಗಳ ಆಡುಗಳಿದ್ದು ಅವುಗಳನ್ನು ಕ್ರಾಸಿಂಗ್‌ ನಡೆಸಿ ಬಣ್ಣ ಬಣ್ಣಗಳ ತಳಿಗಳನ್ನು ಪಡೆಯುತ್ತಾರೆ. ಪ್ರಸ್ತುತ ಇವರ ಬಳಿ 36 ಬಗೆಯ ವರ್ಣ ರಂಜಿತ ಆಡುಗಳಿವೆ.

ಆಡುಗಳ ಹಿಕ್ಕೆಗೂ ಇದೆ ಬೇಡಿಕೆ
ಈ ಆಡುಗಳ ಹಿಕ್ಕೆ (ತ್ಯಾಜ್ಯ)ಗಳನ್ನು ಕಲೆ ಹಾಕಿ ಗೋಣಿ ಚೀಲಗಳಲ್ಲಿ ತಲಾ 50 ಕೆ.ಜಿಯ ಗೋಣಿಗಳಾಗಿ ವಿಂಗಡಿಸಿ ಮಾರಾಟ ಮಾಡಲಾಗುತ್ತಿದೆ. ಗೋಣಿಯೊಂದಕ್ಕೆ 300 ರೂ. ಬೆಲೆ ಮಾರುಕಟ್ಟೆಯಲ್ಲಿದೆ ಎನ್ನುತ್ತಾರೆ ಈ ದಂಪತಿ.

ಆಡು ಸಾಕಣೆಯ ಜತೆ ಸುಮಾರು ಎರಡು ಎಕ್ರೆ ಜಮೀನಿನಲ್ಲಿ ಈ ದಂಪತಿ ಅಪ್ಪಟ ಸಾವಯವ ಗೊಬ್ಬರ ಬಳಸಿ ಭತ್ತದ ಕೃಷಿ ಹೊರತು ಪಡಿಸಿ ಹೆಚ್ಚಿನ ವ್ಯವಸಾಯ ನಡೆಸುತ್ತಿದ್ದಾರೆ. ಇವರ ಬಳಿ 5 ಮೇರು ದರ್ಜೆಯ ದನಗಳೂ ಇವೆ. ಮಲ್ಲಿಗೆ ಕೃಷಿ, ಜೇನು ಸಾಕಣೆ, ಅಡಿಕೆ, ತೆಂಗು, ಬಾಳೆ ಗಿಡ, ಪಪ್ಪಾಯಿ, ತೊಂಡೆ, ಬೆಂಡೆ ಸಹಿತ ವಿವಿಧ ತರಕಾರಿಗಳ ಜತೆ ಹಣ್ಣು ಹಂಪಲುಗಳ ಗಿಡಗಳನ್ನೂ ಇವರು ಬೆಳೆಸಿದ್ದಾರೆ.

ನೆಮ್ಮದಿ ಮುಖ್ಯ
ಬದುಕಲು ಹಣ ಮುಖ್ಯವಲ್ಲ, ನೆಮ್ಮದಿ ಮುಖ್ಯ. ಆಡು ಸಾಕಣೆಯ ಜತೆ ವಿಶೇಷ ತಳಿಗಳ ನಿರ್ಮಾಣ, ಕೃಷಿ ಚಟುವಟಿಕೆಗಳಲ್ಲಿ ಸಂತೃಪ್ತಿ ಕಾಣುತ್ತಿದ್ದೇವೆ. ನಮ್ಮ ಕೃಷಿ ಭೂಮಿಯ ಹಸಿರು ನಮ್ಮ ಉಸಿರಾಗಿದೆ. ವಿದೇಶದ ಲಕ್ಷಗಟ್ಟಲೆ ಹಣಕ್ಕಿಂತಲೂ ಹುಟ್ಟೂರಿನ ಈ ಕೃಷಿ ಬದುಕಿನ ಶ್ರಮಭರಿತ ಆದಾಯ ಅಮೂಲ್ಯವಾದುದು.
-ಡೊಮಿನಿಕ್‌ ಎಡ್ವರ್ಡ್‌ ನೊರೊನ್ಹಾ

ಶರತ್‌ ಶೆಟ್ಟಿ ಮುಂಡ್ಕೂರು

ಟಾಪ್ ನ್ಯೂಸ್

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.