ಪ್ಲಾಸ್ಟಿಕ್‌ ಬಳಕೆಯ ದುಷ್ಪರಿಣಾಮ, ಆರೋಗ್ಯ ನೈರ್ಮಲ್ಯೀಕರಣ : ಮಾಹಿತಿ ಕಾರ್ಯಾಗಾರ

ಪಾದೂರು ಐಎಸ್‌ಪಿಆರ್‌ಎಲ್‌: "ಸ್ವಚ್ಛತಾ ಹೀ ಸೇವಾ' ಕಾರ್ಯಕ್ರಮ

Team Udayavani, Sep 19, 2019, 5:25 AM IST

1809KPE3

ಕಾಪು: ಐ.ಎಸ್‌.ಪಿ.ಆರ್‌.ಎಲ್‌. ಪಾದೂರು ಯೋಜನಾ ವತಿಯಿಂದ ಕೇಂದ್ರ ಸರಕಾರದ “ಸ್ವಚ್ಛತಾ ಹೀ ಸೇವಾ’ ಕಾರ್ಯಕ್ರಮದ ಅಂಗವಾಗಿ ಕಾಪು ಪುರಸಭೆಯಲ್ಲಿ ವಿವಿಧ ಸಂಘ-ಸಂಸ್ಥೆ, ಪುರಸಭೆ ಸಿಬಂದಿ ಮತ್ತು ರಿಕ್ಷಾ ಚಾಲಕರಿಗೆ ಪ್ಲಾಸ್ಟಿಕ್‌ ಬಳಕೆಯಿಂದಾಗುವ ದುಷ್ಪರಿಣಾಮ ಮತ್ತು ಪ್ರಥಮ ಚಿಕಿತ್ಸೆ ಮತ್ತು ಆರೋಗ್ಯ ನೈರ್ಮಲ್ಯೀಕರಣದ ಕುರಿತಾಗಿ ಸೆ. 18ರಂದು ವಿಶೇಷ ಮಾಹಿತಿ ಕಾರ್ಯಾಗಾರ ನಡೆಯಿತು.

ಮಾಹಿತಿ ಕಾರ್ಯಾಗಾರ ಉದ್ಘಾಟಿಸಿದ ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ಮಾತನಾಡಿ, ನರೇಂದ್ರ ಮೋದಿಯವರು ಭಾರತದ ಪ್ರಧಾನಮಂತ್ರಿಯಾದ ಬಳಿಕ “ಸ್ವಚ್ಛತಾ ಹೀ ಸೇವಾ’ ಎಂಬ ವಿನೂತನ ಕಾರ್ಯಕ್ರಮ ಅನುಷ್ಠಾನಕ್ಕೆ ಬಂದಿದ್ದು, ಅದರ ಮೂಲಕವಾಗಿ ಎಲ್ಲೆಡೆ ಜನಜಾಗೃತಿ ರೂಪಿಸಲಾಗುತ್ತಿದೆ. ಈ ಕಾರಣದಿಂದಾಗಿ ದೇಶದ ಶೇ. 22ರಷ್ಟು ಭಾಗ ಸ್ವತ್ಛ ಭಾರತವಾಗಿ ಮೂಡಿಬರುವಂತಾಗಿದೆ. ಸ್ವಚ್ಛತೆ ಕಾಪಾಡುವಲ್ಲಿ ನಾಗರಿಕರಲ್ಲಿ ಇಚ್ಛಾಶಕ್ತಿಯ ಕೊರತೆಯಿದ್ದು, ನಮ್ಮ ಮನೆ, ಪರಿಸರ, ಗ್ರಾಮ, ಪಟ್ಟಣವನ್ನು ಸ್ವಚ್ಛವಾಗಿರಿಸಲು ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರಲ್ಲೂ ಜಾಗೃತಿಯ ಅಗತ್ಯವಿದೆ ಎಂದರು.

ಯೇನಪೊಯ ಆಸ್ಪತ್ರೆಯ ನಿವೃತ್ತ ಮೆಡಿಕಲ್‌ ಸೂಪರಿಂಟೆಂಡೆಂಟ್‌ ಡಾ| ರಾಮಚಂದ್ರ ಭಟ್‌ ಮಾತನಾಡಿ, ಆರೋಗ್ಯದ ಕುರಿತಾಗಿ ನಾವು ನಿರಂತರ ಜ್ಞಾನ ಹೊಂದಿದ್ದರೆ ಮಾತ್ರ ನಮ್ಮಿಂದ ಮನುಷ್ಯನ ಜೀವ ಉಳಿಸಲು ಸಾಧ್ಯ. ಹಣ, ಬಟ್ಟೆ, ಚಹಾ, ಉದ್ಯೋಗ ಕೊಟ್ಟರೆ ಅದನ್ನು ಯಾರೂ ಯಾವತ್ತೂ ನೆನಪಿನಲ್ಲಿ ಇಟ್ಟುಕೊಳ್ಳುವುದಿಲ್ಲ. ಅದುವೇ ಸಾರ್ವಜನಿಕ ಜೀವನದಲ್ಲಿ ನಾವು ಯಾರಿಗಾದರೂ ಪ್ರಥಮ ಚಿಕಿತ್ಸೆ ನೀಡಿ, ಪ್ರಾಣಾಪಾಯದಿಂದ ಪಾರು ಮಾಡಿದರೆ ಅದು ಜೀವಮಾನ ಪರ್ಯಂತ ನೆನಪಿನಲ್ಲಿಟ್ಟುಕೊಳ್ಳುವ ಸೇವೆಯಾಗಿ ಗುರುತಿಸಲ್ಪಡುತ್ತದೆ. ಎಂದರು.

ಪಾದೂರು ಐ.ಎಸ್‌.ಪಿ.ಆರ್‌.ಎಲ್‌. ಯೋಜನಾ ಘಟಕದ ಸಹಾಯಕ ಮ್ಯಾನೇಜರ್‌ ವಿಪಿನ್‌ ಕುಮಾರ್‌ ಅಧ್ಯಕ್ಷತೆ ವಹಿಸಿದ್ದರು. ಕಾಪು ಪುರಸಭೆಯ ಪರಿಸರ ಅಭಿಯಂತರ ರವಿಪ್ರಕಾಶ್‌, ಪುರಸಭೆಯ ಸಿಬಂದಿ, ಮಜೂರು ಮತ್ತು ಕಾಪು ಪರಿಸರದ ರಿಕ್ಷಾ ಚಾಲಕರು ಮತ್ತು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ಐ.ಎಸ್‌.ಪಿ.ಆರ್‌.ಎಲ್‌. ಆಡಳಿತ ವಿಭಾಗದ ಸಂಯೋಜಕ ಮಿಲನ್‌ ಕಾರಂತ್‌ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

ಪ್ಲಾಸ್ಟಿಕ್‌ ಬಳಕೆಯಿಂದ ಮಾರಕ ಕಾಯಿಲೆ
ಪ್ಲಾಸ್ಟಿಕ್‌ ಸ್ವಚ್ಛತೆ ಎಂದರೆ ಅದು ಮನೆಯಿಂದಲೇ ಆರಂಭಗೊಳ್ಳಬೇಕಾದ ನೈಜ ಪ್ರಕ್ರಿಯೆಯಾಗಿದೆ. ಪ್ಲಾಸ್ಟಿಕ್‌ ವಸ್ತುಗಳ ಬಳಕೆಯಿಂದ ಕ್ಯಾನ್ಸರ್‌ ಮೊದಲಾದ ಮಾರಕ ಖಾಯಿಲೆಗಳಿಗೆ ಆಹ್ವಾನ ನೀಡಿದಂತಾಗುತ್ತದೆ. ಪ್ಲಾಸ್ಟಿಕ್‌ ಬಳಕೆಯಿಂದ ಕೇವಲ ಮನುಷ್ಯ ಮಾತ್ರವಲ್ಲದೇ ಪರಿಸರ, ಜಲಚರ, ನೀರು, ಪ್ರಾಣಿ, ಪಕ್ಷಿಗಳ ಸಂತತಿಯೂ ನಾಶದ ಭೀತಿಯಲ್ಲಿದೆ. ಈ ಬಗ್ಗೆ ನಾವೆಲ್ಲರೂ ಎಚ್ಚೆತ್ತುಕೊಳ್ಳಬೇಕಿದೆ.
-ರಾಯಪ್ಪ, ಮುಖ್ಯಾಧಿಕಾರಿ, ಕಾಪು ಪುರಸಭೆ

ಮೆಮೊರಿ ಕಾರ್ಡ್‌ಗೆ ಸೀಮಿತವಾಗುತ್ತಿದೆ ಮನುಷ್ಯನ ಜ್ಞಾನ ಶಕ್ತಿ
ಜ್ಞಾನ ಮತ್ತು ಜ್ಞಾಪಕ ಶಕ್ತಿ ಮನುಷ್ಯನ ಜೀವನದಲ್ಲಿ ಅತ್ಯಂತ ಪರಿಣಾಮಕಾರಿಯಾದ ಪಾತ್ರ ನಿರ್ವಹಿಸುತ್ತವೆ. ಆದರೆ ಇತೀ¤ಚಿನ ದಿನಗಳಲ್ಲಿ ಮನುಷ್ಯನ ಜ್ಞಾಪನಾ ಶಕ್ತಿ ಎನ್ನುವುದು ಮೊಬೈಲ್‌ನ ಮೆಮೋರಿ ಕಾರ್ಡ್‌ನೊಳಗೆ ಮಾತ್ರ ತುಂಬಿ ಹೋಗಿದೆ. ಅತಿಯಾದ ಮೊಬೈಲ್‌ ಬಳಕೆ ಮನುಷ್ಯನ ಶ್ರವಣ ಶಕ್ತಿ, ಜ್ಞಾಪಕ ಶಕ್ತಿ ಸಹಿತ ಇತರ ಅಂಗಾಂಗಗಳಿಗೆ ಹಾನಿಯುಂಟು ಮಾಡಿದರೆ, ಮೊಬೈಲ್‌ನ್ನು ಬಟ್ಟೆ, ಕಿಸೆ ಇತ್ಯಾದಿ ಕಡೆಗಳಲ್ಲಿ ಇಡುವುದರಿಂದ ಮನುಷ್ಯ ನಿರ್ವೀರ್ಯನಾಗಿ ಬದುಕುವ ಸಾಧ್ಯತೆಗಳಿವೆ. ಶೇ. 50ರಷ್ಟು ಯುವ ಜನರು ಈ ತೊಂದರೆಯಿಂದ ಬಳಲುತ್ತಿದ್ದಾರೆ. ಈ ಬಗ್ಗೆ ನಮ್ಮ ಮನೆಯ ಮಕ್ಕಳಿಗೆ ನಾವು ಎಚ್ಚರಿಕೆ ನೀಡಬೇಕು.
-ಡಾ| ರಾಮಚಂದ್ರ ಭಟ್‌, ನಿವೃತ್ತ ಮೆಡಿಕಲ್‌ ಆಫೀಸರ್‌,
ಕುದುರೆಮುಖ ಕಬ್ಬಿಣ ಕಾರ್ಖಾನೆ

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.