ದೆಹಲಿಯಲ್ಲಿಂದು ಮೋಟಾರು ಕಾಯಿದೆ ವಿರೋಧಿಸಿ ಮುಷ್ಕರ
Team Udayavani, Sep 19, 2019, 8:12 AM IST
ಹೊಸದಿಲ್ಲಿ: ದೇಶದ ರಾಜಧಾನಿ ಹೊಸದಿಲ್ಲಿಯಲ್ಲಿಂದು ಮೋಟಾರು ವಾಹನ ಕಾಯಿದೆ ವಿರೋಧಿಸಿ ಮುಷ್ಕರ ನಡೆಯಲಿದೆ. ಸಾರಿಗೆ ಸಂಘಗಳು ಈ ಬಂದ್ ಗೆ ಕರೆಕೊಟ್ಟಿದ್ದು, ಇಂದು ಸಂಜೆಯವರೆಗೂ ಈ ಮುಷ್ಕರ ನಡೆಯಲಿದೆ.
ಆಟೋ ರಿಕ್ಷಾಗಳು, ಟ್ಯಾಕ್ಸಿಗಳು, ಆಪ್ ಆಧಾರಿತ ಕ್ಯಾಬ್ ಗಳು ಮತ್ತು ಖಾಸಗಿ ಬಸ್ ಗಳು ಇಂದು ರಸ್ತೆಗಿಳಿಯದಿರಲು ನಿರ್ಧರಿಸಿದ್ದಾವೆ. ಹಲವು ಶಾಲಾ ಕಾಲೇಜುಗಳು ಕೂಡಾ ಇಂದು ರಜೆ ಘೋಷಣೆ ಮಾಡಿದ್ದು, ಬಂದ್ ಯಶಸ್ವಿಯಾಗುವ ನಿರೀಕ್ಷೆ ಇದೆ.
ಯುನೈಟೆಡ್ ಫ್ರಂಟ್ ಆಫ್ ಟ್ರಾನ್ಸಪೋರ್ಟ್ ಅಸೋಸಿಯೇಶನ್ ಈ ಒಂದು ದಿನದ ಬಂದ್ ಗೆ ಕರೆಕೊಟ್ಟಿದ್ದು, ಇದರಡಿಯಲ್ಲಿ 41 ಸಾರಿಗೆ ಸಂಸ್ಥೆಗಳು ಬರಲಿದೆ. ಹಾಗಾಗಿ ದೆಹಲಿಯಲ್ಲಿ ಇಂದು ಸಂಚಾರ ಸ್ಥಬ್ಧವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್ ವಿರುದ್ಧ ಮೋದಿ ವಾಗ್ದಾಳಿ
Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ನ ಗೋಡೆ ಕುಸಿದು 7 ಮಂದಿ ಸಾವು
ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು
Bhupal: ʼಭೂಪೇಂದ್ರ ಜೋಗಿʼ ರೀಲ್ಸ್ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ
Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು
MUST WATCH
ಹೊಸ ಸೇರ್ಪಡೆ
Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”
Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ
KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ
Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ
ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್