ದೇವದಾಸಿಯರ ಬೇಡಿಕೆ ಈಡೇರಿಕೆಗೆ ಆಗ್ರಹ


Team Udayavani, Sep 19, 2019, 11:25 AM IST

19-Sepctember-4

ಜಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ದೇವದಾಸಿ ವಿಮೋಚನಾ ಸಂಘಟನೆಯ ವತಿಯಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

ಜಗಳೂರು: ರಾಜ್ಯ ದೇವದಾಸಿ ವಿಮೋಚನಾ ಸಂಘ ಹಾಗೂ ಕರ್ನಾಟಕ ದೇವದಾಸಿ ಮಕ್ಕಳ ಹೋರಾಟ ಸಮಿತಿ ಜಂಟಿಯಾಗಿ ಅನೇಕ ಬಾರಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸಿದರೂ ನಮ್ಮ ಬೇಡಿಕೆಗಳನ್ನು ಪರಿಗಣಿಸದೆ ವಿಳಂಬ ಮಾಡುತ್ತಿರುವ ಧೋರಣೆ ದೇವದಾಸಿಯರಿಗೆ ಮಾಡುತ್ತಿರುವ ಘೋರ ಅನ್ಯಾಯವೆಂದು ರಾಜ್ಯ ದೇವದಾಸಿ ವಿಮೋಚನಾ ಸಂಘಟನೆಯ ರಾಜ್ಯಾಧ್ಯಕ್ಷೆ ರೇಣುಕಮ್ಮ ಆಕ್ರೋಶ ವ್ಯಕ್ತಪಡಿಸಿದರು.

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ದೇವದಾಸಿ ವಿಮೋಚನಾ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿ ಮಾತನಾಡಿದರು.

ಪಜಾ ಹಾಗೂ ಪಂಗಡಗಳ ಜನಸಂಖ್ಯೆ ಅನುಗುಣವಾದ ಅನುದಾನವು ಪ್ರತಿವರ್ಷ 20,000 ಕೋಟಿಗಳಿಷ್ಟಿದ್ದರೂ ದೇವದಾಸಿಯರ ಮಾಸಿಕ ಸಹಾಯಧನ ಹೆಚ್ಚಳ ಮಾಡುತ್ತಿಲ್ಲ. ಗಣತಿ ಪಟ್ಟಿಯಲ್ಲಿ ಬಿಟ್ಟುಹೋದ ದೇವದಾಸಿ ಮಹಿಳೆಯರನ್ನು ಸೇರ್ಪಡೆ ಮಾಡುತ್ತಿಲ್ಲ. ಈ ಕೂಡಲೇ ರಾಜ್ಯ ಸರ್ಕಾರ ದೇವದಾಸಿ ಮಹಿಳೆಯರಿಗೆ ಮಾಸಿಕ 5000 ರೂ. ಮಾಸಾಶನ ಕೊಡಬೇಕು, ವಸತಿ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಮಹಾಲಿಂಗಪ್ಪ ಮಾತನಾಡಿ, ದೇವದಾಸಿಯರ ಮಕ್ಕಳಿಗೆ ಉಚಿತ ಉನ್ನತ ಶಿಕ್ಷಣ, ನೇರ ಪ್ರವೇಶ ಒದಗಿಸಬೇಕು. ಉದ್ಯೋಗ ದೊರಕುವವರೆಗೆ 5000 ರೂ. ನಿರುದ್ಯೋಗ ಭತ್ತೆ ನೀಡಬೇಕು. ಮಕ್ಕಳ ಮದುವೆಗೆ 5 ಲಕ್ಷ ರೂ. ಪ್ರೋತ್ಸಾಹಧನ ಯಾವುದೇ ಷರತ್ತುಗಳಿಲ್ಲದೆ ನೀಡಬೇಕೆಂದು ಒತ್ತಾಯಿಸಿದರು.

ಪ್ರಗತಿಪರ ಹೋರಾಟಗಾರ ಆರ್‌ ಓಬಳೇಶ್‌ ಮಾತನಾಡಿ, ಬರಗಾಲ ಹಾಗೂ ಪ್ರವಾಹದ ಹಿನ್ನೆಲೆಯಲ್ಲಿ ದೇವದಾಸಿಯರು ಹಾಗೂ ಅವರ ಮಕ್ಕಳ ಸ್ತೀ ಶಕ್ತಿ ಹಾಗೂ ಸ್ವಸಹಾಯ ಸಂಘಗಳ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ಡಿಎಸ್‌ಎಸ್‌ ತಾಲೂಕು ಅಧ್ಯಕ್ಷ ಮಲೆಮಾಚಿಕೆರೆ ಸತೀಶ್‌, ದಲಿತ ಒಕ್ಕೂಟದ ಅಧ್ಯಕ್ಷ ವ್ಯಾಸಗೊಂಡನಹಳ್ಳಿ ರಾಜಪ್ಪ, ಎಸ್‌ಎಫ್‌ಐ ತಾಲೂಕು ಅಧ್ಯಕ್ಷ ಗೌರಿಪುರ ಮೈಲೇಶ್‌, ಕಾರ್ಯದರ್ಶಿ ಅನಂತರಾಜು ಬಿ ಎಂ, ದೇವದಾಸಿ ಸಂಘಟನೆಯ ತಾಲೂಕು ಅಧ್ಯಕ್ಷೆ ಕರಿಬಸಮ್ಮ, ಇತರರು ಇದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.