ಬಣ್ಣದೊಂದಿಗೆ ಕಂಗೊಳಿಸುತ್ತಿದೆ ಬಾಲಕಿಯರ ಶಾಲೆ


Team Udayavani, Sep 19, 2019, 4:02 PM IST

19-Sepctember-18

ಕುಷ್ಟಗಿ: ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು

ಕುಷ್ಟಗಿ: ಸುಣ್ಣ-ಬಣ್ಣಗಳಿಲ್ಲದೇ ಕಳೆಗುಂದಿದ್ದ ಇಲ್ಲಿನ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು (ಪ್ರೌಢಶಾಲೆ ವಿಭಾಗ) ಇದೀಗ ಪೊಲೀಸ್‌ ಅಧಿಕಾರಿಯೊಬ್ಬರ ಮುತುವರ್ಜಿಯಿಂದ ಕಂಗೊಳಿಸುತ್ತಿದೆ. ಅಂದದ ಸುಣ್ಣ-ಬಣ್ಣದೊಂದಿಗೆ ಎಲ್ಲರ ಗಮನ ಸೆಳೆಯುತ್ತಿದೆ.

ಹೌದು, ಕೊಪ್ಪಳ ರಸ್ತೆಯಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ನಾಲ್ಕು ದಶಕಷ್ಟು ಹಳೆಯ ಕಟ್ಟಡ ಹೊಂದಿದೆ. 1975-76ರಲ್ಲಿ ನಿರ್ಮಾಣವಾದ ಈ ಕಟ್ಟಡಕ್ಕೆ ಸುಣ್ಣ-ಬಣ್ಣ ಕಂಡಿದ್ದು ಕಡಿಮೆ. ಇತ್ತೀಚೆಗೆ ಸ್ಟೂಡೆಂಟ್ ಪೊಲೀಸ್‌ ಕೆಡೆಟ್ ಕಾರ್ಯಕ್ರಮಕ್ಕೆ ಹೊಸದಾಗಿ ವರ್ಗವಾಗಿ ಬಂದಿದ್ದ ಜಿ. ಚಂದ್ರಶೇಖರ ಅವರು ಶಾಲೆಗೆ ಆಗಮಿಸಿದ್ದ ವೇಳೆ ಇಲ್ಲಿನ ಅವ್ಯವಸ್ಥೆ ಗಮನಿಸಿದ್ದರು.

600ಕ್ಕೂ ಅಧಿಕ ವಿದ್ಯಾರ್ಥಿನಿಯರು ಓದುತ್ತಿರುವ ಈ ಶಾಲೆಯ ವಾತಾವರಣ ಈ ರೀತಿಯಾದರೆ ಕಲಿಕೆ ಮೇಲೆ ಕಟ್ಟ ಪರಿಣಾಮ ಬಿರುವುದನ್ನು ಯೋಚಿಸಿದ್ದಾರೆ. ಶಾಲಾ ಕಟ್ಟಡಕ್ಕೆ ಹೊಸ ಸ್ವರೂಪ ನೀಡಲು ತಮ್ಮ ಮಿತ್ರ, ಬಳ್ಳಾರಿಯ ಅಂಬೇಡ್ಕರ ವಸತಿ ನಿಲಯಯದ ಸಹಪಾಠಿ, ಕಲಾವಿದ ಬಸವರಾಜ ಬದಾಮಿ ಜೊತೆ ವಿಚಾರ ವಿನಿಮಯ ಮಾಡಿಕೊಂಡಿದ್ದಾರೆ. ಇದಕ್ಕೆ ಸ್ಪಂದಿಸಿದ ಬಸವರಾಜ, ತಮ್ಮ ಕಲೆ ಮೂಲಕ ಶಾಲೆಯ ಚಿತ್ರಣವನ್ನೇ ಬದಲಿಸಿದ್ದಾರೆ.

ಗೋಡೆಗಳ ಮೇಲೆ ಪಠ್ಯಕ್ಕೆ ಸಂಬಂಧಿಸಿದಂತೆ ವಿಜ್ಞಾನ ಹಾಗೂ ಗಣಿತ ವಿಷಯ, ಸೂರ್ಯ ಮಂಡಲ, ಖಗೋಳ, ಚಂದ್ರಯಾನ ಹೀಗೆ ತರಹೇವಾರಿ ಚಿತ್ರಗಳು, ಕನ್ನಡ ಸಾರಸ್ವತ ಲೋಕದ ಸಾಹಿತಿಗಳು, ದೇಶದ ರಾಷ್ಟ್ರೀಯ ಧ್ವಜ, ಪ್ರಾಣಿ, ಪಕ್ಷಿ ಇತ್ಯಾದಿ ಚಿತ್ರಗಳನ್ನು ಚಿತ್ರಿಸಿದ್ದಾರೆ. ಶಾಲೆಯ ಹೊರ ಆವರಣ, ಒಳ ಆವರಣ ಶಾಲೆಯ ಪ್ರತಿ ಕೊಠಡಿಗಳ ಗೋಡೆ ಮೇಲಿನ ಚಿತ್ರಗಳು ಪಾಠ ಹೇಳುವಂತಿವೆ.

ಈ ಕುರಿತು ಪ್ರತಿಕ್ರಿಯಿಸಿದ ಸಿಪಿಐ ಚಂದ್ರಶೇಖರ ಜಿ. ಅವರು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ವರ್ಗವಾಗಿ ಬಂದಾಗ ಶಾಲೆಯ ಅವ್ಯವಸ್ಥೆ ನೋಡುವಂತಿರಲಿಲ್ಲ. ಮಿತ್ರ ಮತ್ತು ಕಲಾವಿದ ಬಸವರಾಜ ಬದಾಮಿ ಅವರು, ಬಳ್ಳಾರಿ ಜಿಲ್ಲೆಯಲ್ಲಿ ಹಲವು ಶಾಲೆಗಳಲ್ಲಿ ಪ್ರೇರಣಾತ್ಮಕ ಚಿತ್ರಗಳನ್ನು ಚಿತ್ರಿಸಿರುವುದು ಮಾಹಿತಿ ಇತ್ತು. ಕೂಡಲೇ ಅವರನ್ನು ಸಂಪರ್ಕಿಸಿ ಸುಮಾರು 1 ಲಕ್ಷ ರೂ. ವೆಚ್ಚದಲ್ಲಿ ಈ ಕಾರ್ಯ ಕೈಗೊಳ್ಳಲಾಗಿದೆ. ಸ್ಥಳೀಯ ಪೊಲೀಸ್‌ ಠಾಣೆಯ ಗೋಡೆಯಲ್ಲೂ ಟ್ರಾಫಿಕ್‌ ನಿಯಮಾವಳಿಗಳ ಬಗ್ಗೆ ಜಾಗೃತಿ ಮೂಡಿಸುವ ಚಿತ್ರ ಗಳನ್ನು ಚಿತ್ರಿಸಲು ನಿರ್ಧರಿಸಲಾಗಿದೆ ಎಂದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.