ಅಪರೂಪದ ತೆಂಕುತಿಟ್ಟಿನ ಬೊಂಬೆಯಾಟ

ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘ ಪ್ರಸ್ತುತಿ

Team Udayavani, Sep 20, 2019, 5:00 AM IST

t-3

ಒಂದೆಡೆ ಪೂಜೆಗೊಳ್ಳುತ್ತಿರುವ ವಿಘ್ನೇಶ್ವರ. ಇನ್ನೊಂದೆಡೆ ಆರ್ಭಟಿಸುತ್ತಿರುವ ನರಕಾಸುರ. ವಿಘ್ನೇಶ್ವರ ಶಾಂತಚಿತ್ತನಾಗಿ ಕುಳಿತು ಸರ್ವವನ್ನೂ ವೀಕ್ಷಿಸುತ್ತಾನೆ. ಅಟ್ಟಹಾಸಗೈಯ್ಯುತ್ತಾ ನರಕಾಸುರ ನಡುಕ ಹುಟ್ಟಿಸುತ್ತಾನೆ. ವಿಘ್ನೇಶ್ವರನ ಸುತ್ತಲೂ ಕೋಟಿ ಸೂರ್ಯಪ್ರಕಾಶ. ಭಯಾತಂಕ ಸೃಷ್ಟಿಸುವ ನರಕಾಸುರನ ದಾಳಿಗೆ ಸರ್ವನಾಶ. ಮೂಡುಬೆಳ್ಳೆಯಲ್ಲಿ ನಲುವತ್ತನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ತೆಂಕುತಿಟ್ಟು ಯಕ್ಷಗಾನ ಬೊಂಬೆಯಾಟವನ್ನು ಆಯೋಜಿಸಲಾಗಿತ್ತು.

ಕಾಸರಗೋಡಿನ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘ ಪ್ರಸ್ತುತಪಡಿಸಿದ ನರಕಾಸುರ ವಧೆ-ಗರುಡ ಗರ್ವಭಂಗ ರಮ್ಯಾದ್ಭುತ ಸನ್ನಿವೇಶವನ್ನು ಸೃಷ್ಟಿಸಿ ಜನಮನ್ನಣೆ ಪಡೆಯಿತು. ಕೆ. ವೆಂಕಟಕೃಷ್ಣಯ್ಯ ಅವರು ಸ್ಥಾಪಿಸಿದ ಈ ಸಂಸ್ಥೆಯು ಯಕ್ಷಗಾನ ಕಲೆಗೆ ಕಾಯಕಲ್ಪ ನೀಡುತ್ತಿದ್ದು, ಪ್ರಸ್ತುತ ಏಕೈಕ ತೆಂಕುತಿಟ್ಟಿನ ಯಕ್ಷಗಾನ ಬೊಂಬೆಯಾಟ ತಂಡವಾಗಿದೆ.

ವಿ| ಕಲ್ಲಕಟ್ಟ ಲಕ್ಷ್ಮೀನಾರಾಯಣಯ್ಯರ ಧರ್ಮಪತ್ನಿ ಅಕ್ಕಮ್ಮ ಪಾರ್ತಿಸುಬ್ಬನ ವಂಶಜೆ. ವೆಂಕಟಕೃಷ್ಣಯ್ಯನವರು ಈ ದಂಪತಿಯ ಪುತ್ರ. ಅವರೇ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ಸ್ಥಾಪಕರು. ಅವರ ಪುತ್ರ ಕೆ. ವಿ. ರಮೇಶ ಸಂಘದ ನಿರ್ದೇಶಕರು ಮತ್ತು ಪ್ರಧಾನ ಸೂತ್ರಧಾರರು. ದೇಶವಿದೇಶಗಳಲ್ಲಿ ಮೂರು ಸಾವಿರಕ್ಕೂ ಹೆಚ್ಚು ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ ನೀಡಿರುವ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘವು ಹಲವಾರು ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದೆ.

ಬೆಳ್ಳೆಯಲ್ಲಿ ಪ್ರದರ್ಶನಗೊಂಡ ನರಕಾಸುರ ವಧೆ- ಗರುಡ ಗರ್ವಭಂಗ ಪ್ರಸಂಗ ಸಾವಿರಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿದೆ. ಖ್ಯಾತ ಭಾಗವತ ಸಿರಿಬಾಗಿಲು ರಾಮಕೃಷ್ಣ ಮಯ್ಯ ಅವರ ಶ್ರುತಿ ಮಧುರ ಪದಶೈಲಿ, ಯಕ್ಷಗಾನದ ಪ್ರಸಿದ್ಧ ಕಲಾವಿದರ ಅರ್ಥಗಾರಿಕೆ, ಸೂತ್ರಧಾರರ ಅದ್ಭುತ ಕೈಚಳಕ ಈ ಪ್ರಸಂಗ ಯಶಸ್ವಿಯಾಗಲು ಮುಖ್ಯ ಕಾರಣ.

ಪ್ರಧಾನ ಸೂತ್ರಧಾರ ಕೆ. ವಿ. ರಮೇಶ ಅವರ ಸಹಸೂತ್ರಧಾರರಾದ ಡಾ| ಓಂಪ್ರಕಾಶ್‌ ಕೆ.ವಿ., ತಿರುಮಲೇಶ ಕೆ.ವಿ., ಸುದರ್ಶನ ಕೆ.ವಿ., ಚಂದ್ರಶೇಖರ ವಿ., ಅನೀಶ್‌ ಪಿಲಿಕುಂಜೆ ಅವರ ಕೈಚಳಕದಲ್ಲಿ ಯಕ್ಷಗಾನ ಬೊಂಬೆಗಳು ಜೀವಚೈತನ್ಯ ಪಡೆದು ಭಾವಪೂರ್ಣವಾಗಿ ಅಭಿನಯಿಸಿದುವು. ಒಂದು ಸಾರ್ಥಕ ರಂಗಪ್ರದರ್ಶನವಾಗಿ ಯಕ್ಷಗಾನ ಬೊಂಬೆಯಾಟ ದಾಖಲಾತಿ ಪಡೆಯಿತು.

ರಾಧಾಕೃಷ್ಣ ಕೆ. ಉಳಿಯತ್ತಡ್ಕ

ಟಾಪ್ ನ್ಯೂಸ್

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.