49 ಪೈಸೆಗೆ 10 ಲಕ್ಷ ವಿಮೆ ನೀಡಲಿರುವ ಇಂಡಿಯನ್‌ ರೈಲ್ವೇ


Team Udayavani, Sep 19, 2019, 8:45 PM IST

indian-railway

ಹೊಸದಿಲ್ಲಿ: ಇಂಡಿಯನ್‌ ರೈಲ್ವೇ ಕೇವಲ 49 ಪೈಸೆಗೆ 10 ಲಕ್ಷ ರೂ. ಮೌಲ್ಯದ ವಿಮೆಯನ್ನು ನೀಡಲಿದೆ. ಇದು ಪ್ರಯಾಣ ವಿಮೆಯಾಗಿದ್ದು, ಪ್ರಯಾಣಿಕರು ಟಿಕೇಟ್‌ ಬುಕ್‌ ಮಾಡುವ ಸಂದರ್ಭ ಇದನ್ನು ಹೊಂದಬಹುದಾಗಿದೆ.

ಇಂಡಿಯನ್‌ ರೈಲ್ವೇಯಲ್ಲಿ  Indian Railways Catering and Tourism Corporation ಮುಖಾಂತರ ಟಿಕೇಟ್‌ ನೋಂದಣಿ ಮಾಡುವವರಿಗೆ ಮಾತ್ರ ಇದರ ಪ್ರಯೋಜನ ದೊರೆಯುತ್ತದೆ. ಆನ್‌ಲೈನ್‌ನಲ್ಲಿ ಟಿಕೇಟ್‌ ಬುಕ್‌ ಮಾಡುವ ಸಂದರ್ಭ ಅಲ್ಲಿ ‘Travel Insurance’ ಎಂಬ ಹೊಸ ಆಯ್ಕೆಯನ್ನು ನೀಡಲಾಗಿದೆ. ಅದರ ಮೇಲೆ ಕ್ಲಿಕ್‌ ಮಾಡಿದರೆ ನಾವು ಟಿಕೇಟ್‌ ಬುಕ್‌ ಮಾಡಿದವರ ಹೆಸರಿನಲ್ಲಿ (ಪಿಎನ್‌ಆರ್‌) ವಿಮೆ ನೋಂದಣಿಯಾತ್ತದೆ.

ಯಾರು ಅರ್ಹರು?

ಈ ಸೇವೆ ಕೇವಲ ಭಾರತೀಯರಿಗೆ ಮಾತ್ರ ಅನ್ವಯವಾಗಲಿದ್ದು, ಆನ್‌ಲೈನ್‌ನಲ್ಲಿ ಟಿಕೆಟ್‌ ಪಡೆಯುವವರಿಗೆ ಮಾತ್ರ ಪ್ರಯೋಜನವಾಗಲಿದೆ. ಇದು ಸಾವು ಸಂಭವಿಸಿದರೆ, ಶಾಶ್ವತ ವೈಕಲ್ಯಕ್ಕೆ ಒಳಗಾದರೆ, ಶಾಶ್ವತ ಭಾಗಶ: ಹಾನಿ ಸಂಭವಿಸಿದರೆ, ಗಾಯಗೊಂಡು ಆಸ್ಪತ್ರೆಗೆ ದಾಖಲಾದರೆ ಇಂಡಿಯನ್‌ ರೈಲ್ವೇಯ ಈ ನೂತನ ವಿಮೆ ಬಳಕೆಗೆ ಬರಲಿದೆ. ಪ್ರಯಾಣದ ಸಂದರ್ಭ ಗಾಯಗಳು ಸಂಭವಿಸಿದರೆ ಆಸ್ಪತ್ರೆಯ ಸಂಪೂರ್ಣ ವೆಚ್ಚವನ್ನು ರೈಲ್ವೇ ಭರಿಸಲಿದೆ.

ಈ ಸೇವೆಯಲ್ಲಿ ಸಾವು ಸಂಭವಿಸಿದರೆ ಮತ್ತು ಶಾಶ್ವತ ವೈಕಲ್ಯ ಘಟಿಸಿದರೆ 10 ಲಕ್ಷ ದೊರೆಯಲಿದೆ. ಶಾಶ್ವತ ಭಾಗಶಃ ಹಾನಿಯುಂಟಾದರೆ 7.5 ಲಕ್ಷ ರೂ., ಗಾಯಗೊಂಡು ಆಸ್ಪತ್ರೆ ಸೇರಿದರೆ 2 ಲಕ್ಷ ರೂ. ಮಂಜೂರಾಗಲಿದೆ. ಇದು ರೈಲು ಸೇವೆಯ ಎಲ್ಲಾ ಕ್ಲಾಸ್‌ಗಳಿಗೂ ಅನ್ವಯವಾಗಲಿದ್ದು, ಏಕ ರೂಪದ ಯೋಜನೆ ಇದಾಗಿದೆ. ಆದರೆ 5 ವರ್ಷಕ್ಕಿಂತ ಕೆಳಗಿನ ಮಗುವಿಗೆ ಇದು ಅನ್ವಯವಾಗುವುದಿಲ್ಲ.

ನೀವು ಮಾಡಬೇಕಾಗಿದಿಷ್ಟು?

ಟಿಕೇಟ್‌ ಬುಕಿಂಗ್‌ ಸಂದರ್ಭ ‘Travel insurance’ ಮೆನುವಿನ ಮೇಲೆ ಕ್ಲಿಕ್‌ ಮಾಡಿ. ಬಳಿಕ ತತ್‌ಕ್ಷಣ ನಿಮ್ಮ ಮೊಬೈಲ್‌ ಸಂಖ್ಯೆಗೆ ಮತ್ತು ರಿಜಿಸ್ಟರ್‌ ಇ-ಮೇಲ್‌ಗೆ ವಿಮಾ ಸಂಸ್ಥೆಯವರು ಪಾಲಿಸಿಯನ್ನು ಕಳುಹಿಸುತ್ತಾರೆ. ಆ ಇ- ಮೇಲ್‌ನಲ್ಲಿ ಪ್ರಯಾಣಿಕರು ತಮ್ಮ ಹೆಚ್ಚಿನ ಮಾಹಿತಿಯನ್ನು ತುಂಬಬೇಕಾಗುತ್ತದೆ. ಇಲ್ಲಿ ಭಾರ್ತಿ ಅಕ್ಸಾ ಜನರಲ್‌ ಇನ್ಸ್ಯುರೆನ್ಸ್‌, ಬಜಾಜ್‌ ಆಲಿಯನ್ಸ್‌ ಜನರಲ್‌ ಇನ್ಸ್ಯುರೆನ್ಸ್‌ ಮತ್ತು ಶ್ರೀರಾಮ್‌ ಜನರಲ್‌ ಇನ್ಸ್ಯುರೆನ್ಸ್‌ ಯೋಜನೆಗಳು ಲಭ್ಯ ಇವೆ. ಒಮ್ಮೆ ನಾವು ಇದಕ್ಕೆ ನೋಂದಣಿ ಮಾಡಿದ ಬಳಿಕ ಮತ್ತೆ ರದ್ದುಗೊಳಿಸಲು ಬರುವುದಿಲ್ಲ. ಒಂದು ವೇಳೆ ಪ್ರಯಾಣಿಕ ತನ್ನ ವಿಮೆಗೆ ನೋಂದಾಯಿಸಿ ಹೆಚ್ಚಿನ ಮಾಹಿತಿ ನೀಡಲು ವಿಫ‌ಲನಾದರೆ ವಿಮೆಯು ಮಂಜೂರಾಗುವುದಿಲ್ಲ ಎಂದು ಇಂಡಿಯನ್‌ ರೈಲ್ವೇ ಹೇಳಿದೆ.

ಟಾಪ್ ನ್ಯೂಸ್

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.