ಕಾರ್ಕಳ: ಇಂಟರ್‌ಲಾಕ್‌ ಬಳಸಿ ಮುಖ್ಯ ರಸ್ತೆಯ ಹೊಂಡ ಮುಚ್ಚಿದ ಸ್ಥಳೀಯರು


Team Udayavani, Sep 20, 2019, 5:53 AM IST

1909KKRAM3

ಕಾರ್ಕಳ: ಪುರಸಭಾ ವ್ಯಾಪ್ತಿಯ ಮುಖ್ಯ ರಸ್ತೆಗಳು ಹೊಂಡ ಗುಂಡಿಗಳಿಂದ ಆವೃತ್ತವಾಗಿದ್ದು, ದ್ವಿಚಕ್ರ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ. ರಸ್ತೆ ಸರಿಪಡಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಸಂಬಂಧ ಪಟ್ಟವ ರಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗದ ಕಾರಣ ಕಾರ್ಕಳದ ಮೂರು ಮಾರ್ಗ ಎಂಬಲ್ಲಿ ನಿರ್ಮಾಣವಾದ ಬೃಹತ್‌ ಹೊಂಡವನ್ನು ಸ್ಥಳೀಯ ಯುವಕರು ಇಂಟರ್‌ಲಾಕ್‌ನಿಂದ ಮುಚ್ಚಿ , ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗುವ ಜತೆಗೆ ಪುರಸಭೆಯನ್ನು ಎಚ್ಚರಗೊಳ್ಳುವಂತೆ ಮಾಡಿದ್ದಾರೆ.

ವಿವೇಕಾನಂದ ಶೆಣೈ,ಸುನಿಲ್‌ ನಾಯಕ್‌, ವಿನೋದ್‌ ಕಿಣಿ, ವಿಘ್ನೇಶ್‌ ಶೆಣೈ, ವಿವೇಕ್‌ ನಾಯಕ್‌ ಅವರು ಸೆ. 18ರ ರಾತ್ರಿ ರಸ್ತೆಯ ಹೊಂಡದಲ್ಲಿ ಸಂಗ್ರಹವಾದ ನೀರು ತೆಗೆದು ಇಂಟರ್‌ಲಾಕ್‌ ಅಳವಡಿಸುವ ಕಾರ್ಯದಲ್ಲಿ ತೊಡಗಿಸಿ ಕೊಂಡಿದ್ದರು.

ಪುರಸಭೆ ನಿರ್ಲಕ್ಷ್ಯ
ಕಾರ್ಕಳ ನಗರದ ರಸ್ತೆ ಹೊಂಡಗಳಿಂದಲೇ ತುಂಬಿ ಹೋಗಿದೆ. ಬಸ್‌ ಸಾಗುವ ವೇಳೆ ಫ‌ುಟ್‌ಪಾತ್‌ನಲ್ಲಿ ನಡೆಯುವ ಪಾದಚಾರಿಗಳ ಮೇಲೆ ಹೊಂಡದ ನೀರು ಎರಚುವುದು ಇಲ್ಲಿ ಸಾಮಾನ್ಯ. ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆಗೆ ರಸ್ತೆಯೇ ತೋಡಿನಂತೆ ಗೋಚರಿಸುತ್ತಿದೆ. ಹೀಗಾಗಿ ವಾಹನ ಸವಾರರಿಗೆ ಹೊಂಡ ಗುರುತಿಸುವುದು ಕಷ್ಟವಾಗುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಪುರಸಭೆಯೇ ನಿರ್ಲಕ್ಷ್ಯ ವಹಿಸಿದೆ ಎಂಬುದು ಸ್ಥಳೀಯರ ದೂರು.

ಅನಾಹುತವನ್ನು ಆಹ್ವಾನಿಸುತ್ತಿವೆ ಬೃಹತ್‌ ಹೊಂಡಗಳು ಅನಾಹುತವನ್ನು ಆಹ್ವಾನಿಸುವಂತಿತ್ತು. ಸಂಬಂಧಪಟ್ಟವರು ಈ ಕುರಿತು ಮೌನವಾಗಿರುವುದರಿಂದ ಸ್ಥಳೀಯ ಯುವಕರು ಒಟ್ಟು ಸೇರಿ ಇಂಟರ್‌ಲಾಕ್‌ ಅಳವಡಿಸುವ ಕಾರ್ಯ ಮಾಡುತ್ತಿದ್ದೇವೆ.
-ವಿವೇಕಾನಂದ ಶೆಣೈ,
ಪುರಸಭಾ ಮಾಜಿ ಸದಸ್ಯರು

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.