ಗೋರಿಯ ಹಿಂದಿನ ಸ್ಟೋರಿ

ಆತ್ಮದ ಸೇಡಿನ ಕಥೆ

Team Udayavani, Sep 20, 2019, 5:21 AM IST

t-31

ಕೆಲ ಚಿತ್ರಗಳ ಶೀರ್ಷಿಕೆಗೆ ಅಡಿಬರಹವೇ ಹೈಲೈಟ್‌. ಹೌದು, ಸಿನಿಮಾದೊಳಗಿನ ಕಥೆ ಏನೆಂಬುದನ್ನು ಹೇಳುವಷ್ಟು ಪವರ್‌ಫ‌ುಲ್‌ ಒಂದು ಟ್ಯಾಗ್‌ಲೈನ್‌ಗಿರುತ್ತೆ. ಇಲ್ಲೀಗ ಹೇಳಹೊರಟಿರುವ ವಿಷಯ, “ಕಾಣದಂತೆ ಮಾಯವಾದನು’ ಚಿತ್ರಕ್ಕೆ ಸಂಬಂಧಿಸಿದ್ದು. ಈ ಶೀರ್ಷಿಕೆಗೊಂದು ಅಡಿಬರಹ ಬೇಕು ಅಂತ ಚಿತ್ರತಂಡ, ಸ್ಪರ್ಧೆಯೊಂದನ್ನು ಏರ್ಪಡಿಸಿತ್ತು. ಸುಮಾರು 3 ಸಾವಿರಕ್ಕೂ ಹೆಚ್ಚು ಟ್ಯಾಗ್‌ಲೈನ್‌ಗಳು ಚಿತ್ರತಂಡದ ವಿಳಾಸಕ್ಕೆ ಬಂದಿದ್ದವು. ಆ ಪೈಕಿ “ಕಾಲವಾದವನ ಪ್ರೇಮಕಾಲ’,” ಜೀವ ನಿಂತರೂ ಪ್ರೇಮ ತುಂತುರು’, “ಜೀವ ಹೋದ ಪ್ರೇಮ ಯೋಧ’ ಸೇರಿದಂತೆ ಇನ್ನಷ್ಟು ಟ್ಯಾಗ್‌ಲೈನ್‌ಗಳು ಸೇರಿದ್ದವು. ಆ ಪೈಕಿ ಐದನ್ನು ಆಯ್ಕೆ ಮಾಡಿಕೊಂಡ ಚಿತ್ರತಂಡ ಕೊನೆಗೆ, “ಗೋರಿ ಆದ್ಮೇಲೆ ಹುಟ್ಟಿದ್‌ ಸ್ಟೋರಿ’ ಅಡಿಬರಹ ಅಂತಿಮವಾಗಿದೆ. ಈ ಟ್ಯಾಗ್‌ಲೈನ್‌ ಕೊಟ್ಟ ಪ್ರತಿಭಾವಂತ ಕುಂದಾಪುರದ ಪ್ರಾಧ್ಯಾಪಕ ನರೇಂದ್ರ ದೇವಾಡಿಗ ಅವರಿಗೆ ಚಿತ್ರತಂಡ ನಗದು 50 ಸಾವಿರ ಬಹುಮಾನವನ್ನೂ ಕೊಟ್ಟಿದೆ. ಇಂತಿಪ್ಪ, “ಕಾಣದಂತೆ ಮಾಯವಾದನು’ ಚಿತ್ರ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ.

ಈ ಚಿತ್ರಕ್ಕೆ ವಿಕಾಸ್‌ ಹೀರೋ. ಚಿತ್ರಕಥೆ ಮತ್ತು ಸಂಭಾಷಣೆ ಜವಾಬ್ದಾರಿಯೂ ಇವರದೇ. ಇವರಿಗೆ ಸಿಂಧುಲೋಕನಾಥ್‌ ನಾಯಕಿ. ಇನ್ನು, ಈ ಚಿತ್ರವನ್ನು ರಾಜ್‌ ಪತ್ತಿಪಾಟಿ ನಿರ್ದೇಶನ ಮಾಡಿದ್ದಾರೆ. ಎಲ್ಲಾ ಸರಿ, ಏನಿದು “ಕಾಣದಂತೆ ಮಾಯವಾದನು’ ಕಥೆ? ಈ ಪ್ರಶ್ನೆಗೆ ಉತ್ತರ, ಹೀರೋ ಆರಂಭದಲ್ಲೇ ಕೊಲೆಗೀಡಾಗುತ್ತಾನೆ. ಆತನ ಪ್ರಾಣ ಹೋದರೂ, ಆತ್ಮ ಮಾತ್ರ ಅಲ್ಲೇ ಇರುತ್ತೆ. ಬಹುತೇಕ ಚಿತ್ರದಲ್ಲಿ ಆತ್ಮ ಸಾಕಷ್ಟು ಪವರ್‌ ಹೊಂದಿದ್ದು, ಕಾಟ ಕೊಡುವುದು ಸಹಜ. ಆದರೆ, ಇಲ್ಲಿ ಆತ್ಮ ಏನೆಲ್ಲಾ ಕೆಲಸ ಮಾಡುತ್ತೆ, ತನ್ನ ಕೊಲೆಗೈದವರ ಮೇಲೆ ಹೇಗೆ ಸೇಡು ತೀರಿಸಿಕೊಳ್ಳುತ್ತೆ ಅನ್ನೋದು ಕಥೆ ಎಂಬುದು ಚಿತ್ರತಂಡದ ಹೇಳಿಕೆ.

ಚಿತ್ರದಲ್ಲಿ ಉದಯ್‌ ನಟಿಸಿದ್ದಾರೆ. ಅವರ ನಿಧನದ ಬಳಿಕ ಆ ಪಾತ್ರವನ್ನು “ಭಜರಂಗಿ’ ಲೋಕಿ ಮುಂದುವರೆಸಿದ್ದಾರೆ. ಚಿ ಚಿತ್ರಕ್ಕೆ ಗುಮ್ಮಿನೇನಿ ವಿಜಯ್‌ ನಾಲ್ಕು ಹಾಡುಗಳಿಗೆ ಸಂಗೀತ ನೀಡಿದ್ದಾರೆ. ಸುಜ್ಞಾನ್‌ ಮೂರ್ತಿ ಅವರ ಛಾಯಾಗ್ರಹಣವಿದೆ. ಸುರೇಶ್‌ ಆರ್ಮುಗನ್‌ ಸಂಕಲನ ಮಾಡಿದರೆ, ವಿನೋದ್‌ ಸಾಹಸವಿದೆ. ಚಿತ್ರಕ್ಕೆ ಚಂದ್ರಶೇಖರ್‌ ನಾಯ್ಡು ಅವರೊಂದಿಗೆ ಸೋಮ್‌ ಸಿಂಗ್‌,ಪುಷ್ಪ ಸೋಮಸಿಂಗ್‌ ನಿರ್ಮಾಣಕ್ಕೆ ಸಾಥ್‌ ನೀಡಿದ್ದಾರೆ. ನವೆಂಬರ್‌ನಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.