ಸಕಾಲಕ್ಕೆ ಸ್ಪಂದಿಸಿದ ಎಂಟು ಅಧಿಕಾರಿಗಳಿಗೆ ಪ್ರಶಂಸಾ ಪತ್ರ
Team Udayavani, Sep 20, 2019, 12:11 PM IST
ಧಾರವಾಡ: ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ಸಕಾಲ ಕಾಯ್ದೆಯಡಿ ತ್ವರಿತವಾಗಿ ವಿಲೇವಾರಿ ಮಾಡಿದ ವಿವಿಧ ಇಲಾಖೆಯ ಎಂಟು ಅಧಿಕಾರಿಗಳಿಗೆ ಡಿಸಿ ದೀಪಾ ಚೋಳನ್ ಪ್ರಶಂಸಾ ಪತ್ರಗಳನ್ನು ಗುರುವಾರ ಪ್ರದಾನ ಮಾಡಿದರು.
ಜಿಲ್ಲಾ ವಿಕಲಚೇತನರ ಕಲ್ಯಾಣಾ ಧಿಕಾರಿ ಕೆ.ಎಂ. ಅಮರನಾಥ, ಉಪ ತಹಶೀಲ್ದಾರ್ ಪಿ.ಎ. ಪಾಟೀಲ, ಮಹಾನಗರ ಪಾಲಿಕೆ ವಲಯ ಸಹಾಯಕ ಆಯುಕ್ತರಾದ ಜಿ.ಎನ್. ಗುತ್ತಿ, ವಿ.ಎಂ. ಸಾಲಿಮಠ, ಉಪನೋಂದಣಾ ಧಿಕಾರಿ ಟಿ.ಎನ್. ಬಾವೂರ, ವಾಕರಸಾಸಂ ಡಿಪೋ ಮ್ಯಾನೇಜರ್ ಜೆ.ಎಸ್. ದಿವಾಕರ, ಆಹಾರ ನಿರೀಕ್ಷಕರಾದ ರಾಮಚಂದ್ರ ಸಿ.ಪಿ. ಹಾಗೂ ಶಿವಶಂಕರ ಹಿರೇಮಠ
ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಮಹಾನಗರ ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ಅಪರ ಜಿಲ್ಲಾ ಧಿಕಾರಿ ಇಬ್ರಾಹಿಂ ಮೈಗೂರ, ಉಪವಿಭಾಗಾಧಿಕಾರಿ ಮಹ್ಮದ ಜುಬೇರ, ಸಕಾಲ ಯೋಜನೆಯ ಸಮಾಲೋಚಕ ವೀರೇಂದ್ರ ರೆಡ್ಡಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!