ಕಾಮಿಡಿ ಕಿಲಾಡಿಗಳ ಜೊತೆ ಗಣೇಶ್
Team Udayavani, Sep 21, 2019, 3:00 AM IST
ನಟ ಗಣೇಶ್ ಕಿರುತೆರೆಯಿಂದ ಬಂದವರು. ಈಗ ಮತ್ತೆ ಕಿರುತೆರೆಗೆ ವಾಪಾಸ್ ಆಗಿದ್ದಾರೆ. ಹಾಗಂತ ಅವರು ಯಾವುದೇ ಧಾರಾವಾಹಿಯಲ್ಲಿ ನಟಿಸುತ್ತಿಲ್ಲ. ಬದಲಾಗಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಕಾಮಿಡಿ ಕಿಲಾಡಿಗಳು- ಸೀಸನ್ 3’ಯಲ್ಲಿ ಅತಿಥಿಯಾಗಿ ಭಾಗವಹಿಸಿದ್ದಾರೆ.
ಸ್ಪರ್ಧಿಗಳು ತಮ್ಮ ಪ್ರತಿಭೆಯನ್ನು ಗಣೇಶ್ ಮುಂದೆ ಪ್ರದರ್ಶಿಸಿದ್ದು, ಗಣೇಶ್ ಕೂಡಾ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಜೊತೆಗೆ ಅವರ ಮುಂದಿನ ಭವಿಷ್ಯಕ್ಕೂ ಶುಭಕೋರಿದ್ದಾರೆ. ಈ ಎಪಿಸೋಡ್ ಇದೇ ಶನಿವಾರ ಹಾಗೂ ಭಾನುವಾರ ಸಂಜೆ 7.30ಕ್ಕೆ ಪ್ರಸಾರವಾಗಲಿದೆ. ಗಣೇಶ್ ಜೊತೆ ನಿರ್ದೇಶಕ ಯೋಗರಾಜ್ ಭಟ್ ಹಾಗೂ ನಟ ಜಗ್ಗೇಶ್ ತೀರ್ಪುಗಾರರಾಗಿದ್ದರು.
ಸದ್ಯ ಗಣೇಶ್ ನಟನೆಯ “ಗೀತಾ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಸೆ.27 ರಂದು ಬಿಡುಗಡೆಯಾಗುತ್ತದೆ. ಈ ಚಿತ್ರದ ಪ್ರಮೋಶನ್ ಕಾರ್ಯದಲ್ಲಿ ಬಿಝಿಯಾಗಿರುವ ಗಣೇಶ್, ಈ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.