ಹೈಕೋರ್ಟ್ ಗೆ ಬಾಂಬ್ ಇಡುತ್ತೇವೆ: ಖಲಿಸ್ತಾನ್ ಬೆಂಬಲಿತ ವ್ಯಕ್ತಿಯಿಂದ ಬೆದರಿಕೆ ಪತ್ರ
Team Udayavani, Sep 21, 2019, 9:13 AM IST
ಬೆಂಗಳೂರು: ಹೈಕೋರ್ಟ್ ಕಟ್ಟಡ ಸೇರಿ ಬೆಂಗಳೂರಿನ ವಿವಿಧ ಕಡೆ ಬಾಂಬ್ ಇಡುವುದಾಗಿ ಬೆದರಿಕೆ ಪತ್ರವೊಂದು ಹೈಕೋರ್ಟ್ ರಿಜಿಸ್ಟ್ರಾರ್ ಗೆ ಬಂದಿರುವುದು ವರದಿಯಾಗಿದೆ.
ಬೆದರಿಕೆ ಹಾಕಿದವನನ್ನು ದೆಹಲಿ ಮೂಲದ ಹರ್ದರ್ಶನ್ ಸಿಂಗ್ ನಾಗ್ ಪಾಲ್ ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 9 ರಂದು ಪತ್ರ ಬರೆದಿದ್ದು ಮಗನೊಂದಿಗೆ ಬಂದು ಸೆಪ್ಟೆಂಬರ್ 30 ರಂದು ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಬಾಂಬ್ ಹಾಕುವುದಾಗಿ ಬೆದರಿಕೆ ಒಡ್ಡಿದ್ದಾನೆ.
“ಅಂತರಾಷ್ಟ್ರೀಯ ಖಲಿಸ್ತಾನ್ ಬೆಂಬಲಿತ ತಾನು” ಎಂದು ಆತ ಪತ್ರ ಬರೆದಿದ್ದು ನನ್ನ ಮಗನೊಂದಿಗೆ ಬಂದು ಬಾಂಬ್ ದಾಳಿ ನಡೆಸುವುದಾಗಿ ಉಲ್ಲೇಖಿಸಿದ್ದಾನೆ. ದೆಹಲಿಯ ಮೋತಿ ನಗರ ವಿಳಾಸದಿಂದ ಪತ್ರ ಬಂದಿದೆ.
ನಗರದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ವಿಧಾನಸೌಧ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ
Politics: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್
2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ
Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ
MUST WATCH
ಹೊಸ ಸೇರ್ಪಡೆ
ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ
Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ನ ಗೋಡೆ ಕುಸಿದು 7 ಮಂದಿ ಸಾವು
ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ
ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ
ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು