ಡಿಕೆ ಸಹೋದರನ ಹೆಸರಲ್ಲಿ 27 ಆಸ್ತಿಗಳಿವೆ; ಆಸ್ತಿ ಜಪ್ತಿಗೂ ಅವಕಾಶ ಇದೆ; ನಟರಾಜ್ ವಾದ


Team Udayavani, Sep 21, 2019, 11:31 AM IST

Congress-DK,-DK

ನವದೆಹಲಿ: ಅಕ್ರಮ ಹಣಕಾಸು ಪ್ರಕರಣದಲ್ಲಿ ನ್ಯಾಯಾಂಗ ಕಸ್ಟಡಿಯಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ಶನಿವಾರ ರೋಸ್ ಅವೆನ್ಯೂ ಕೋರ್ಟ್ ನಲ್ಲಿ ನಡೆಯುತ್ತಿದ್ದು, ಜಾರಿ ನಿರ್ದೇಶನಾಲಯದ ಎಎಸ್ ಜಿ ಕೆಎಂ ನಟರಾಜ್ ಅವರು ಪ್ರಬಲವಾಗಿ ವಾದ ಮಂಡಿಸುತ್ತಿದ್ದಾರೆ.

ವೈಟ್ ಯಾವಾಗಲೂ ವೈಟ್, ಅದು ಕಪ್ಪು ಹಣ ಆಗಲು ಸಾಧ್ಯವಿಲ್ಲ: ನಟರಾಜ್

ಕಾನೂನು ಬದ್ಧವಾಗಿ ಗಳಿಸಿರುವ ಆಸ್ತಿಗೆ ತೆರಿಗೆ ಕಟ್ಟಲಾಗುತ್ತದೆ. ಡಿಕೆಶಿ ಪ್ರಕರಣವನ್ನು ಪಿಎಂಎಎಲ್ ಕಾಯ್ದೆಯಡಿ ತನಿಖೆ ನಡೆಸಲಾಗುತ್ತಿದೆ. ಅಕ್ರಮವಾಗಿ ಗಳಿಸಿದ ಆಸ್ತಿಗೆ ಸಕ್ರಮದ ಬಣ್ಣ ಬಳಿಯಲು ಪ್ರಯತ್ನಿಸುತ್ತಿದ್ದಾರೆ. ವೈಟ್ ಯಾವತ್ತಿಗೂ ವೈಟ್, ಅದನ್ನು ಕಪ್ಪು ಹಣ ಯಾವಾಗಲೂ ಕಪ್ಪು ಹಣವೇ ಆಗಿರುತ್ತದೆ. ಪಿಎಂಎಲ್ ಕಾಯ್ದೆಯ ಸೆಕ್ಷನ್ 9ರ ಅಡಿ ಆಸ್ತಿ ಜಪ್ತಿ ಮಾಡಿ ತನಿಖೆ ನಡೆಸುವ ಅಧಿಕಾರವಿದೆ ಎಂದು ಇ.ಡಿ ಪರ ವಕೀಲರಾದ ಕೆಎಂ ನಟರಾಜ್ ಪ್ರಬಲವಾಗಿ ವಾದ ಮಂಡಿಸಿದರು.

ಅಕ್ರಮವಾಗಿ ಗಳಿಸಿದ ಆಸ್ತಿಯನ್ನು ಸಕ್ರಮಗೊಳಿಸಲು ಕಾನೂನು ಬಿಡಲ್ಲ. ಅಕ್ರಮವಾಗಿ ಗಳಿಸಿದ ಆಸ್ತಿಯನ್ನು ಅನುಭವಿಸಲು ಸಾಧ್ಯವಿಲ್ಲ. ವಿಚಾರಣೆಗೆ ಆರೋಪಿ ಸಹಕರಿಸುತ್ತಿಲ್ಲ. ಸೆಕ್ಷನ್ 53ರ ಪ್ರಕಾರ ಆರೋಪಿ ಉತ್ತರದಿಂದ ತಪ್ಪಿಸಿಕೊಳ್ಳುವಂತಿಲ್ಲ. ಸೆಕ್ಷನ್ 3ರ ಪ್ರಕಾರ ಆರೋಪಿ ಸತ್ಯ ಹೇಳಬೇಕು ಎಂದು ವಾದಿಸಿದರು.

ಹತ್ತು ಕೃಷಿ ಭೂಮಿ ಇದ್ದು ಅದನ್ನು ನಗದು ಕೊಟ್ಟು ಖರೀದಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸುವ ಅಗತ್ಯವಿದೆ. ಪೂರಕ ದಾಖಲೆ ಕಲೆ ಹಾಕುತ್ತಿದ್ದೇವೆ. ಅಕ್ರಮ ಹಣ ವರ್ಗಾವಣೆ, ಅಕ್ರಮ ಆಸ್ತಿ ಗಳಿಕೆ ವಿಚಾರ ತನಿಖೆ ನಡೆಯುತ್ತಿದೆ. ಹೀಗಾಗಿ ಸಾಕ್ಷ್ಯ ನಾಶಪಡಿಸುವ ಎಲ್ಲಾ ಸಾಧ್ಯತೆಯೂ ಇದೆ. ಡಿಕೆ ಶಿವಕುಮಾರ ಬಳಿ ಅಪಾರ ಪ್ರಮಾಣದ ಕೃಷಿ ಜಮೀನು ಇದೆ. ಡಿಕೆಶಿ ಸಹೋದರನ ಹೆಸರಿನಲ್ಲಿ 27 ಆಸ್ತಿಗಳಿವೆ. ತೆರೆದ ಕೋರ್ಟ್ ನಲ್ಲಿ ಎಲ್ಲ ವಿಚಾರ ಹೇಳಲು ಸಾಧ್ಯವಾಗುವುದಿಲ್ಲ ಎಂದು ಎಎಸ್ ಜಿ ನಟರಾಜ್ ವಾದಿಸಿದರು.

ಐಟಿ ಕೇಸ್ ನಲ್ಲಿ ಕೆಲವರು ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ. ಅದೇ ರೀತಿ ಇ.ಡಿ.ವಿಚಾರಣೆಯಲ್ಲೂ ಸಾಕ್ಷ್ಯಗಳನ್ನು ತಿರುಚುವ ಸಾಧ್ಯತೆ ಇದೆ. ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಕೆಟ್ಟ ಪ್ರವೃತ್ತಿ ಡಿಕೆ ಶಿವಕುಮಾರ್ ಅವರದ್ದಾಗಿದೆ.

ಟಾಪ್ ನ್ಯೂಸ್

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

7-

ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.