28ರಿಂದ ಶೃಂಗೇರಿಯಲ್ಲಿ ಶರನ್ನವರಾತ್ರಿ ಮಹೋತ್ಸವ


Team Udayavani, Sep 21, 2019, 5:46 PM IST

21-Sepctember–14

ಶೃಂಗೇರಿ: ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ಸೆ.28ರಿಂದ ಅಕ್ಟೋಬರ್‌ 9ರವರೆಗೆ ಶರನ್ನವರಾತ್ರಿ ಮಹೋತ್ಸವ ನಡೆಯಲಿದೆ.

ಉಭಯ ಜಗದ್ಗುರುಗಳಾದ ಶ್ರೀ ಭಾರತೀ ತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳಿಂದ ಪ್ರತಿದಿನ ಪೂಜೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸೇರಿದಂತೆ ದಸರಾ
ದರ್ಬಾರ್‌ ನಡೆಯಲಿದೆ.

ಸೆ. 28ರಂದು ಶ್ರೀ ಶಾರದಾಂಬಾ ಮಹಾಭಿಷೇಕ ಜರುಗಲಿದ್ದು, ಅಂದು ಶಾರದಾಮಾತೆಗೆ ಜಗತ್ಪ್ರಸೂತಿಕ ಅಲಂಕಾರ ಮಾಡಲಾಗುತ್ತದೆ. ಸೆ. 29ರಂದು ಶ್ರೀ ಶಾರದಾ ಪ್ರತಿಷ್ಠೆ ಹಾಗೂ ಬ್ರಾಹ್ಮೀ ಅಲಂಕಾರ, ಸೆ.30 ಹಂಸವಾಹನಾಲಂಕಾರ, ಅ.1ರಂದು ವೃಷಭ ವಾಹನಾಲಂಕಾರ, ಅ. 2 ಮಯೂರವಾಹನಾಲಂಕಾರ, ಅ.3ರಂದು ಗರುಡವಾಹನಾಲಂಕಾರ, ಶತಚಂಡಿಯಾಗದ ಪ್ರಯುಕ್ತ ಶಾಲಾ ಪ್ರವೇಶ, ಪುರಶ್ಚರಣಾರಂಭ ನಡೆಯಲಿದೆ.

ಅ. 4ರಂದು ಮೋಹಿನಿ ಅಲಂಕಾರ, ಅ. 5ರಂದು ಸರಸ್ವತ್ಯಾವಾಹನೆ ಮತ್ತು ವೀಣಾ
ಶಾರದಾಲಂಕಾರ, ಅ.6 ರಾಜರಾಜೇಶ್ವರಿ ಅಲಂಕಾರ, ಅ.7ರಂದು ಮಹಾನವಮಿ,
ಶತಚಂಡಿಯಾಗದ ಪೂರ್ಣಾಹುತಿ, ಗಜಾಶ್ವ ಪೂಜೆ, ಶಾರದೆಗೆ ಚಾಮುಂಡಿ ಅಲಂಕಾರ, ಅ.8 ಗಜಲಕ್ಷ್ಮೀ ಅಲಂಕಾರ ಮಾಡಲಾಗುತ್ತದೆ. ವಿಜಯದಶಮಿ ದಿನ ಶ್ರೀ ಶಾರದೆಯ ಸನ್ನಿ ಧಿಯಲ್ಲಿ ಲಕ್ಷ್ಮೀ ಹೃದಯ ಹೋಮ, ರಾಮ ಪಟ್ಟಾಭೀಷೇಕ ಸರ್ಗ ಪಾರಾಯಣ, ಸಂಜೆ ವಿಜಯೋತ್ಸವ, ಶಮೀ ಪೂಜೆ ನಡೆಯಲಿದೆ. ಅ.9ರಂದು ಶ್ರೀ ಶಾರದಾಂಬಾ ರಥೋತ್ಸವ, ಶ್ರೀ ಜಗದ್ಗುರು ಮಹಾಸ್ವಾಮಿಗಳವರ ಅಡ್ಡಪಲ್ಲಕ್ಕಿ ಉತ್ಸವ ನಡೆಯಲಿದೆ. ಆ ದಿನ ಶಾರದಾಂಬೆಗೆ
ಗಜಲಕ್ಷ್ಮೀ ಅಲಂಕಾರ ಮಾಡಲಾಗುತ್ತದೆ.

ಸಾಂಸ್ಕೃತಿಕ ಕಾರ್ಯಕ್ರಮ: ನವರಾತ್ರಿ ಉತ್ಸವದ ಅಂಗವಾಗಿ ಸೆ. 29ರಿಂದ ಅಕ್ಟೋಬರ್‌ 7ರ ವರೆಗೆ ಶ್ರೀ ಚಂದ್ರಶೇಖರ ಭಾರತೀ ಸಭಾಂಗಣದಲ್ಲಿ ಪ್ರತಿದಿನ ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸೆ.29ರಂದು ಬೆಂಗಳೂರಿನ ವಿದ್ವಾನ್‌ ಟಿ.ಆರ್‌.ಶ್ರೀನಾಥ್‌ ಮತ್ತು ಸಂಗಡಿಗರಿಂದ ಕೊಳಲು, ವೀಣೆ ಹಾಗೂ ವಾಯೊಲಿನ್‌ ವಾದನ, ಸೆ.30 ವಿದ್ವಾನ್‌
ಕೆ.ವಿ.ಕೃಷ್ಣಪ್ರಸಾದ್‌ ಹಾಗೂ ತಂಡದಿಂದ ಶಾಸ್ತ್ರೀಯ ಸಂಗೀತ, ಅ.1ರಂದು ಕೊಯಮತ್ತೂರಿನ ಅಪರ್ಣಾ ಮತ್ತು ವೃಂದದ ಹಾಡುಗಾರಿಕೆ, ಅ.2 ಚೆನ್ನೈ ಅಶ್ವಿ‌ನಿ ಹಾಗೂ ಸಂಗಡಿಗರಿಂದ ಹಾಡುಗಾರಿಕೆ, ಅ.3ರಂದು ಚೆನ್ನೈ ಆರ್ಚನಾ ಮತ್ತು ಆರತಿ ಅವರಿಂದ ಶಾಸ್ತ್ರೀಯ ಸಂಗೀತ, ಅ.4ರಂದು ಹೈದರಾಬಾದ್‌ ಶಾರದಾಕುಪ್ಪ ಮತ್ತು ಸಂಗಡಿಗರಿಂದ ಹಾಡುಗಾರಿಕೆ, ಅ.5 ಹೈದರಾಬಾದ್‌ನ ವಿದುಷಿ ಪದ್ಮಾವತಿ ಹಾಗೂ ವೃಂದದವರ ವೀಣಾವಾದನ, ಅ.6 ಬೆಂಗಳೂರಿನ ಜ್ಞಾನೋದಯ ಶಾಲಾ ವಿದ್ಯಾರ್ಥಿಗಳಿಂದ ಹಾಡುಗಾರಿಕೆ, ಅ.7ರಂದು ಮೈಸೂರು ನಾಗರಾಜ್‌ ಹಾಗೂ ಡಾ| ಮಂಜುನಾಥ್‌ ಮತ್ತು ಸಂಗಡಿಗರ ವಾಯೋಲಿನ್‌ ಸೋಲೋ ಕಾರ್ಯಕ್ರಮ ನಡೆಯಲಿದೆ.

ಧಾರ್ಮಿಕ ಕಾರ್ಯಕ್ರಮ: ಪಾಡ್ಯದಿಂದ ನವಮಿ ವರೆಗೆ ಪ್ರತಿನಿತ್ಯ ವೇದಪುರಾಣೇತಿ ಹಾಸಭಾಷ್ಯ ಪಾರಾಯಣಗಳು, ಉಭಯ ಶ್ರೀಗಳವರಿಂದ ಶ್ರೀ ಶಾರದೆಗೆ ವಿಶೇಷ ಪೂಜೆ, ಬೀದಿ ಉತ್ಸವ, ರಾತ್ರಿ ಜಗದ್ಗುರುಗಳ ಸಿಂಹಾಸನಾರೋಹಣ, ಶ್ರೀ ಶಾರದಾಂಬೆಯ ದಿಂಡೀ ಉತ್ಸವ,
ಮಹಾಮಂಗಳಾರತಿ, ಅಷ್ಟಾವಧಾನಸೇವೆ ನಡೆಯಲಿದೆ ಎಂದು ಶ್ರೀ ಮಠದ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.