101 ಜನರಿಗೆ ಡೆಂಘೀ: ಹೆಚ್ಚುತ್ತಿದೆ ರೋಗಿಗಳ ಸಂಖ್ಯೆ


Team Udayavani, Sep 22, 2019, 9:46 AM IST

bk-tdy-2

ಬಾಗಲಕೋಟೆ: ಕಳೆದ ತಿಂಗಳ ಮೂರು ನದಿಗಳ ಪ್ರವಾಹದಿಂದ ತತ್ತರಿಸಿದ ಜಿಲ್ಲೆಯ ಜನರು ಈಗ ಡೆಂಘೀ ಜ್ವರ ಉಲ್ಬಣಗೊಂಡಿರುವುದರಿಂದ ಮತ್ತೇ ಆತಂಕಕ್ಕೆ ಒಳಗಾಗಿದ್ದಾರೆ.ಜಿಲ್ಲೆಯಲ್ಲಿ ಈಗಾಗಲೇ 830 ಜನರು ಡೆಂಘೀ ಜ್ವರದಿಂದ ಬಳುತ್ತಿರುವ ಸಂಶಯ ವ್ಯಕ್ತಪಡಿಸಲಾಗಿದ್ದು, ಅದರಲ್ಲಿ ಈಗ 101 ಜನರಲ್ಲಿ ಡೆಂಘೀ ಜ್ವರ ಇದೆ ಎಂದು ಖಚಿತಪಡಿಸಲಾಗಿದೆ.

ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ ಸೆಪ್ಟೆಂಬರ್‌ನಲ್ಲಿ 8 ರಿಂದ 10 ರೋಗಿಗಳು ಡೆಂಘೀ ಜ್ವರ ಸಂಶಯದ ಮೇಲೆ ದಾಖಲಾಗಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ ಮೂರು ಜನರು ಚಿಕಿತ್ಸೆ ಪಡೆದಿದ್ದಾರೆ. ಆಲ್ಲದೇ ಮೂವರು ಕಲೆ ದಿನಗಳ ಹಿಂದೆ ಡೆಂಘೀ ಜ್ವರದ ಚಿಕಿತ್ಸೆ ಪಡೆದುಕೊಂಡು ಹೋಗಿದ್ದಾರೆ. ಬಾಗಲಕೋಟೆ ತಾಲೂಕಿನ ಬೀಳಗಿ ಮತಕ್ಷೇತ್ರದ ಸಿಂದಗಿ ಪುನರ್‌ವಸತಿ ಕೇಂದ್ರದಲ್ಲಿ 10 ರಿಂದ 15 ಜನರಲ್ಲಿ ಡೆಂಘೀ ರೋಗ ಲಕ್ಷಣಗಳಿತ್ತು. ಈಗ ಈ ಗ್ರಾಮದ ಜನರು ಭಯಗೊಂಡಿದ್ದಾರೆ ಎನ್ನಲಾಗಿದೆ. ಒಂದು ತಿಂಗಳಲ್ಲಿ ಡೆಂಘೀ ಜ್ವರದಿಂದ ಬಳಲುವ ರೋಗಿಗಳ ಹೆಚ್ಚಾಗುತ್ತಿದ್ದಾರೆ ಎನ್ನಲಾಗಿದೆ.

ನಮ್ಮ ಮನೆಯಲ್ಲಿ 5 ಜನರಿಗೆ ಡೆಂಘೀ ಜ್ವರ ಬಂದಿತ್ತು. ಇಬ್ಬರನ್ನು ಸರಕಾರಿ ಆಸ್ಪತ್ರೆ ಮತ್ತು ಮೂವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಜಿಲ್ಲಾ ಆಸ್ಪತ್ರೆಯಲ್ಲಿ 5 ದಿನಗಳ ನನ್ನ ಮಗ ಮತ್ತು ನಮ್ಮ ಚಿಕ್ಕಪ್ಪನ ಮಗಳನ್ನು ದಾಖಲು ಮಾಡಿದ್ದೇವು. ಆದರೆ ಸಮರ್ಪಕ ಚಿಕಿತ್ಸೆ ದೊರೆಯದ ಕಾರಣ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. –ಯಲ್ಲಪ್ಪ ಹಿರೇಮನಿ, ಸಿಂದಗಿ ಪುನರ್‌ವಸತಿ ಕೇಂದ್ರದ ನಿವಾಸಿ

ಟಾಪ್ ನ್ಯೂಸ್

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.