ಸಸ್ಯ ಸಂಕುಲ ಉಳಿಸಿ ಬೆಳೆಸಲು ಕೈಜೋಡಿಸಿ : ನೂರುನ್ನಿಸಾ

ವಿಶ್ವ ಓಜೋನ್‌ ದಿನಾಚರಣೆ

Team Udayavani, Sep 23, 2019, 5:49 AM IST

Z-OZONE-1

ಮಡಿಕೇರಿ: ಇತ್ತೀಚಿನ ದಿನಗಳಲ್ಲಿ ಪರಿಸರದಲ್ಲಿ ವಾಯು ಮಾಲಿನ್ಯ ಹೆಚ್ಚಾಗುತ್ತಿದ್ದು. ಮುಂದಿನ ದಿನಗಳಲ್ಲಿ ಸಮಸ್ಯೆಗಳು ಹೆಚ್ಚಾಗಬಹುದು. ಆದ್ದರಿಂದ ಸಸ್ಯ ಸಂಕುಲ ಹೆಚ್ಚಿಸಿ ಮನುಷ್ಯ, ಪ್ರಾಣಿಗಳಿಗೆ ಆಗಬಹುದಾದ ದುಷ್ಪರಿಣಾಮವನ್ನು ಗಮನದಲ್ಲಿಟ್ಟುಕೊಂಡು ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರೂ ಸೇರಿ ಸಸ್ಯ ಸಂಕುಲವನ್ನು ಉಳಿಸಿ ಬೆಳೆಸಬೇಕು ಎಂದು ಜಿಲ್ಲಾ ಹಿರಿಯ ಸಿವಿಲ್‌ ನ್ಯಾಯಾಧೀಶೆ ನೂರುನ್ನಿಸಾ ಅವರು ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಸಂತ ಜೋಸೆಫ‌ರ ವಿದ್ಯಾ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಓಜೋನ್‌ ದಿನಾಚರಣೆ ಕಾರ್ಯಕ್ರಮವು ನಗರದ ಸಂತ ಜೋಸೆಫ‌ರ ಶಾಲೆಯಲ್ಲಿ ಶುಕ್ರವಾರ ನಡೆಯಿತು.

ಸುತ್ತ ಮುತ್ತಲಿನ ಪರಿಸರದಲ್ಲಿ ಗೀಡ-ಮರಗಳನ್ನು ಬೆಳೆಸುವುದರಿಂದ ಪರಿಸರದಲ್ಲಿ ವಾಯುಮಾಲಿನ್ಯ ತಡಗಟ್ಟುವ ಮೂಲಕ ಓಜೋನ್‌ ಪದರಕ್ಕೆ ಆಗುವ ಹಾನಿಯನ್ನು ತಪ್ಪಿಸಬಹುದಾಗಿದೆ ಎಂದು ನೂರುನ್ನಿಸಾ ಅವರು ತಿಳಿಸಿದರು.

ಕಾರ್ಖಾನೆ, ವಾಹನ ಮುಂತಾದ ವುಗಳಿಂದ ಹೊರಹೊಮ್ಮುವ ರಾಸಾ ಯನಿಕ ಮತ್ತು ವಿಷಕಾರಕ ವಸ್ತುಗಳು ಹೆಚ್ಚುತ್ತಿರುವುದರಿಂದ ಜಾಗತಿಕ ತಾಪಮಾನ ಓಜೋನ್‌ ಪದರದ ಮೇಲೆ ದುಷ್ಟಪರಿಣಾಮವನ್ನು ಬೀರುತ್ತಿದೆ ಇದರಿಂದ ಓಜೋನ್‌ ಪದರವು ಕ್ಷೀಣಿಸುತ್ತಿದೆ ಎಂದು ಅವರು ಹೇಳಿದರು. ಬೇರೆಯವರಿಗೆ ಓಜೋ® ಪದರದ ಸಂರಕ್ಷಣೆಯ ಅರಿವು ಮೂಡಿಸಬೇಕು ಎಂದು ಹೇಳಿದರು..ಸಂತ ಜೋಸೆಫ‌ರ ವಿದ್ಯಾಸಂಸ್ಥೆಯ ಸಂಚಾಲಕಿ ಸಿಸ್ಟರ್‌ ಆಂಥೋನಿಯಮ್ಮ, ಉಪ ಪರಿಸರಾಧಿಕಾರಿ ಡಾ|ಎಂ.ಕೆ.ಸುಧಾ. ಮುಖ್ಯೋಪಾಧ್ಯಾಯ ಸಿಸ್ಟರ್‌ ರೇಲಿಮಾ, ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಉಪಾಧ್ಯಕ್ಷ ಕೆ.ಟಿ.ಬೇಬಿಮ್ಯಾಥ್ಯೂ ಮತ್ತಿತರರು ಪಾಲ್ಗೊಂಡಿದ್ದರು. ಜಯಪ್ಪ ಅವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಜೀವ ಸಂಕುಲಕ್ಕೆ ಹಾನಿ
ಜಿಲ್ಲಾ ಪರಿಸರ ಅಧಿಕಾರಿ ಜಿ.ಆರ್‌ ಗಣೇಶನ್‌ ಅವರು ಮಾತನಾಡಿ ಓಜೋನ್‌ ಪದರದ ಹಾನಿಯಿಂದ ನೇರಳಾತೀತ ನೀಲ ಕಿರಣಗಳು ಭೂಮಿಯನ್ನು ಪ್ರವೇಶಿಸಿ ಜೀವ ಸಂಕುಲಕ್ಕೆ ಹಾನಿ ಉಂಟು ಮಾಡುತ್ತದೆ. ಹಾಗೇ ಇದನ್ನೂ ತಡೆಯದಿದ್ದರೆ ಭೂಮಿಯ ನಾಶಕ್ಕೆ ನಾಂದಿಯಾಗುತ್ತದೆ. ಇಂಗಾಲ ಪ್ರಮಾಣದ ಬಳಕೆಗೆ ಕಡಿವಾಣ ಹಾಕಿ ಓಜೋನ್‌ ಪದರದ ರಕ್ಷಣೆ ಮಾಡುವುದು ಪ್ರತಿಯೋಬ್ಬರ ಜವಬ್ದಾರಿಯಾಗಿದೆ ಎಂದು ಹೇಳಿದರು.

ಓಜೋನ್‌ ಪದರ ಹಾನಿಯಿಂದ ಮಾನವರ ದೇಹಕ್ಕೆ, ಜೀವ ಸಂಕುಲಕ್ಕೆ ಹಾನಿಯಾಗುತ್ತದೆ ಓಜೋನ್‌ ಪದರ ಸಂರಕ್ಷಣೆಗೆ ಎಲ್ಲರೂ ಬದ್ದರಾಗಿರಬೇಕು ಎಂದು ಜಿ.ಆರ್‌ ಗಣೇಶನ್‌ ತಿಳಿಸಿದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.