ಕ್ರಿಯಾಶೀಲ ಶಿಕ್ಷಕನಿಂದ ಗಟ್ಟಿ ಸಮಾಜ

ಪಾಠದಲ್ಲಿ ನೂತನ ತಂತ್ರಜ್ಞಾನ ಅಳವಡಿಸಿಕೊಂಡರೆ ಬೋಧನೆ ಸರಳ

Team Udayavani, Sep 23, 2019, 2:55 PM IST

23-Sepctember-15

ಬಸವಕಲ್ಯಾಣ: ಕ್ರಿಯಾಶೀಲ ಶಿಕ್ಷಕರಿಂದ ಮಾತ್ರ ಸದೃಢ ಸಮಾಜ ಕಟ್ಟಲು ಸಾಧ್ಯ ಹಾಗೂ ಬೋಧನೆಯಲ್ಲಿ ನೂತನ ತಂತ್ರಜ್ಞಾನ ಅಳವಡಿಸಿಕೊಂಡಾಗ ಮಾತ್ರ ಬೋಧನೆ ಸರಳವಾಗುತ್ತದೆ ಎಂದು ಹಿರನಾಗಾಂವ ಶ್ರೀ ಜಯಶಾಂತಲಿಂಗೇಶ್ವರ ಮಹಾಸ್ವಾಮಿಗಳು ಹೇಳಿದರು.

ತಾಲೂಕಿನ ಹಿರನಾಗಾಂವ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ಗಣಿತ ಮತ್ತು ಸಮಾಜ ವಿಜ್ಞಾನ ವಿಷಯಗಳ ಕಿರು ಹೊತ್ತಿಗೆ ಮತ್ತು ಸಿಡಿ ಬಿಡುಗಡೆ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಳಕ್ಕಾಗಿ ಪ್ರೌಢಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಬಾಳೇಶ ಹತ್ತರಕಿ ಹಾಗೂ “ಜ್ಞಾನ ಸಿಂಚನ’ ಹಾಗೂ “ಜ್ಞಾನ ಕಲ್ಯಾಣ’ “ಸಾಧನೆಯ ಮೆಟ್ಟಲುಗಳು’ ಮತ್ತು ಸಮಾಜ ವಿಜ್ಞಾನ ಶಿಕ್ಷಕರ ವರ್ಗಕೋಣೆ ಕೈಪಿಡಿ ರಚಿಸಿ ಅದರ ಜೊತೆಗೆ ತಂತ್ರಜ್ಞಾನ ಆಧಾರಿತ ಸ್ಲೆ„ಡ್‌ ಶೋ ವಿಡಿಯೋಗಳು ಮತ್ತು ಪಿಪಿಟಿಗಳು ಫೈಲ್‌ಗ‌ಳನ್ನು ಸಿಡಿ ಮೂಲಕ ರಚಿಸಿ ಮಕ್ಕಳು ಪರೀಕ್ಷೆಗಳನ್ನು ಸರಳವಾಗಿ ಎದುರಿಸುವಂತೆ ಮಾಡಿರುವುದು ಇತರರಿಗೆ ಮಾದರಿಯಾಗಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿ ಕಾರಿ ಸಿ.ಜಿ. ಹಳ್ಳದ ಮಾತನಾಡಿ, ಇಬ್ಬರ ಶಿಕ್ಷಕರ ಕಾರ್ಯ ಶ್ಲಾಘನೀಯವಾದದ್ದು. ಇವರು ರಚಿಸಿದ ಪುಸ್ತಕಗಳನ್ನು ಇಡೀ ತಾಲೂಕಿನ ಎಲ್ಲಾ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ತಲುಪಿಸಲಾಗುವುದು. ಇಲಾಖೆ ವತಿಯಿಂದ ನಡೆಯುವ ಕಾರ್ಯಕ್ರಮದಲ್ಲಿ ಬಾಳೇಶ ಹತ್ತರಕಿ, ಬಸವರಾಜ ಮಾನೋಳೆ ಶಿಕ್ಷಕರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.

ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ಅಂಬಾದಾಸ ಜಮಾದಾರ ಮಾತನಾಡಿ, ಶಿಕ್ಷಕರ ಕಾರ್ಯ ಇಡೀ ತಾಲೂಕಿಗೆ ಮಾದರಿ ಆಗಿದ್ದು ಎಂದರು. ಕ.ರಾ.ನೌ. ಸಂಘದ ತಾಲೂಕು ಅಧ್ಯಕ್ಷ ಶಿವಾನಂದ ಮೇತ್ರ ಮಾತನಾಡಿ, ಶಿಕ್ಷಕರ ಕಾರ್ಯಕವನ್ನು ಮೆಚ್ಚುಗೆ ವ್ಯಕ್ತಪಡಿಸುವ ಮೂಲಕ ಕರ್ನಾಟಕ ರಾಜ್ಯೋತ್ಸವ ದಿನ ತಹಶೀಲ್ದಾರ್‌ ಅವರಿಂದ ಸನ್ಮಾನಿಸಲಾಗುವುದು ಎಂದರು.

ಗಣಿತ ಶಿಕ್ಷಕ ಬಸವರಾಜ ಮಾನೋಳೆ ಅವರ “ಜ್ಞಾನ ಸುರಭಿ’ ಅಧ್ಯಾಯವಾರು ಗಣಿತ ನೋಟ್ಸ್‌ ರಚಿಸಿ ಪ್ರಟಿಸಿದರು. ಪ್ರೊ| ನರಸಿಂಗರೆಡ್ಡಿ ಗದಲೇಗಾಂವ ಹಾಗೂ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಯೋಗರಾಜ ಕೆ. ಮಾತನಾಡಿದರು. ಅಧ್ಯಕ್ಷತೆ ಮುಖ್ಯಗುರು ಬಕ್ಕಪ್ಪಾ ಭವಾನಿಕರ್‌ ವಹಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷೆ ಲಕ್ಷ್ಮೀಬಾಯಿ, ಹೇಮಾವತಿ ಅಳ್ಳಿಕಟ್ಟಿ, ಮುಖ್ಯಗುರು ಸಂಘದ ಅಧ್ಯಕ್ಷ ಚಂದ್ರಕಾಂತ ಕಿವುಡೆ, ನೌಕರ ಸಂಘದ ಖಜಾಂಚಿ ಸೂರ್ಯಕಾಂತ ಅಡಕೆ , ಸುಧಾಕರ ಮುಳೆ, ಪ್ರಕಾಶ ಘೋರವಾಡೆ, ಅಕ್ಷರ ದಾಸೋಹ ಅಧಿಕಾರಿ ಮಹಿಪಾಲರೆಡ್ಡಿ, ಚನ್ನವೀರ ಜಮಾದಾರ, ಎಸ್‌ ಡಿಎಂಸಿ ಅಧ್ಯಕ್ಷ ಓಂಕಾರ ಭಂಡಾರಿ, ಶಂಭುಲಿಂಗ ದೇವಕರ್‌, ಸುಭಾಷ ದೇವಕರ್‌ ಹಾಗೂ ಶಿಕ್ಷಕರಾದ ಶಿವಾಜಿ ಶೆಟ್ಟಿ, ಬಸವರಾಜ ಕೋಟಿ ಶರಣಪ್ಪ, ಪ್ರವೀಣಕುಮಾರ, ಬಾಲೇಶ ರಜನಿಕಾಂತ, ಶಾಮರಾವ ಇದ್ದರು. ನಾಗೇಂದ್ರ ಬಿರಾದಾರ ನಿರೂಪಿಸಿದರು. ಜಗದೀಶ ಸ್ವಾಗತಿಸಿದರು. ಬಾಳೇಶ ಹತ್ತರಕಿ ವಂದಿಸಿದರು.

ಟಾಪ್ ನ್ಯೂಸ್

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

1-wewqewq

Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

kejriwal 2

AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.