ಗೆಜೆಟ್ ಅಧಿಸೂಚನೆಗೆ 25ರಿಂದ ಪತ್ರ ಚಳವಳಿ
Team Udayavani, Sep 24, 2019, 3:00 AM IST
ಹುಬ್ಬಳ್ಳಿ: ಮಹದಾಯಿ ವಿಚಾರದಲ್ಲಿ ರಾಜ್ಯಪಾಲರು ಮಧ್ಯಪ್ರವೇಶಿಸಿ, ನ್ಯಾಯಾಧಿಕರಣದ ತೀರ್ಪು ಪ್ರಕಾರ ರಾಜ್ಯಕ್ಕೆ ಕುಡಿವ ನೀರು ಬಳಕೆ ಮಾಡಲು ಗೆಜೆಟ್ ನೋಟಿಫಿ ಕೇಶನ್ ಹೊರಡಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಬೇಕೆಂದು ಆಗ್ರಹಿಸಿ ಸೆ.25ರಿಂದ ಅ.16ರ ವರೆಗೆ ರೈತ ಸೇನಾ ಕರ್ನಾಟಕ ವತಿಯಿಂದ ಪತ್ರ ಚಳವಳಿ ಹಮ್ಮಿಕೊಳ್ಳಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತ ಸೇನಾ ಕರ್ನಾಟಕ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಸ್ವಾಮೀಜಿ, ಮಹದಾಯಿ ನೀರನ್ನು ನ್ಯಾಯಾಧಿಕರಣದ ತೀರ್ಪಿನಂತೆ ನಮಗೆ ಕೊಡುವಂತೆ ಆಗ್ರಹಿಸಿ 25ರಂದು ಬೆಳಗ್ಗೆ 11 ಗಂಟೆಗೆ ಮೂರುಸಾವಿರ ಮಠ ಆವರಣ ದಲ್ಲಿ ರಾಜ್ಯಪಾಲರಿಗೆ ಪತ್ರ ಚಳವಳಿ ಹಮ್ಮಿಕೊ ಳ್ಳಲಾಗಿದೆ. ಅಂದಾಜು 1 ಲಕ್ಷ ಪತ್ರಗಳನ್ನು ರಾಜ್ಯಪಾಲರಿಗೆ ಕಳುಹಿ ಸುವ ಗುರಿಯಿದೆ. ಅ.17ರಂದು ರಾಜ್ಯ ಪಾಲ ರನ್ನು ಭೇಟಿ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ