ರಾಜಧಾನಿಯಲ್ಲಿ ಮಿಂಚಿದ ‘ತುಳುನಾಡ ನೆನಪು’ ಅಂಡರ್ ಆರ್ಮ್ ಕ್ರಿಕೆಟ್
Team Udayavani, Sep 24, 2019, 3:52 PM IST
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಕರಾವಳಿಗರಿಗಾಗಿ ಅನಾಥಾಶ್ರಮದ ಮಕ್ಕಳ ಸಹಾಯಾರ್ಥವಾಗಿ ‘ತುಳುನಾಡ ನೆನಪು’ ಟ್ರೋಫಿ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಇತ್ತೀಚೆಗೆ ಸಿಂಗಸಂದ್ರದಲ್ಲಿ ನಡೆಯಿತು.
ಪುರುಷರಿಗೆ ಮತ್ತು ಮಹಿಳೆಯರಿಗೆ ಈ ಪಂದ್ಯಾಟ ನಡೆದಿದ್ದು, ಒಟ್ಟು 60 ತಂಡಗಳು ಭಾಗವಹಿಸಿದ್ದವು. ಬಂಟ್ವಾಳ ಶಾಸಕ ರಾಜೇಶ್ ನ್ಯಾಕ್ ಆಗಮಿಸಿ ಶುಭ ಕೋರಿದರು.
ಪುರುಷುರ ವಿಭಾಗದಲ್ಲಿ ಪ್ರಥಮ ಸ್ಥಾನ ಸ್ವಸ್ತಿಕ್ ಪಡ್ಡಾಯೂರು ಪಡೆದರೆ, ಬಿರುವೆರ್ ಬೆಂಗಳೂರು ದ್ವಿತೀಯ ಸ್ಥಾನಿಯಾಯಿತು. ತೃತೀಯ ಸ್ಥಾನ ಮತ್ತು ಚತುರ್ಥ ಸ್ಥಾನ ಕ್ರಮವಾಗಿ ಶಿಶಿರ್ ಪುತ್ತೂರು ಮತ್ತು ಜೆ ಡಿ ಬಾಯ್ಸ್ ಬಂಟ್ವಾಳ ತಂಡಗಳು ಪಡೆದವು.
ಮಹಿಳೆಯರ ವಿಭಾಗದಲ್ಲಿ ಪ್ರಥಮ ಸ್ಥಾನ ಎಸ್ ಎಂ ಎಸ್ ಫ್ಯಾಮಿಲಿ ಪಡೆದರೆ, ದ್ವಿತೀಯ ಸ್ಥಾನ ಬಜಗೋಳಿ ಬುಲ್ಸ್ ಪಾಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ