ಆರೋಗ್ಯವರ್ಧಕ ದಾಳಿಂಬೆ


Team Udayavani, Sep 25, 2019, 5:00 AM IST

r-4

ಕವಿಗಳು, ಸುಂದರ ದಂತಪಂಕ್ತಿಗಳನ್ನು ದಾಳಿಂಬೆ ಕಾಳಿಗೆ ಹೋಲಿಸಿ, ಕಾವ್ಯದ ಸೊಗಸನ್ನು ಮತ್ತಷ್ಟು ಹೆಚ್ಚಿಸುತ್ತಾರೆ. ದಾಳಿಂಬೆ ಕಾಳು ನಮ್ಮ ಆರೋಗ್ಯವನ್ನು, ಸೌಂದರ್ಯವನ್ನು ಕೂಡಾ ಹೆಚ್ಚಿಸುತ್ತದೆ. ದಾಳಿಂಬೆಯ ಕಾಳುಗಳು ಮಾತ್ರವಲ್ಲ, ಹಣ್ಣಿನ ಸಿಪ್ಪೆ ಮತ್ತು ಎಲೆಯೂ ಆರೋಗ್ಯಕರ ಮತ್ತು ಸೌಂದರ್ಯವರ್ಧಕ ಗುಣಗಳನ್ನು ಹೊಂದಿದೆ.

– ದಾಳಿಂಬೆ ಹಣ್ಣಿನ ಸೇವನೆಯಿಂದ ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬರುವುದಲ್ಲದೆ, ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.
-ಈ ಹಣ್ಣಿನ ರಸದಲ್ಲಿ ಸಿಟ್ರಿಕ್‌ ಮತ್ತು ಮಾಲಿಕ್‌ ಆಮ್ಲ ಅಧಿಕವಾಗಿವೆ.
-ದಾಳಿಂಬೆ ಎಲೆಗಳನ್ನು ನುಣ್ಣಗೆ ಅರೆದು ಸುಟ್ಟ ಗಾಯಗಳಿಗೆ ಲೇಪಿಸುವುದರಿಂದ ಉರಿ ಕಡಿಮೆಯಾಗುತ್ತದೆ.
– ದಾಳಿಂಬೆ ಹಣ್ಣಿನ ರಸ ಸೇವಿಸುವುದರಿಂದ ಹೃದಯ ಹಾಗೂ ಮೂತ್ರಪಿಂಡಗಳ ಕೆಲಸ ಸರಾಗವಾಗುತ್ತದೆ.
-ದಾಳಿಂಬೆಯ ಚಿಗುರಿನಿಂದ ಹಲ್ಲುಜ್ಜಿದರೆ ಅಥವಾ ಬಾಯಲ್ಲಿ ಹಾಕಿಕೊಂಡು ಜಗಿದರೆ ಹಲ್ಲುನೋವು ಮತ್ತು ಒಸಡಿನ ರಕ್ತಸ್ರಾವ ನಿಯಂತ್ರಣಗೊಳ್ಳುವುದು.
-ದಾಳಿಂಬೆ ಕಾಳುಗಳನ್ನು ನುಣ್ಣಗೆ ಅರೆದು, ಉಗುರು ಬೆಚ್ಚಗಿನ ನೀರಿನಲ್ಲಿ ಕದಡಿ ಕುಡಿಯುವುದರಿಂದ ಆಮಶಂಕೆ, ಅತಿಸಾರ ಭೇದಿ ನಿಲ್ಲುತ್ತದೆ.
-ಒಂದು ಚಮಚದಷ್ಟು ದಾಳಿಂಬೆ ರಸಕ್ಕೆ ಅಷ್ಟೇ ಪ್ರಮಾಣದ ಜೇನುತುಪ್ಪ ಬೆರೆಸಿ ಪ್ರತಿನಿತ್ಯವೂ ಸೇವಿಸುತ್ತಿದ್ದರೆ ಕಣ್ಣಿನ ನರಗಳು ಶಕ್ತಿ ಪಡೆಯುತ್ತವೆ.
-ಎರಡು ಚಮಚದಷ್ಟು ದಾಳಿಂಬೆ ರಸಕ್ಕೆ ಒಂದು ಚಮಚದಷ್ಟು ಜೇನುತುಪ್ಪ ಬೆರೆಸಿ ಕುಡಿದರೆ ತಲೆನೋವು ಕಡಿಮೆಯಾಗುವುದು.
-ದಾಳಿಂಬೆ ಕಾಳುಗಳನ್ನು ತೆಗೆದ ನಂತರ ಉಳಿಯುವ ದಿಂಡನ್ನು ಬೇಯಿಸಿ ಕಷಾಯ ತಯಾರಿಸಿ, ಅದಕ್ಕೆ ಸ್ವಲ್ಪ ಉಪ್ಪು ಬೆರೆಸಿ ಬಾಯಿ ಮುಕ್ಕಳಿಸಿದರೆ ಬಾಯಿ ಹುಣ್ಣು-ಗಂಟಲಿನ ಕಿರಿಕಿರಿ ಹೋಗುತ್ತದೆ.
-ದಾಳಿಂಬೆ ಹಣ್ಣಿನ ದಿಂಡನ್ನು ಬೇಯಿಸಿ, ಮೆಂತ್ಯೆಯ ಕಷಾಯದೊಂದಿಗೆ ಬೆರಸಿ 2 ಚಮಚದಷ್ಟು ಜೇನುತುಪ್ಪ ಬೆರೆಸಿ ಕುಡಿದರೆ ಆಮಶಂಕೆ ಗುಣವಾಗುತ್ತದೆ.

-ಹರ್ಷಿತಾ ಹರೀಶ್‌ ಕುಲಾಲ್‌   

ಟಾಪ್ ನ್ಯೂಸ್

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.