ಜಿಲ್ಲೆಯಾದ್ಯಂತ ತಂಪೆರೆದ ಉತ್ತರೆ
ಹಿರಿಯೂರು-ಚಳ್ಳಕೆರೆ ತಾಲೂಕುಗಳಲ್ಲಿ ಹೆಚ್ಚು-ಉಳಿದೆಡೆ ಸಾಧಾರಣ ಮಳೆ
Team Udayavani, Sep 25, 2019, 12:59 PM IST
ಚಿತ್ರದುರ್ಗ: “ರೈತರಿಗೆ ಭಾಷೆ ಕೊಟ್ಟ ಮಳೆ’ ಎಂದೇ ಕರೆಸಿಕೊಳ್ಳುವ ಉತ್ತರೆ ಮಳೆ ಜಿಲ್ಲೆಯಾದ್ಯಂತ ತಂಪೆರೆಯುತ್ತಿದೆ. ಉತ್ತರೆ ಮಳೆ ಬಂದರೆ ಕುಡಿಯಲು ನೀರಾದರೂ ಸಿಗುತ್ತದೆ, ಒಂದು ವೇಳೆ ಕೈಕೊಟ್ಟರೆ ಮುಂದೆ ನೀರಿಗೆ ಹಾಹಾಕಾರ ಉಂಟಾಗಲಿದ್ದು, ಗುಳೆ ಹೊರಡಲು ಅಣಿಯಾಗಬೇಕಾಗುತ್ತದೆ ಎನ್ನುತ್ತಾರೆ ಬಯಲುಸೀಮೆಯ ಜನ.
ಈ ಹಿನ್ನೆಲೆಯಲ್ಲಿ ಈಗ ಸುರಿಯುತ್ತಿರುವ ಉತ್ತರೆ ಮಳೆ ಜಿಲ್ಲೆಯ ಜನರಲ್ಲಿ ಹೊಸ ಭರವಸೆ ಮೂಡಿಸಿದೆ. ಸಕಾಲಕ್ಕೆ ಸರಿಯಾಗಿ ಮಳೆಯಾಗದೆ ಈಗಾಗಲೇ ಯಾವ ಬೆಳೆಯನ್ನೂ ಬೆಳೆಯಲು ಸಾಧ್ಯವಾಗದ ರೈತರು ಮುಂದೆ ದನ ಕರುಗಳಿಗೆ ಮೇವಾದರೂ ಸಿಗುತ್ತದೆ ಎನ್ನುವ ವಿಶ್ವಾಸದಲ್ಲಿದ್ದಾರೆ.
ತಡವಾಗಿ ಬಂದ ಮಳೆಗೆ ಮೆಕ್ಕೆಜೋಳ, ಹತ್ತಿ, ರಾಗಿ, ಈರುಳ್ಳಿ, ಸಿರಿಧಾನ್ಯಗಳನ್ನು ಬಿತ್ತನೆ ಮಾಡಿರುವ ರೈತರಿಗೆ ಈ ಮಳೆ ಸಂತಸ ತಂದಿದೆ. ಸೋಮವಾರ ರಾತ್ರಿಯಿಂದ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಹಾಗೂ ಹಿರಿಯೂರು ತಾಲೂಕಿನ ಧರ್ಮಪುರ ಭಾಗದಲ್ಲಿ ಹೆಚ್ಚು ಮಳೆಯಾಗಿದೆ ಎನ್ನಲಾಗಿದ್ದು, ಈ ಭಾಗದ ಸಣ್ಣ ಪುಟ್ಟ ಕೆರೆ ಕಟ್ಟೆಗಳು ತುಂಬಿ ನೀರು ಹರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
MUST WATCH
ಹೊಸ ಸೇರ್ಪಡೆ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ