ಪಿಬಿಎಸ್‌ ಹಾಡುಗಳಿಂದ ಹೊಸ ಮೈಲಿಗಲ್ಲು

ಪಿ.ಬಿ. ಶ್ರೀನಿವಾಸ್‌ 3 ದಶಕ ಕಾಲ ಸಂಗೀತ ಸಾಮ್ರಾಟರಾಗಿದ್ದು ಶ್ಲಾಘನೀಯ

Team Udayavani, Sep 25, 2019, 7:05 PM IST

25-Spectember-30

ಶಿವಮೊಗ್ಗ: ಡಾ| ಪಿ.ಬಿ.ಶ್ರೀ ನಿವಾಸ್‌ ಅವರ ಹಾಡುಗಳು ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿವೆ ಎಂದು ಶಿವಮೊಗ್ಗ ಎಜುರೈಟ್‌ ತರಬೇತಿ ಅಕಾಡೆಮಿಯ ನಿರ್ದೇಶಕ ಎನ್‌. ದಿವಾಕರ್‌ ರಾವ್‌ ಹೇಳಿದರು.

ನಗರದ ಕುವೆಂಪು ರಂಗಮಂದಿರದಲ್ಲಿ ಅರಿವು ಶಿವಮೊಗ್ಗ ಸಾಮಾಜಿಕ ಸೇವಾ ಸಂಸ್ಥೆಯಿಂದ ಡಾ| ಪಿ.ಬಿ.ಶ್ರೀನಿವಾಸ್‌ ಅವರ 89ನೇ ಜನ್ಮದಿನದ ಅಂಗವಾಗಿ ಸೋಮವಾರ ಏರ್ಪಡಿಸಿದ್ದ “ಎಂದೂ ಮರೆಯದ ಈ ಹಾಡು’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಾಲ್ಯದಲ್ಲಿಯೇ ಸಂಗೀತದ ಬಗ್ಗೆ ಅಪಾರ ಆಸಕ್ತಿ ಬೆಳೆಸಿಕೊಂಡಿದ್ದ ಪಿ.ಬಿ. ಶ್ರೀನಿವಾಸ್‌ ಕಾಲಾನಂತರದಲ್ಲಿ ಆಶ್ಚರ್ಯಕರ ರೀತಿಯಲ್ಲಿ ಸಾಧನೆ ಮಾಡಿದರು.

ಕಾಲಾನಂತರದಲ್ಲಿ ಪಿ.ಬಿ. ಶ್ರೀನಿವಾಸ್‌ ಅವರ ಹಾಡುಗಳು ಇಲ್ಲ ಎಂದರೆ ಚಿತ್ರಗಳೇ ನೀರಸ ಎನ್ನುವ ವಾತಾವರಣ ಸೃಷ್ಟಿಸಿದ್ದರು. ಕನ್ನಡ, ತಮಿಳು, ತೆಲುಗು, ಹಿಂದಿ, ಮಲೆಯಾಳಂನಲ್ಲಿ ಹಾಡಿದ್ದರೂ ಕೂಡ ಕನ್ನಡ ಚಿತ್ರರಂಗದಲ್ಲಿ 3 ದಶಕಗಳ ಕಾಲ ಸಂಗೀತ ಸಾಮ್ರಾಟರಾಗಿ ಮೆರೆದರು ಎಂದರು.

ಪಿ.ಬಿ. ಶ್ರೀನಿವಾಸ್‌ ಅವರು ಡಾ| ರಾಜ್‌ಕುಮಾರ್‌ ಅವರಿಗಾಗಿಯೇ ಸುಮಾರು 300 ಹಾಡುಗಳನ್ನು ಹಾಡಿದ್ದಾರೆ. ಇವರಿಬ್ಬರ ಧ್ವನಿ ಹೊಂದಾಣಿಕೆಯಾಗುತ್ತಿತ್ತು. ಈ ಕಾರಣಕ್ಕಾಗಿಯೇ ಒಂದೆಡೆ ರಾಜ್‌ಕುಮಾರ್‌ ಅವರೇ ನಾನು ಕೇವಲ ಶರೀರ ಸ್ವರೂಪ, ಪಿ.ಬಿ.ಶ್ರೀ ಅವರೇ ನಿಜವಾದ ಶರೀರ ಎಂದಿದ್ದರು. ಪಿ.ಬಿ.ಶ್ರೀ ಅವರು 1952ರ ಮಿಸ್ಟರ್‌ ಸಂಪತ್‌ ಎನ್ನುವ ಹಿಂದಿ ಸಿನಿಮಾದಿಂದ ಹಿಡಿದು 2010ರ ತಮಿಳಿನಿ ಹೈರತ್ಕಲ್‌ ವರ್ಣನ್‌ ಸಿನಿಮಾದವರೆಗೆ ಸುಮಾರು 3 ಸಾವಿರ ಹಾಡುಗಳನ್ನು ಹಾಡಿದ್ದಾರೆ ಎಂದು ಹೇಳಿದರು.

1974ರಲ್ಲಿ ಪಿ.ಬಿ.ಶ್ರೀನಿವಾಸ್‌ ಜೀವನದಲ್ಲಿ ಒಂದು ಸಣ್ಣ ತಿರುವು ಎದುರಾಗುತ್ತದೆ. ಅಂದು ಸಂಪತ್ತಿಗೆ ಸವಾಲ್‌ ಚಿತ್ರದ ಹಾಡಿಗಾಗಿ ಪಿ.ಬಿ.ಶ್ರೀ ಅವರನ್ನು ಹುಡುಕುತ್ತಿದ್ದಾಗ ಅಂದು ಅವರು ಸಿಗುವುದಿಲ್ಲ. ಅನಿವಾರ್ಯವಾಗಿ ನಿರ್ದೇಶಕರು ರಾಜ್‌ಕುಮಾರ್‌ ಅವರಿಂದಲೇ “ಯಾರೇ ಕೂಗಾಡಲಿ’ ಹಾಡನ್ನು ಹಾಡಿಸುತ್ತಾರೆ. ನಂತರ ಜನರು ಡಾ| ರಾಜ್‌ ಕುಮಾರ್‌ ಅವರ ಪಾತ್ರಗಳಿಗೆ ಅವರೇ ಹಾಡಬೇಕು ಎಂದು ಪಟ್ಟು ಹಿಡಿದಿದ್ದರು.

ಈ ಸಂದರ್ಭದಲ್ಲಿ ಪಿ.ಬಿ. ಶ್ರೀನಿವಾಸ್‌ ನಿರಾಶೆಗೊಳಗಾಗಿದ್ದರು. ಅನಂತರ ಕನ್ನಡ ಚಿತ್ರರಂಗದ ಮಟ್ಟಿಗೆ ನೇಪಥ್ಯಕ್ಕೆ ಸರಿಯುತ್ತ ಸಾಗಿದರು ಎಂದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಎಚ್‌. ಖಂಡೋಬರಾವ್‌, ಅಪೇಕ್ಷಾ ಮಂಜುನಾಥ್‌, ಪತಂಜಲಿ ಜೆ. ನಾಗರಾಜ್‌, ವಿ. ಮೂರ್ತಿ, ಎಸ್‌.ಜಿ. ತುಕ್ಕೋಜಿರಾವ್‌ ಅವರನ್ನು ಗೌರವಿಸಲಾಯಿತು. ಅರಿವು ಸಂಸ್ಥೆಯ ಅಧ್ಯಕ್ಷ ಎಸ್‌.ಎಲ್‌. ಲಕ್ಷ್ಮೀಕಾಂತ್‌ ಅಧ್ಯಕ್ಷತೆ ವಹಿಸಿದ್ದರು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.