“ಇಲ್ಲೊಕ್ಕೆಲ್‌’ ಗೌಜಿಗೆ ದಿನಗಣನೆ!


Team Udayavani, Sep 26, 2019, 5:16 AM IST

e-9

“ಇಲ್ಲೊಕ್ಕೆಲ್‌’ ಕೋಸ್ಟಲ್‌ವುಡ್‌ನ‌ಲ್ಲಿ ಬಹು ನಿರೀಕ್ಷೆ ಮೂಡಿಸಿದ ಸಿನೆಮಾ. ಇದೂ ಕೂಡ ಹಲವು ದಿನಗಳ ಹಿಂದೆಯೇ ಶೂಟಿಂಗ್‌ ಮುಗಿಸಿ ಬಿಡುಗಡೆಯ ಸಿದ್ಧತೆಯಲ್ಲಿದೆ. ಕುಡ್ಲದ ಕಲಾವಿದರಿಂದಲೇ ಮೂಡಿಬಂದಿರುವ ಈ ಸಿನೆಮಾ ತುಳು ಸಿನೆಮಾ ಲೋಕದಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ನವೀನ್‌ ಡಿ. ಪಡೀಲ್‌, ಅರವಿಂದ್‌ ಬೋಳಾರ್‌, ಭೋಜರಾಜ್‌ ವಾಮಂಜೂರ್‌, ಅದ್ವಿತಿ ಶೆಟ್ಟಿ, “ಅಪ್ಪೆ ಟೀಚರ್‌’ ಖ್ಯಾತಿಯ ನಿರೀಕ್ಷಾ ಶೆಟ್ಟಿ, ಭವ್ಯಾ ಗೌಡ, ವಿಸ್ಮಯ ವಿನಾಯಕ್‌, ವಿ.ಜೆ. ವಿನೀತ್‌, “ಪಿಲಿಬೈಲು ಯಮುನಕ್ಕ’ ಖ್ಯಾತಿಯ ಚಂದ್ರಕಲಾ ಮೋಹನ್‌, ಸೀತಾ ರಾಮ್‌ ಕಟೀಲು ಸಹಿತ ಅನೇಕ ಖ್ಯಾತ ಕಲಾವಿದರು ಈ ಸಿನೆಮಾದಲ್ಲಿದ್ದಾರೆ. ಹಾಸ್ಯ ಕಲಾವಿದ ಕುರಿಬಾಂಡ್‌ ರಂಗ ವಿಶಿಷ್ಟ ಪಾತ್ರದಲ್ಲಿ ನಟಿಸಿರುವುದು ಈ ಸಿನೆಮಾಕ್ಕೆ ಹೊಸ ಲುಕ್‌ ನೀಡಿದೆ. ವಾಸುದೇವ ಎಸ್‌. ಚಿತ್ರಾಪು ಮತ್ತು ಡಿ.ಎಂ. ಶೆಟ್ಟಿ ಅವರ ನಿರ್ಮಾಣದ ಈ ಸಿನೆಮಾವನ್ನು ಡಾ| ಸುರೇಶ್‌ ಎಸ್‌. ಕೋಟ್ಯಾನ್‌ ಚಿತ್ರಾಪು ನಿರ್ದೇಶಿಸಿದ್ದಾರೆ. ಈ ಸಿನೆಮಾದ “ಮುರ್ಕುದು ಪೋಪುಂಡುಯೇ ಮಾತಾ’ ಹಾಡು ಭರ್ಜರಿ ವೈರಲ್‌ ಆಗಿದೆ. ಡಾ| ಸುರೇಶ್‌ ಚಿತ್ರಾಪು ಸಾಹಿತ್ಯಕ್ಕೆ ರಾಜ್‌ ಷಾ ಅವರ ಸಂಗೀತ ಮತ್ತು ಮೈಮ್‌ ರಾಮ್‌ದಾಸ್‌, ಡಾ| ಸುರೇಶ್‌ ಚಿತ್ರಾಪು, ರಾಜ್‌ ಷಾ ಹಾಗೂ ವೇಲು ಅವರ ಕಂಠದಲ್ಲಿ ಮೂಡಿಬಂದ ಈ ಹಾಡು ಫೇಮಸ್‌ ಕೂಡ ಆಗಿದೆ. ಈ ಹಾಡಿಗೆ ಶಾಹನಾಯಿಯಲ್ಲಿ ಬಾಲೇಶ್‌, ಟೇಪ್‌ ಮತ್ತು ಪೆರ್ಕಶ್‌ನಲ್ಲಿ ಡಿ. ವಿಕ್ಕಿ, ನವೀನ್‌ ರಾವ್‌, ಮ್ಯಾಂಡೊಲಿನ್‌ನಲ್ಲಿ ಸೀನು, ಕೀಬೋರ್ಡ್‌ನಲ್ಲಿ ರಾಜ್‌ ಷಾ ಕೈಜೋಡಿಸಿದ್ದಾರೆ.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.