ಪಾದಬೆಟ್ಟು ಶಾಲೆ: ರಾಷ್ಟ್ರೀಯ ಜಂತುಹುಳು ನಿವಾರಣೆ
Team Udayavani, Sep 26, 2019, 5:29 AM IST
ಪಳ್ಳಿ: ಇಲ್ಲಿನ ಆರೋಗ್ಯ ಕೇಂದ್ರದ ವತಿಯಿಂದ ರಾಷ್ಟ್ರೀಯ ಜಂತು ಹುಳು ನಿವಾರಣ ಕಾರ್ಯ ಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದಾದಬೆಟ್ಟು ಪಳ್ಳಿಯಲ್ಲಿ ಸೆ. 25ರಂದು ಜರಗಿತು.
ಪಳ್ಳಿ ಗ್ರಾ.ಪಂ. ಅಧ್ಯಕ್ಷೆ ಸಂಗೀತಾ ನಾಯಕ್ ಚಾಲನೆ ನೀಡಿದರು. ಪಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಅರುಣಾ ಜಂತು ಹುಳುಗಳ ಪರಿಣಾಮದ ಬಗ್ಗೆ ಹಾಗೂ ರಕ್ತಹೀನತೆಯ ಬಗ್ಗೆ ತಿಳಿಸಿದರು.
ಈ ಸಂದರ್ಭ ಆರೋಗ್ಯ ಕಾರ್ಯ ಕರ್ತೆ ನಿಖೀತಾ, ಆಶಾ ಕಾರ್ಯಕರ್ತೆ ಪುಷ್ಪಾ, ಶಾಲಾ ಮುಖ್ಯ ಶಿಕ್ಷಕಿ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ