ಅರಕೆರೆ:ಬ್ಯಾಂಕ್‌ ದರೋಡೆಗೆ ವಿಫಲ ಯತ್ನ

ಪಕ್ಕದ ಮನೆ ಗೋಡೆಗೆ ರಂಧ್ರ ಕೊರೆದು ಬ್ಯಾಂಕ್‌ ಪ್ರವೇಶಿಸಿದ್ದ ಕಳ್ಳರುಬೀರು ಲಾಕ್‌ ತೆರೆಯಲಾಗದೆ ಪರಾರಿ

Team Udayavani, Sep 26, 2019, 11:22 AM IST

26-Sepctember-3

ಹೊನ್ನಾಳಿ: ತಾಲೂಕಿನ ಅರಕೆರೆ ಗ್ರಾಮದ ಕರ್ನಾಟಕ ಬ್ಯಾಂಕ್‌ ದರೋಡೆ ವಿಫಲ ಯತ್ನ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಹೊನ್ನಾಳಿ ಪಟ್ಟಣದಿಂದ ಕೇವಲ 6 ಕಿ.ಮೀ. ದೂರವಿರುವ ಅರಕೆರೆ ಗ್ರಾಮದ ರಾಜ್ಯ ಹೆದ್ದಾರಿ ಪಕ್ಕದಲ್ಲಿರುವ ಕರ್ನಾಟಕ ಬ್ಯಾಂಕ್‌ನ ಎರಡು ಗೋಡೆಗಳನ್ನು ಯಂತ್ರದಿಂದ ಕೊರೆದು ಭದ್ರತಾ ಕೊಠಡಿಗೆ ಕಳ್ಳರು ನುಗ್ಗಿದರೂ ಗೊದ್ರೇಜ್‌ ಬೀರುವಿನ ಡಬಲ್‌ ಲಾಕರ್‌ ತೆರೆಯಲಾಗದೆ ವಾಪಸ್ಸಾಗಿದ್ದಾರೆ.

ಕಳ್ಳರು ಪ್ರವೇಶಿಸಿದ್ದು ಹೇಗೆ: ಕರ್ನಾಟಕ ಬ್ಯಾಂಕ್‌ಗೆ ಹೊಂದಿಕೊಂಡಿರುವ ಕಟ್ಟಡ ಮಾಲೀಕರ ಮನೆ ಖಾಲಿ ಇದ್ದು, ಈ ಮನೆಗೆ ಬಾಗಿಲುಗಳು ಇಲ್ಲದ ಕಾರಣ ಮೊದಲು ಈ ಮನೆಯ ಗೋಡೆ ಕೊರೆದು ಬ್ಯಾಂಕ್‌ ನೊಳಗೆ ಪ್ರವೇಶಿಸಿರುವ ಕಳ್ಳರು ಅಲ್ಲಿ ಹಣ, ಚಿನ್ನಾಭರಣ ಇರುವ ಭದ್ರತಾ ಕೊಠಡಿಯ ಗೋಡೆಯನ್ನು
ಕೊರೆದಿದ್ದಾರೆ. ಆದರೆ ಭದ್ರತಾ ಕೊಠಡಿಯಲ್ಲಿನ ಡಬಲ್‌ ಲಾಕ್‌ನ ಗೊದ್ರೇಜ್‌ ಬೀರುವನ್ನು ತರೆಯಲು ಅಸಮರ್ಥರಾಗಿ ವಾಪಸ್ಸಾಗಿದ್ದಾರೆ.

ಸಿಸಿ ಕ್ಯಾಮೆರಾ ನಾಶ: ಕಳ್ಳರು ಮೊದಲು ಬ್ಯಾಂಕ್‌ನ ಹೊರಭಾಗದಲ್ಲಿದ್ದ ಸಿಸಿ ಟಿವಿ ಕ್ಯಾಮೆರಾಗಳನ್ನು ಒಡೆದು, ನಂತರ ಒಳ ಹೋದ ಮೇಲೆ ಸಿಸಿ ಟಿವಿ ಡಿವಿಆರ್‌ನ್ನು ನಾಶಪಡಿಸಿದ್ದಾರೆ. ಬೆಳಕಿಗೆ ಬಂದಿದ್ದು ಹೇಗೆ: ಬೆಳಿಗ್ಗೆ ಎಂದಿನಂತೆ ಬ್ಯಾಂಕ್‌ ಸಿಬ್ಬಂದಿ ಬ್ಯಾಂಕಿಗೆ ಬಂದು ಬಾಗಿಲು ತೆರೆದಾಗ ಬಾಗಿಲು ಎಡ ಭಾಗದ ಗೋಡೆ ಹಾಗೂ ಭದ್ರತಾ ಕೊಠಡಿಗೆ ರಂಧ್ರ ಕೊರೆದಿದ್ದು ಕಂಡು ಬಂದಿದೆ.

ತಕ್ಷಣ ಅವರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ವಿಷಯ ತಿಳಿದ ತಕ್ಷಣ ಸಿಪಿಐ ಬ್ರಜೇಶ್‌ ಮ್ಯಾಥ್ಯೂ, ಪಿಎಸ್‌ಐ ತಿಪ್ಪೇಸ್ವಾಮಿ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಹಾಜರಾಗಿ ಶ್ವಾನ ದಳ, ಬೆರಳಚ್ಚು ತಜ್ಞರನ್ನು ಕರೆಸಿದರು. ಸ್ಥಳಕ್ಕೆ ಬಂದ ಶ್ವಾನ ಒಂದು ಸುತ್ತು ಬ್ಯಾಂಕ್‌ ಕಟ್ಟಡ ಸುತ್ತಿ ನಂತರ ಗೊಲ್ಲರಹಳ್ಳಿ ಬಳಿ ರಸ್ತೆ ಪಕ್ಕ ಇರುವ ಧಾಬಾವರೆಗೆ ತೆರಳಿ ನಿಂತಿತು. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್‌ ವರಿಷ್ಠಾ ಧಿಕಾರಿ ರಾಜೀವ್‌ ಭೇಟಿ ಮಾಹಿತಿ ಪಡೆದರು.

ಲಾಕರ್‌ನಲ್ಲಿ ಕೋಟಿ ಮೌಲ್ಯದ ಚಿನ್ನ: ಡಬಲ್‌ ಲಾಕರ್‌ ನಲ್ಲಿ 1.5ಕೋಟಿ ರೂ. ಮೌಲ್ಯದ ಚಿನ್ನ ಮತ್ತು 2ಲಕ್ಷ ರೂ. ನಗದು ಇತ್ತು ಎಂದು ಬ್ಯಾಂಕ್‌ ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಾಟಕ ಬ್ಯಾಂಕ್‌ ಶಿವಮೊಗ್ಗ ಶಾಖೆಯ ಎಜಿಎಂ ಉಪಾಧ್ಯಾಯ, ಹೊನ್ನಾಳಿ ಕರ್ನಾಟಕ ಬ್ಯಾಂಕ್‌ ಮ್ಯಾನೇಜರ್‌ ನಾರಾಯಣ್‌, ಅರಕೆರೆ ಶಾಖಾ ವ್ಯವಸ್ಥಾಪಕ ನಾಗರಾಜ್‌ ಇದ್ದರು. ಈ ಮೊದಲೂ ಕಳ್ಳತನ: 2014ರಲ್ಲಿ ಇದೇ ಬ್ಯಾಂಕ್‌ನಲ್ಲಿ ಕಳ್ಳತನ ನಡೆದಿದ್ದು, 10.5 ಕೆಜಿ ಚಿನ್ನ, 3 ಲಕ್ಷ ರೂ. ನಗದು ದೋಚಲಾಗಿತ್ತು. ಅಂದು ನಡೆದ ಕಳ್ಳತನ ಪ್ರಕರಣ ಇನ್ನೂ ಭೇದಿಸಲಾಗಿಲ್ಲ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.