ಗಣಪತಿಯ ಸಂಶೋಧಕ ಗೋವರ್ಧನ ಸನ್ಮಾನ

ಅಂಕೋಲೆಕರರ ಜ್ಞಾನ ಮಕ್ಕಳಿಗೆ ಸ್ಫೂರ್ತಿದಾಯಕ: ಬಾಳೇರಿ

Team Udayavani, Sep 26, 2019, 7:01 PM IST

26-Sepctember-22

ಹೊನ್ನಾವರ: ಗಣಪತಿಯ ಕುರಿತು ಸಮಗ್ರ ಮಾಹಿತಿಯನ್ನು ಕಲೆಹಾಕಿ, ಅವುಗಳನ್ನು ಮೂರ್ತಿ, ಪುಸ್ತಕ ಮತ್ತು ಛಾಯಾಚಿತ್ರ ರೂಪದಲ್ಲಿ ಪ್ರದರ್ಶಿಸುತ್ತ ಬಂದಿರುವ ಗೋವರ್ಧನ ಅಂಕೋಲೇಕರ್‌ ಅವರು ಭಾರತದ ಗಣಪತಿಯನ್ನು ವಿದೇಶಕ್ಕೂ, ವಿದೇಶದ ಗಣಪತಿಯನ್ನು ಭಾರತಕ್ಕೂ ಪರಿಚಯಿಸಿ ಮಾಡಿದ ಸಾಧನೆ ಪ್ರಶಂಸನೀಯ ಎಂದು ಜಿ.ಎಸ್‌. ಯುವವಾಹಿನಿ ಜಿಲ್ಲಾಧ್ಯಕ್ಷ ಹಾಗೂ ಹೊನ್ನಾವರ ಅರ್ಬನ್‌ ಬ್ಯಾಂಕ ಅಧ್ಯಕ್ಷ ರಾಘವ ಬಾಳೇರಿ ಹೇಳಿದರು.

ಅವರು ಸ್ಥಳೀಯ ನ್ಯೂ ಇಂಗ್ಲಿಷ್‌ ಶಾಲೆಯಲ್ಲಿ ಗೋವರ್ಧನ ಅಂಕೋಲೇಕರ್‌ ಸಂಗ್ರಹಿಸಿದ ಗಣಪತಿ ಛಾಯಾಚಿತ್ರ, ಮೂರ್ತಿ ಮತ್ತು ಗಣೇಶ ಧ್ಯಾನ ಪುಸ್ತಕವನ್ನು ಬಿಡುಗಡೆ ಮಾಡಿ, ಉದ್ಘಾಟಿಸಿ ಮಾತನಾಡಿದರು. ನಮಗೆ ಒಂದೋ ಎರಡೋ ರೂಪದಲ್ಲಿ ಕಂಡ, ದೇಶದಲ್ಲಿ ಮಾತ್ರ ಇದ್ದಾನೆ ಎಂದುಕೊಂಡ ಗಣಪತಿಯ ಸಾವಿರಾರು ರೂ ಮತ್ತು ಜಗತ್ತಿನ ನಾನಾಭಾಗದಲ್ಲಿ ಕಾಣಿಸುವ ಗಣಪತಿ, ಸ್ತ್ರೀ ಗಣಪತಿ ಗಣೇಶಾನಿ, ಮೊದಲಾದ ವಿವರಗಳನ್ನು ತಿಳಿಸಿಕೊಟ್ಟವರು, ಶ್ರೀಗಂಧ ಮತ್ತು ಶಿಲೆಯಲ್ಲಿ ಗಣಪತಿ ಮೂರ್ತಿಯನ್ನು ಒದಗಿಸಿದ ಅಂಕೋಲೇಕರ್‌ ಕನ್ನಡ ನಾಡಿಗೆ ದೊಡ್ಡ ಉಪಕಾರ
ಮಾಡಿದ್ದಾರೆ ಎಂದು ಅಭಿನಂದಿಸಿದರು.

ಅಧ್ಯಕ್ಷತೆ ವಹಿಸಿದ ಉದ್ಯಮಿ ಮತ್ತು ನ್ಯೂ ಇಂಗ್ಲಿಷ್‌ ಸಂಸ್ಥೆಯ ಅಧ್ಯಕ್ಷ ಜಗದೀಶ ಪೈ ಮಾತನಾಡಿ ನಮ್ಮ ಶಾಲೆಯಲ್ಲಿ 80ರ ಹರೆಯದ ಗೋವರ್ಧನ ಅಂಕೋಲೇಕರ್‌ ಪ್ರದರ್ಶನ ಏರ್ಪಡಿಸಿರುವುದು, ಗಣಪತಿ ಕುರಿತಾದ ಅವರ ಜ್ಞಾನವನ್ನು ಹಂಚುತ್ತಿರುವುದು ಮಕ್ಕಳಿಗೂ ಸ್ಪೂರ್ತಿದಾಯಕ. ಅವರ ಜೀವನ ಗಣಪತಿಗೆ ಸಮರ್ಪಣೆಯಾಗಿದೆ. ಧಾರ್ಮಿಕ ಕ್ಷೇತ್ರಕ್ಕೆ ಅವರು ಗಣಪತಿಯ ಬಹುರೂಪ ತೋರಿಸಿಕೊಟ್ಟು ಕೊಡುಗಡೆ ನೀಡಿದ್ದಾರೆ ಎಂದರು.

ಕೆಕ್ಕಾರ ಜಿ.ಡಿ. ಭಟ್‌ ಇವರ ಮೂರ್ತಿಗಳನ್ನು ಷಣ್ಮುಖ ಮತ್ತು ಭವಾನಿ ಇವರು ಛಾಯಾಗ್ರಹಿಸಿದ್ದನ್ನು ಮತ್ತು ಪುಸ್ತಕ, ಮೂರ್ತಿಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ, ಇನ್ನು ಸೆ.26ರವರೆಗೆ ಪ್ರದರ್ಶನವಿದೆ. ಪ್ರಾಂಶುಪಾಲ ಎಸ್‌.ಜಿ. ಭಟ್‌, ಆಡಳಿತ ಮಂಡಳಿಯ ಆರ್‌.ಜಿ. ಶಾನಭಾಗ ಉಪಸ್ಥಿತರಿದ್ದರು.

ಸಾರ್ವಜನಿಕರ ವತಿಯಿಂದ ಅತಿಥಿಗಳು ಅಂಕೋಲೇಕರ್‌ ಅವರಿಗೆ ಶಾಲು ಹೊದೆಸಿ ಸನ್ಮಾನಿಸಿದರು. ಕಲಾವಿದ ಬಿ.ಜೆ. ನಾಯ್ಕ ಪ್ರದರ್ಶನವನ್ನು ಸಂಘಟಿಸಿದರು. ಶಾಲೆಯ ಮುಖ್ಯಾಧ್ಯಾಪಕ ವಿ.ಎಸ್‌. ಅವಧಾನಿ ಸ್ವಾಗತಿಸಿದರು. ಎ.ಕೆ. ಭಟ್‌ ಅತಿಥಿಗಳನ್ನು ಪರಿಚಯಿಸಿ, ವಂದಿಸಿದರು.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.