ಪಶ್ಚಿಮಘಟ್ಟದ ನೂತನ ಪ್ರಭೇದದ ಹಾವಿಗೆ ಉದ್ಧವ್ ಠಾಕ್ರೆ ಕಿರಿಯ ಪುತ್ರನ ಹೆಸರು ಇಟ್ಟಿದ್ದೇಕೆ?
ಮಹಾರಾಷ್ಟ್ರದ ಪಶ್ಚಿಮಘಟ್ಟದಲ್ಲಿ ಪತ್ತೆಯಾದ ನೂತನ ಪ್ರಭೇದದ ಹಾವು
Team Udayavani, Sep 27, 2019, 10:32 AM IST
ಔರಂಗಾಬಾದ್:ಮಹಾರಾಷ್ಟ್ರದ ಪಶ್ಚಿಮಘಟ್ಟದಲ್ಲಿ ಪತ್ತೆಯಾದ ನೂತನ ಪ್ರಭೇದದ ಹಾವಿಗೆ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಕಿರಿಯ ಪುತ್ರ ತೇಜಸ್ ಠಾಕ್ರೆಯ ಹೆಸರನ್ನು ಇಡಲಾಗಿದೆ ಎಂದು ವರದಿ ತಿಳಿಸಿದೆ.
ಹೊಸ ಜಾತಿಗೆ ಹಾವಿಗೆ ತೇಜಸ್ ಹೆಸರಿಡಲು ಕಾರಣವೇನು?
ಇದು ಸಾಮಾನ್ಯವಾಗಿ ಬೆಕ್ಕಿನ ಜಾತಿಗೆ ಸೇರಿದ ಪ್ರಭೇದಗಳು ಎಂದು ಕರೆಯಲಾಗುತ್ತದೆ. ಅವುಗಳಲ್ಲಿ ಕೆಲವು ಪಶ್ಚಿಮಘಟ್ಟದ ಪ್ರದೇಶದಲ್ಲಿಯೂ ಈ ಜಾತಿಯ ಹಾವುಗಳು ಕಂಡುಬರುತ್ತದೆ. ಈ ನೂತನ ಪ್ರಭೇದದ ಹಾವನ್ನು ತೇಜಸ್ ಠಾಕ್ರೆ ಮೊದಲ ಬಾರಿಗೆ ಪತ್ತೆ ಹಚ್ಚಿ ಅದರ ಬಗ್ಗೆ ಅಧ್ಯಯನ ನಡೆಸಿದ್ದರು.
ಹೊಸ ಪ್ರಭೇದದ ಹಾವಿನ ಕುರಿತು ಅಧ್ಯಯನ ನಡೆಸಿದ ಬಗ್ಗೆ ಬಾಂಬೆ ನ್ಯಾಚುರಲ್ ಹಿಸ್ಟರಿ ಸೊಸೈಟಿ(ಬಿಎನ್ ಎಚ್ ಎಸ್) ಪ್ರಕಟಿಸಿರುವ ಜರ್ನಲ್ ನಲ್ಲಿ ವಿವರ ನೀಡಿದೆ ಎಂದು ವರದಿ ವಿವರಿಸಿದೆ.
ಈ ಜಾತಿಯ ಹಾವು ಭಾರತದಾದ್ಯಂತ ಕಾಣಸಿಗುತ್ತದೆ. ಆದರೆ ಕೆಲವು ಪ್ರಭೇದಗಳು ಮಾತ್ರ ಪಶ್ಚಿಮಘಟ್ಟದಲ್ಲಿ ಇರುವುದನ್ನು ತೇಜಸ್ ಪತ್ತೆ ಹಚ್ಚಿದ್ದರು. ಈ ಹಿನ್ನೆಲೆಯಲ್ಲಿ ಅವರ ಸಂಶೋಧನೆಯ ಕೊಡುಗೆಗಾಗಿ ಅದಕ್ಕೆ “ಠಾಕ್ರೆ ಕ್ಯಾಟ್ ಸ್ನೇಕ್” ಎಂದು ಹೆಸರಿಡಲಾಗಿದೆ ಎಂದು ಪಿಬಿಎಫ್ ಬಿ ಸಿಯ ನಿರ್ದೇಶಕ ವರದ್ ಗಿರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ