ಇಂದಿರಾ ಕ್ಯಾಂಟೀನ್ಗೆ ಹಿಡಿದ ಗ್ರಹಣ
Team Udayavani, Sep 27, 2019, 11:27 AM IST
ಕುಂದಗೋಳ: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿದ್ದ ಇಂದಿರಾ ಕ್ಯಾಂಟೀನ್ಗೆ ಪಟ್ಟಣದಲ್ಲಿ ಗ್ರಹಣ ಹಿಡಿದಿದೆ. ರಾಜ್ಯದಲ್ಲಿ ಅನೇಕ ಕಡೆ ಹಸಿದ ಹೊಟ್ಟೆಗೆ ಕಡಿಮೆ ದರದಲ್ಲಿ ಕ್ಯಾಂಟೀನ್ಗಳು ಆಹಾರ ನೀಡುತ್ತಿದ್ದರೆ, ಪಟ್ಟಣದಲ್ಲಿ ಮಾತ್ರ ಕಟ್ಟಡವೇ ಇನ್ನೂ ಮೇಲೇಳುತ್ತಿಲ್ಲ. ಕಳೆದ ಫೆಬ್ರವರಿಯಲ್ಲಿ ತೋಟಗಾರಿಕಾ ಇಲಾಖೆ ಪಕ್ಕದಲ್ಲಿ ಪಟ್ಟಣ ಪಂಚಾಯತಿಯ 352ನೇ ಸರ್ವೇ ನಂಬರಿನಲ್ಲಿ 40ಗಿ60 ನಿವೇಶನದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಲು ಚಾಲನೆ ನೀಡಲಾಗಿತ್ತು.
ಗುತ್ತಿಗೆದಾರರು ಕೇವಲ ನೆಲಹಾಸು ಕಾಂಕ್ರೀಟ್ ಹಾಕಿದ್ದು, ಕಟ್ಟಡ ಇನ್ನೂ ಮೇಲೆ ಎದ್ದಿಲ್ಲ. ತಾಲೂಕು ಕೇಂದ್ರದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸುವುದರಿಂದ ನಿತ್ಯವು ಕಚೇರಿ ಕೆಲಸಗಳಿಗೆ ಇಲ್ಲಿಗೆ ಆಗಮಿಸುವ ಸಾವಿರಾರು ಬಡ ಜನರಿಗೆ ಅನುಕೂಲವಾಗುತ್ತದೆ ಎಂಬ ಉದ್ದೇಶದಿಂದ ಹಿಂದಿನ ಶಾಸಕರಾದ ದಿ| ಸಿ.ಎಸ್. ಶಿವಳ್ಳಿಯವರು ಮುಂದಡಿ ಇಟ್ಟಿದ್ದರು. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪಟ್ಟಣಕ್ಕಿನ್ನೂ ಕ್ಯಾಂಟೀನ್ ಮರೀಚಿಕೆಯಾಗಿದೆ.
ರಾಜ್ಯದಲ್ಲಿ ಸರಕಾರವೂ ಬದಲಾಗಿದ್ದು, ಕ್ಯಾಂಟೀನ್ ನಿರ್ಮಾಣಕ್ಕೆ ಈಗಿನವರು ಇಚ್ಛಾಶಕ್ತಿ ತೋರುವರೆ ಎಂಬ ಪ್ರಶ್ನೆ ಎದುರಾಗಿದೆ. ಸರಕಾರಗಳು ಬದಲಾದರೂ ಬಡವರಿಗೆ ಅನ್ನ ನೀಡುವ ನಿಟ್ಟಿನಲ್ಲಿ ರಾಜಕೀಯ ಕೈಬಿಟ್ಟು ಕ್ಯಾಂಟೀನ್ ಆರಂಭಿಸಬೇಕು ಎಂಬುದು ಜನಾಗ್ರಹವಾಗಿ¨
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?