ಪ್ರೊ ಕಬಡ್ಡಿಯಲ್ಲಿ ಸೆಹ್ರಾವತ್‌ ಬಿರುಗಾಳಿ


Team Udayavani, Sep 28, 2019, 3:02 AM IST

pro-kabbadfi

ಪ್ರೊ ಕಬಡ್ಡಿ ಏಳನೇ ಆವೃತ್ತಿಯಲ್ಲಿ ಎಲ್ಲರ ನಾಲಗೆ ತುದಿಯಲ್ಲಿ ಕುಣಿದಾಡುತ್ತಿರುವುದು ಒಂದೇ ಹೆಸರು, ಅದು ಪವನ್‌ ಸೆಹ್ರಾವತ್‌ ಎಂಬ ಬೆಂಕಿ ಬಿರುಗಾಳಿಯ ಹೆಸರು. ಬೆಂಗಳೂರು ಬುಲ್ಸ್‌ ತಂಡದ ಪವನ್‌ ಸೆಹ್ರಾವತ್‌ಗೆ ಸರಿಸಾಟಿ ಯಾರೂ ಇಲ್ಲ, ಆತ ನಡೆದದ್ದೇ ದಾರಿ, ಪ್ರತಿ ಪಂದ್ಯದಲ್ಲೂ ಪವನ್‌ ಸರ್ವಶ್ರೇಷ್ಠ ಆಟದಿಂದಲೇ ಅಬ್ಬರಿಸುತ್ತಿದ್ದಾರೆ. ಎದುರಾಳಿ ಆಟಗಾರರು ಹೆದರಿ ಬೆವರುತ್ತಿದ್ದಾರೆ.

ಪವನ್‌ ಗರ್ಜನೆಯಿಂದಲೇ ಬೆಂಗಳೂರು ಪ್ಲೇಆಫ್ ಹಾದಿಗೆ ಹತ್ತಿರವಾಗಿದೆ. ನವದೆಹಲಿ ಕಬಡ್ಡಿ ತಾರೆಗೆ 3ನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್‌ ತಂಡ ಅವಕಾಶ ಮಾಡಿಕೊಟ್ಟಿತ್ತು. ಹಂತಹಂತವಾಗಿ ಬೆಳೆದ ಪವನ್‌ ಸೆಹ್ರಾವತ್‌ ಇದೀಗ ಪ್ರೊ ಕಬಡ್ಡಿಯ ತಾರಾ ರೈಡರ್‌ ಎನಿಸಿಕೊಂಡಿದ್ದಾರೆ. ಸದ್ಯ 7ನೇ ಆವೃತ್ತಿಯಲ್ಲಿ 326 ರೈಡಿಂಗ್‌ ಅಂಕ ಪಡೆದಿರುವ ಪವನ್‌ ಸೆಹ್ರಾವತ್‌ ಒಟ್ಟಾರೆ 868 ಅಂಕ ಪಡೆದಿದ್ದಾರೆ.

ಇನ್ನೇನು 132 ಅಂಕಗಳಿಸಿದರೆ ಅವರು ಒಟ್ಟಾರೆ ಕೂಟದಲ್ಲಿ ಸಾವಿರ ಅಂಕಗಳ ಸರದಾರರಾಗಲಿದ್ದಾರೆ. ಹಾಲಿ ಚಾಂಪಿಯನ್‌ ಬೆಂಗಳೂರು 6ನೇ ಆವೃತ್ತಿಯಲ್ಲಿ ಫೈನಲ್‌ಗೇರಿತ್ತು. ಆಗ ಬೆಂಗಳೂರು ಬುಲ್ಸ್‌ ತಂಡದ ಪರವಾಗಿ ಫೈನಲ್‌ನಲ್ಲಿ 22 ರೈಡಿಂಗ್‌ ಅಂಕ ಪಡೆದ ಮೊದಲ ರೈಡರ್‌ ಎನಿಸಿಕೊಂಡಿದ್ದಾರೆ ಪವನ್‌ ಸೆಹ್ರಾವತ್‌.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.