ಮಾರಿಗುಡಿಯ ಮಲೆನಾಡ ರುಚಿ


Team Udayavani, Sep 28, 2019, 3:06 AM IST

maarigudi

ದಕ್ಷಿಣ ಭಾರತದ ಶಕ್ತಿ ಪೀಠಗಳಲ್ಲಿ ಒಂದು, ಶಿರಸಿಯ ಮಾರಿಕಾಂಬೆ. ನಂಬಿದ ಭಕ್ತರನ್ನು ಕೈ ಹಿಡಿಯುವ ಕಾಷ್ಠದೇವಿ. ನಾಲ್ಕು ನೂರು ವರ್ಷಗಳ ಇತಿಹಾಸ ಇರುವ ಈ ದೇಗುಲದಲ್ಲಿ, ಎಂಟು ಅಡಿ ಎತ್ತರದ ದೇವಿಯ ಮೂರ್ತಿ ಇದೆ. 1991ರಿಂದ ಇಲ್ಲಿ ಅನ್ನಸಂತರ್ಪಣೆ ನಡೆಯುತ್ತಿದ್ದು, ಅಮ್ಮನ ಸನ್ನಿಧಾನದ ಭೋಜನ, ಮಲೆನಾಡು ಶೈಲಿಯಿಂದ ಬಲು ಜನಪ್ರಿಯ…

ಪ್ರತಿನಿತ್ಯ ಇಲ್ಲಿ 4 ಸಾವಿರಕ್ಕೂ ಅಧಿಕ ಭಕ್ತರು: ಭೋಜನ ಸವಿಯುತ್ತಾರೆ. ಶುಕ್ರವಾರ, ಮಂಗಳವಾರ, ಶರನ್ನವರಾತ್ರಿ, ಶ್ರಾವಣ ಮಾಸ, ಕಾರ್ತೀಕ ಮಾಸದಲ್ಲಿ ಭಕ್ತರ ಸಂಖ್ಯೆ ಹೆಚ್ಚುತ್ತದೆ. ಡಿಸೆಂಬರ್‌ನಲ್ಲಿ ಶಾಲಾ ಶೈಕ್ಷಣಿಕ ಪ್ರವಾಸದ ಮಕ್ಕಳು, ಶಬರಿಮಲೈ ಭಕ್ತರು ಆಗಮಿಸುವುದರಿಂದ, ಭೋಜನಕ್ಕೆ ಸಾಲುಗಟ್ಟುತ್ತದೆ.

ಅಡುಗೆ ಮನೆಯೊಳಗೆ…: 4 ಸಣ್ಣ ಬಾಯ್ಲರ್‌ಗಳಿಂದ ನಿತ್ಯದ ಅಡುಗೆ ಸಿದ್ಧಗೊಳ್ಳುತ್ತದೆ. ಸ್ವತ್ಛತೆಗೆ ಹೆಚ್ಚು ಆದ್ಯತೆ ನೀಡಲಾಗಿದೆ. ನಾಲ್ವರು ಅಡುಗೆ ಭಟ್ಟರು, 25 ಸಹಾಯಕ ರಿಂದ ರುಚಿಕರ ಅಡುಗೆ ತಯಾರಾಗುತ್ತದೆ.

ಭಕ್ಷ್ಯ ಸಮಾಚಾರ: ಉಪ್ಪು, ಉಪ್ಪಿನಕಾಯಿ, ಪಲ್ಯ, ಅಕ್ಕಿ- ಬೆಲ್ಲದ ಸ್ವಾದಿಷ್ಟ ಪಾಯಸ, ಅನ್ನ, ಸಾಂಬಾರ್‌, ತಿಳಿಸಾರು, ಮಜ್ಜಿಗೆ.

ಹೆಚ್ಚು ಭಕ್ತರಿದ್ದರೆ, ಬಫೆ…: ಏಕಕಾಲದಲ್ಲಿ 450ಕ್ಕೂ ಅಧಿಕ ಭಕ್ತರು ಕುಳಿತು ಊಟ ಮಾಡಬಹುದು. ಹೆಚ್ಚು ಭಕ್ತರಿದ್ದರೆ, ಬಫೆಯಲ್ಲೂ ಪ್ರಸಾದ ಭೋಜನದ ವ್ಯವಸ್ಥೆ ಇರುತ್ತದೆ. ಸ್ಟೀಲ್‌ ತಟ್ಟೆಯಲ್ಲಿ ಊಟ.

ಭಕ್ತಕೋಟಿ ನಿಧಿ: ದೇವಸ್ಥಾನದ ಆದಾಯದಲ್ಲಿ ಮಾತ್ರವಲ್ಲದೇ, ಇಲ್ಲಿ ಭಕ್ತರೂ ಅನ್ನದಾನದ ಸೇವೆಗೆ ಕೈಜೋಡಿಸುತ್ತಾರೆ. ಜನ್ಮ ದಿನ, ಹಿರಿಯರ ನೆನಪಿನಲ್ಲಿ ಭೋಜನ ನಿಧಿಗೆ ನೆರವಾಗುವ ಪರಂಪರೆಯೂ ಇಲ್ಲಿದೆ.

ಹೆಚ್ಚು ಬಳಕೆಯಾಗುವ ತರಕಾರಿ: ಕ್ಯಾಬೇಜ್‌, ಬದನೆಕಾಯಿ, ನವಿಲುಕೋಸು, ಅಲೂಗಡ್ಡೆ, ಬೆಂಡೆಕಾಯಿ

ಊಟದ ಸಮಯ: ಮಧ್ಯಾಹ್ನ 1ರಿಂದ 3 ಗಂಟೆ

* ರಾಘವೇಂದ್ರ ಬೆಟ್ಟಕೊಪ್ಪ

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.