34.39 ಕೋ.ರೂ. ಬೆಳೆ ಸಾಲ ಮನ್ನಾ ಹಣ ವಾಪಸ್‌

ತಾಲೂಕಿನ 23 ಪ್ರಾ.ಕೃ.ಪ.ಸ. ಸಂಘದಲ್ಲಿನ 4,965 ಫಲಾನುಭವಿಗಳ ಹಣ ಹಿಂದಕ್ಕೆ

Team Udayavani, Sep 28, 2019, 5:00 AM IST

w-23

ಸುಳ್ಯ: ಕಳೆದ ಸರಕಾರದ ಅವಧಿಯಲ್ಲಿ ಘೋಷಿಸಿದ ಸಹಕಾರ ಸಂಘಗಳಲ್ಲಿನ ಬೆಳೆಸಾಲ ಮನ್ನಾಕ್ಕೆ ಸಂಬಂಧಿಸಿ ತಾಲೂಕಿನ 23 ಸಹಕಾರ ಸಂಘಗಳ 4,965 ಫಲಾನುಭವಿಗಳಿಗೆ ಮನ್ನಾ ಹಣ ವಿವಿಧ ಕಾರಣಗಳಿಂದ ಪಾವತಿ ಆಗದೆ ವಾಪಾಸು ಹೋಗಿದೆ!

ಬ್ಯಾಂಕ್‌ ಖಾತೆಗೆ ಆಧಾರ್‌ ಕಾರ್ಡ್‌ ಲಿಂಕ್‌ ಆಗದಿರುವುದು ಸೇರಿದಂತೆ ವಿವಿಧ ಕಾರಣಗಳಿಂದ ಸಾಲ ಮನ್ನಾ ಹಣ ಮಂಜೂರಾಗಿದ್ದರೂ, ಅದು ಫಲಾನುಭವಿಗಳ ಖಾತೆಗೆ ಬಾರದೆ ಮತ್ತೆ ಅಪೆಕ್ಸ್‌ ಬ್ಯಾಂಕ್‌ಗೆ ರಿರ್ಟನ್‌ ಹೋಗಿದೆ.

ತಾ|ನ 23 ಸಹಕಾರ ಸಂಘಗಳ 4,965 ಫಲಾನುಭವಿಗಳ 34.39 ಕೋ.ರೂ. ಮನ್ನಾ ಹಣ ಖಾತೆಗೆ ಜಮೆಯಾಗಿಲ್ಲ. ಈ ಹಣ ಡಿಸಿಸಿ ಬ್ಯಾಂಕ್‌ ಖಾತೆಗೆ ಬಂದಿದ್ದರೂ, ತಾಂತ್ರಿಕ ಕಾರಣದಿಂದ ಜಮೆಯಾಗದೆ ಅಪೆಕ್ಸ್‌ ಬ್ಯಾಂಕ್‌ಗೆ ವಾಪಾಸಾಗಿದೆ. ಪ್ರಾ.ಕೃ.ಪ.ಸ. ಸಂಘಗಳಿಂದ ಹಣ ಮಂಜೂರಾದ ಬಗ್ಗೆ ತಿಳಿದು ಅಕೌಂಟ್‌ ಪರಿಶೀಲಿಸಿದಾಗ ಮನ್ನಾ ಹಣ ಜಮೆಯಾಗಿಲ್ಲ. ಹೀಗಾಗಿ ಫಲಾನುಭವಿಗಳು ಮತ್ತೆ ಸೊಸೈಟಿಗೆ ಅಲೆದಾಡುವ ಪರಿಸ್ಥಿತಿ ಉಂಟಾಗಿತ್ತು.

2,000 ಮಂದಿಗೆ ಮಾತ್ರ ಮನ್ನಾ ಹಣ
ತಾಲೂಕಿನಲ್ಲಿ 14,144 ಮಂದಿ ಫಲಾನುಭವಿಗಳ 118.12 ಕೋ.ರೂ. ಮನ್ನಾ ಹಣ ಪಾವತಿಗೆ ಬೇಡಿಕೆ ಇಡಲಾಗಿತ್ತು. ಇದರಲ್ಲಿ ಈ ತನಕ ಸಹಕಾರ ಸಂಘದಲ್ಲಿ ಸಾಲ ಹೊಂದಿರುವ 2,000 ಫಲಾನುಭವಿಗಳ 14.11 ಕೋ.ರೂ. ಮನ್ನಾ ಹಣ ಮಾತ್ರ ಖಾತೆಗೆ ಜಮೆಯಾಗಿದೆ. ಇಲ್ಲಿ ಪಾವತಿಗಿಂತ ಬಾಕಿ ಇರುವ ಸಂಖ್ಯೆಯೇ ಹೆಚ್ಚಾಗಿದೆ.

ಸಮಸ್ಯೆ ಸರಿಪಡಿಸುತ್ತೇವೆ
ಫಲಾನುಭವಿಗಳಲ್ಲಿನ ಆಧಾರ್‌ ಲಿಂಕ್‌ ಆಗದಿರುವುದು ಮೊದಲಾದ ಸಮಸ್ಯೆಗಳಿವೆ. ಇವು ಸರಿಯಾದ ತತ್‌ಕ್ಷಣ ಮತ್ತೆ ಹಣ ಖಾತೆಗೆ ಜಮೆ ಆಗಲಿದೆ. ಸಮಸ್ಯೆ ಸರಿಪಡಿಸುತ್ತಿದ್ದೇವೆ.
– ಶಿವಲಿಂಗಯ್ಯ, ಸಹಕಾರ ಇಲಾಖೆ ಅಧಿಕಾರಿ

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.