ಫೋನ್ ಕದ್ದಾಲಿಕೆ ಆಗಿರೋದು ನಿಜ: ಅಶ್ವತ್ಥ ನಾರಾಯಣ್
Team Udayavani, Sep 28, 2019, 3:00 AM IST
ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಆಗಿರುವುದು ನಿಜ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮೇಲೆ ಅನುಮಾನಗೊಂಡು ಫೋನ್ ಕದ್ದಾಲಿಕೆ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮತ್ತು ಅವರ ವಾಹನ ಚಾಲಕನ ಫೋನ್ ಕದ್ದಾಲಿಕೆ ಮಾಡಿದ್ದಾರೆ ಎಂದು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವರದಿ ದೃಢವಾಗಬೇಕು.
ಸ್ವಾಮೀಜಿಗಳ ಫೋನ್ ಕದ್ದಾಲಿಕೆ ಮಾಡಿರುವುದು ಅವರ ಯೋಚನೆಯ ಮಟ್ಟ ತಿಳಿಸುತ್ತದೆ. ಫೋನ್ ಕದ್ದಾಲಿಕೆ ಬಗ್ಗೆ ಸಮಾಜಕ್ಕೆ ಗೊತ್ತಾಗಬೇಕು. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಮ್ಮನ್ನು ಬಿಟ್ಟು ಯಾರನ್ನು ನಂಬುತ್ತಿರಲಿಲ್ಲ. ಸಿಎಂ ಹುದ್ದೆಯನ್ನು ಸಂಪೂರ್ಣವಾಗಿ ದುರುಪಯೋಗ ಪಡಿಸಿಕೊಂಡಿದ್ದಾರೆಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ