ಕೆಎಸ್ಸಿಎ ಚುನಾವಣೆಗೆ ಬೃಜೇಶ್ ಪಟೇಲ್ ಬಣ ಸಜ್ಜು
Team Udayavani, Sep 28, 2019, 10:03 AM IST
ಬೆಂಗಳೂರು: ಕರ್ನಾಟಕ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಚುನಾವಣಾ ಕಣ ರಂಗೇರಿದೆ. ಅ. 3ರಂದು ನಡೆಯಲಿರುವ ಚುನಾವಣೆಯಲ್ಲಿ ಕೆಎಸ್ಸಿಎ ಆಡಳಿತ ಚುಕ್ಕಾಣಿಯನ್ನು ಯಾರು ಹಿಡಿಯಲಿದ್ದಾರೆ ಎನ್ನುವ ಕುತೂಹಲ ಗರಿಗೆದರಿದೆ.
ಈ ಬೆನ್ನಲ್ಲೇ ಬೃಜೇಶ್ ಪಟೇಲ್ ಬೆಂಬಲಿತ ಬಣ ಚುನಾವಣೆಗೆ ಸ್ಪರ್ಧಿಸಲು ತೆರೆಮರೆಯಲ್ಲಿ ಸಿದ್ಧತೆ ನಡೆಸುತ್ತಿದೆ. ಈಗ ಅಧಿಕಾರದಲ್ಲಿರುವ ಆಡಳಿತ ವರ್ಗವನ್ನೇ ಬೃಜೇಶ್ ಪಟೇಲ್ ಬೆಂಬಲಿಸುತ್ತಿದ್ದಾರೆ ಎಂದು ಹೇಳಲಾಗಿದೆ.
ಅಧ್ಯಕ್ಷ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ರೋಜರ್ ಬಿನ್ನಿ ಸ್ಪರ್ಧಿಸಲಿದ್ದಾರೆ.
ಕಾರ್ಯದರ್ಶಿ ಸ್ಥಾನಕ್ಕೆ ಹಾಲಿ ಜಂಟಿ ಕಾರ್ಯದರ್ಶಿ ಸಂತೋಷ್ ಮೆನನ್, ಖಜಾಂಚಿ ಸ್ಥಾನಕ್ಕೆ ಹಾಲಿ ಕೆಎಸ್ಸಿಎ ಮಾಧ್ಯಮ ವಕ್ತಾರ ವಿನಯ್ ಮೃತ್ಯುಂಜಯ ಸ್ಪರ್ಧಿಸುತ್ತಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಜೆ. ಅಭಿರಾಮ್, ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಶವೀರ್ ತರಾಪುರೆ ಕಣಕ್ಕಿಳಿಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?
T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್ ಕೆಂಜಿಗೆಗೆ ಸ್ಥಾನ
IPL;ಇಂದು ಆರ್ಸಿಬಿ ಎದುರಾಳಿ ಗುಜರಾತ್ ಟೈಟಾನ್ಸ್:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ
England; 20 ವರ್ಷದ ಕ್ರಿಕೆಟಿಗ ನಿಗೂಢ ಸಾವು!
IPL; ವಾಂಖೇಡೆಯಲ್ಲಿ ಬೌಲರ್ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ
MUST WATCH
ಹೊಸ ಸೇರ್ಪಡೆ
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ
Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು
Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ
Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ