ರೀಲ್ v/s ರಿಯಲ್ ಲೈಫ್ ಕಥಾಹಂದರದ “ಗಂಟುಮೂಟೆ” ಸಿನಿಮಾ ಟ್ರೇಲರ್ ಬಿಡುಗಡೆ


Team Udayavani, Sep 28, 2019, 4:57 PM IST

Cinema-Gantumoote

ಬೆಂಗಳೂರು: ಹೊಸಬರೇ ಸೇರಿ ಮಾಡಿದ “ಗಂಟುಮೂಟೆ” ಕನ್ನಡ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಒಂದೇ ದಿನದಲ್ಲಿ ಯೂಟ್ಯೂಬ್ ನಲ್ಲಿ 23ಸಾವಿರ ಮಂದಿ ವೀಕ್ಷಿಸಿದ್ದಾರೆ.

ಈ ಚಿತ್ರ ಬಿಡುಗಡೆಗೆ ಮುನ್ನವೇ ನ್ಯೂಯಾರ್ಕ್ ಇಂಡಿಯನ್ ಚಿತ್ರೋತ್ಸವದಲ್ಲಿ “ಬೆಸ್ಟ್ ಸ್ಕ್ರೀನ್ ಪ್ಲೇ” ಪ್ರಶಸ್ತಿಗೆ ಭಾಜನವಾಗಿತ್ತು. ಅಲ್ಲದೇ ಕೆನಡಾದ ಒಟ್ಟಾವಾ ಇಂಡಿಯನ್ ಫಿಲ್ಮ್ ಫೆಸ್ಟಿವಲ್ ಗೂ ಗಂಟೂಮೂಟೆ ಆಯ್ಕೆಯಾಗಿರುವುದು ಚಿತ್ರತಂಡಕ್ಕೆ ಡಬಲ್ ಸಂತಸ ತಂದಿದೆ.

ಇದು 90ರ ದಶಕದ ಕಥೆ. ಎಸ್ಸೆಸ್ಸೆಲ್ಸಿ ಹುಡುಗ, ಹುಡುಗಿ ನಡುವಿನ ಮಾತುಕತೆ, ಸಿನಿಮಾ ಲೈಫ್ ನಂತೆಯೇ ರಿಯಲ್ ಬದುಕು ಕೂಡಾ ಇರುತ್ತೆ ಎಂಬ ಭ್ರಮೆಯಲ್ಲಿರುವ ಹುಡುಗಿಯ ಪಯಣ ಇಲ್ಲಿದೆ. ಸಿನಿಮಾ ಹಾಗೂ ಬದುಕು ಬೇರೆ ಎಂಬ ಅರ್ಥದ ನಡುವೆ ನಡೆಯುವ ಕಥಾ ಹಂದರ ಗಂಟುಮೂಟೆ ಚಿತ್ರದಲ್ಲಿದೆ.

ಗಂಟು ಮೂಟೆ ಚಿತ್ರದಲ್ಲಿ ತೇಜು ಬೆಳವಾಡಿ, ನಿಶ್ಚಿತಾ ಕೊರೋಡಿ ಮುಖ್ಯಭೂಮಿಕೆಯಲ್ಲಿದ್ದಾರೆ. ಚಿತ್ರಕ್ಕೆ ರೂಪರಾವ್ ನಿರ್ದೇಶನ, ಸಹದೇವ್ ಛಾಯಾಗ್ರಹಣ. ಚಿತ್ರದಲ್ಲಿ ಭಾರ್ಗವ್ ರಾಜು, ಸೂರ್ಯ ವಸಿಷ್ಠ, ಶರತ್ ಗೌಡ, ಶ್ರೀರಂಗ, ಮಂಜುನಾಥ್ ಇತರರು ನಟಿಸಿದ್ದಾರೆ. ಬಿಡುಗಡೆಗೆ ಸಿದ್ದವಾಗಿರುವ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಸಿನಿ ಪ್ರೇಕ್ಷಕರಲ್ಲಿ ಕುತೂಹಲ ಹುಟ್ಟಿಸಿದೆ ಎಂದು ಚಿತ್ರತಂಡ ಹೇಳಿದೆ.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.