ಗೃಹಿಣಿ ಆತ್ಮಹತ್ಯೆಗೆ ಹೊಸ ಟ್ವಿಸ್ಟ್ : ಸ್ಮ್ಯೂಲ್ ಸಿಂಗಿಂಗ್ ಗೀಳಿಗೆ ಬಲಿಯಾದ ಗೃಹಿಣಿ


Team Udayavani, Sep 28, 2019, 6:01 PM IST

su

ಚಿಕ್ಕಬಳ್ಳಾಪುರ: ಸ್ಮ್ಯೂಲ್ ಸಿಂಗಿಂಗ್ ಗೀಳು ಬೆಳೆಸಿಕೊಂಡಿದ್ದ ಗೃಹಿಣಿಯೊಬ್ಬರು ಸ್ಮ್ಯೂಲ್ ಸಿಂಗಿಂಗ್ ನಲ್ಲಿ ಪರಿಚಯವಾಗಿದ್ದ ಯುವಕ ತನ್ನೊಂದಿಗೆ ಹಾಡುತ್ತಿಲ್ಲ ಎಂದು ಮನನೊಂದು ಆತ್ಮಹತ್ಯೆಗೀಡಾಗಿದ್ದು ಗೃಹಿಣಿಯ ಆತ್ಮಹತ್ಯೆ ಪ್ರಕರಣ ಇದೀಗ ಹೊಸ ರೂಪ ಪಡೆದುಕೊಂಡಿದೆ.

ಆತ್ಮಹತ್ಯೆ ಮಾಡಿಕೊಂಡು ಚಿಕ್ಕಬಳ್ಳಾಪುರ ನಗರದ ನಿವಾಸಿ ಶಿಲ್ಪಾ (35) ಸ್ಮ್ಯೂಲ್ ಸಿಂಗಿಂಗ್ ಗೀಳು ಬೆಳೆಸಿಕೊಂಡು ಅದರ ಆ್ಯಪ್ ನಲ್ಲಿ ಹಾಸನ ಮೂಲದ ದೇವರಾಜ್ ಎಂಬಾತನ ಜೊತೆಗೆ ಆಗಾಗ ಹಾಡುತ್ತಿದ್ದರು. ಆದರೆ ಕಳೆದ ಶುಕ್ರವಾರ ರಾತ್ರಿ ಶಿಲ್ಪಾ ಜೊತೆಗೆ ದೇವರಾಜ್ ಸ್ಮ್ಯೂಲ್ ಸಿಂಗಿಂಗ್ ನಲ್ಲಿ ಹಾಡದೇ ದೂರ ಉಳಿದ್ದಕ್ಕೆ ಆಕೆ ಮನನೊಂದು ಗಂಡ, ಇಬ್ಬರು ಮಕ್ಕಳನ್ನು ಬಿಟ್ಟು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಚಾಟಿಂಗ್ ಮಾಡಿದ್ದಾಳೆ

ಶುಕ್ರವಾರ ತಡರಾತ್ರಿ ಶಿಲ್ಪಾ, ಯುವಕನಿಗೆ ಫೇಸ್‍ಬುಕ್ ಮೆಸೆಂಜರ್ ಮೂಲಕ ಕರೆ ಮಾಡಿದ್ದಾಗ ಆತ ಕರೆ ಸ್ವೀಕರಿಸಿಲ್ಲ. ಕೊನೆಗೆ ತನ್ನನ್ನು ನೀನು ದೂರ ಮಾಡುತ್ತಿದ್ದೀಯಾ ಎಂದು ಮೆಸೇಜ್ ಮಾಡಿದ್ದಾಳೆ. ಹೀಗೆ ಇಬ್ಬರ ನಡುವೆ ಚಾಟಿಂಗ್ ಸಾಕಷ್ಟು ಬಾರಿ ಮುಂದುವರಿದಿದೆ. ಆದರೆ ಸ್ಮ್ಯೂಲ್ ಆ್ಯಪ್ ನಲ್ಲಿ ಪರಿಚಯವಾಗಿದ್ದ ದೇವರಾಜ್ ನಿಂದ ಯಾವುದೇ ಪ್ರತಿಕ್ರಿಯೆ ಬರದಿದ್ದಕ್ಕೆ ಶಿಲ್ಪಾ ನೇಣಿಗೆ ಕೊರಳೊಡ್ಡಿದ್ದಾಳೆ.

ಗಂಡ ಮನೆಯಲ್ಲಿ ಇರಲಿಲ್ಲ..
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶಿಲ್ಪಾ ಕಳೆದ ರಾತ್ರಿ ಮನೆಯಲ್ಲಿ ಒಬ್ಬಳೇ ಇದ್ದಳು, ಗಂಡ ಶಿವಾನಂದ ಬೇರೆ ಊರಿಗೆ ಹೋಗಿದ್ದ, ಈ ಘಟನೆ ವೇಳೆ ಊರಿಗೆ ಹೋಗಿದ್ದ, ಶಿಲ್ಪಾ ಪತಿ ಶನಿವಾರ ಬೆಳಗ್ಗೆ ಪತ್ನಿಗೆ ಕರೆ ಮಾಡಿದ್ದಾರೆ. ಪತ್ನಿ ಕರೆ ಸ್ವೀಕರಿಸದಿದ್ದಕ್ಕೆ ಅನುಮಾನಗೊಂಡ ಪತಿ ಮನೆ ಮಾಲೀಕನಿಗೆ ವಿಷಯ ತಿಳಿಸಿದ್ದಾರೆ. ಮನೆಯ ಬಾಗಿಲು ಒಡೆದು ನೋಡಿದ್ದಾಗ ಶಿಲ್ಪಾ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ.
ಒಟ್ಟಿನಲ್ಲಿ ಸ್ಮ್ಯೂಲ್ ಸಿಂಗಿಂಗ್ ಗೀಳು ಬೆಳೆಸಿಕೊಂಡಿದ್ದ ಶಿಲ್ಪಾ ಇದೀಗ ಆತ್ಮಹತ್ಯೆಗೆ ಶರಣಾಗಿದ್ದು ತನ್ನ ಇಬ್ನರು ಮಕ್ಕಳನ್ನು ತಬ್ಬಲಿಗಳಾಗಿ ಮಾಡಿದ್ದಾಳೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.