ಭಾರತ ಕ್ರಿಕೆಟ್‌ ವ್ಯವಸ್ಥೆ ತನ್ನನ್ನು ಸರಿಯಾಗಿ ನಡೆಸಿಕೊಂಡಿಲ್ಲ: ಯುವಿ ಬೇಸರ

ತಂಡದ ವ್ಯವಸ್ಥಾಪಕರ ಬೆಂಬಲವಿದ್ದಿದ್ದರೆ ಇನ್ನೊಂದು ವಿಶ್ವಕಪ್‌ ಆಡಲು ತನಗೆ ಸಾಧ್ಯವಾಗುತ್ತಿತ್ತು

Team Udayavani, Sep 29, 2019, 5:03 AM IST

yuvaraj

ಹೊಸದಿಲ್ಲಿ: ಭಾರತ ಕ್ರಿಕೆಟ್‌ ತಂಡದ ವ್ಯವಸ್ಥಾಪಕರು ಬೆಂಬಲಿಸಿದ್ದರೆ ತನಗೆ ಇನ್ನೊಂದು ವಿಶ್ವಕಪ್‌ ಆಡಲು ಸಾಧ್ಯವಿತ್ತು ಎಂದು ಮಾಜಿ ಆಟಗಾರ ಯುವರಾಜ್‌ ಸಿಂಗ್‌ ಹೇಳಿಕೊಂಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, 2017ರ ಚಾಂಪಿಯನ್ಸ್‌ ಟ್ರೋಫಿಯಲ್ಲಿ 2 ಪಂದ್ಯದಲ್ಲಿ ತಾನು ಪಂದ್ಯಶ್ರೇಷ್ಠನಾಗಿದ್ದೆ. ಆದರೂ ಕೂಟದ ಅನಂತರ ತನ್ನನ್ನು ತಂಡದಿಂದ ಕೈಬಿಡಲಾಯಿತು ಎಂದು ಅವರು ನೊಂದು ನುಡಿದಿದ್ದಾರೆ.

2007ರ ಟಿ20 ವಿಶ್ವಕಪ್‌ ಹಾಗೂ 2011ರ ಏಕದಿನ ವಿಶ್ವಕಪ್‌ ವಿಶ್ವಕಪ್‌ ವಿಜಯದಲ್ಲಿ ಅತಿಮುಖ್ಯ ಪಾತ್ರ ವಹಿಸಿರುವ ಯುವಿಗೆ ಅನಂತರ ಯಾವುದೇ ಏಕದಿನ ವಿಶ್ವಕಪ್‌ನಲ್ಲಿ ಆಡಲು ಸಾಧ್ಯವಾಗಲಿಲ್ಲ. 2019ರ ವಿಶ್ವಕಪ್‌ನಲ್ಲಿ ಅವರು ಆಡಲೇಬೇಕೆಂಬ ಬಯಕೆ ಹೊಂದಿದ್ದರು. ಆದರೆ ಅವರ ಕಳಪೆ ಫಾರ್ಮ್ ಅದಕ್ಕೆ ಬೆಂಬಲ ನೀಡಲಿಲ್ಲ. ಅದಕ್ಕೂ ಕೆಲವು ವರ್ಷ ಮುನ್ನವೇ ಅವರು ಶಾಶ್ವತವಾಗಿ ಸ್ಥಾನ ಕಳೆದುಕೊಂಡಿದ್ದರು. ತಂಡದಿಂದ ಹೊರಹಾಕುವಾಗ ತನ್ನೊಂದಿಗೆ ಆಯ್ಕೆ ಮಂಡಳಿ ನಡೆದುಕೊಂಡ ರೀತಿ ಬಗ್ಗೆ ಯುವಿ ಬೇಸರ ವ್ಯಕ್ತಪಡಿಸಿದ್ದಾರೆ.

ಯೋ ಯೋ ಟೆಸ್ಟ್‌ ತೇರ್ಗಡೆ
2017ರ ಚಾಂಪಿಯನ್ಸ್‌ ಟ್ರೋಫಿ ಬಳಿಕ ತನಗೆ ಶ್ರೀಲಂಕಾ ಪ್ರವಾಸಕ್ಕೆ ಸಜ್ಜಾಗುವಂತೆ ತಿಳಿಸಲಾಯಿತು. ಅನಂತರ ದಿಢೀರನೇ ಯೋ ಯೋ ಟೆಸ್ಟ್‌ನಲ್ಲಿ ಪರೀಕ್ಷೆಯಲ್ಲಿ ಉತ್ತೀರ್ಣನಾಗುವಂತೆ ತಿಳಿಸಲಾಯಿತು. ಆಗ 36 ವರ್ಷದವನಾಗಿದ್ದ ತಾನು ಯೋ ಯೋದಲ್ಲಿ ತೇರ್ಗಡೆಯಾಗುವುದಿಲ್ಲವೆಂದು ಅವರು ಭಾವಿಸಿದ್ದರು. ಆದರೆ ತಾನು ಅದರಲ್ಲಿ ಯಶಸ್ವಿಯಾದೆ. ಅನಂತರ ಮತ್ತೆ ಅಭಿಪ್ರಾಯ ಬದಲಿಸಿದ ವ್ಯವಸ್ಥಾಪಕರು, ದೇಶಿ ಕೂಟದಲ್ಲಿ ಆಡಿ ಯಶಸ್ವಿಯಾಗುವಂತೆ ತಿಳಿಸಿದರು. ಇದರ ಬದಲು ನೇರವಾಗಿ ತನಗೆ ವಿಷಯ ತಿಳಿಸಿದ್ದರೆ, ತನಗೆ ನಿವೃತ್ತಿ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತಿತ್ತು ಎಂದು ಯುವಿ ಹೇಳಿಕೊಂಡಿದ್ದಾರೆ.

ನಿವೃತ್ತಿ ತನಗೆ ಸ್ವಲ್ಪಮಟ್ಟಿಗೆ ಹೊರೆಯಾಯಿತು. ಆದರೆ ಸರಿಯಾದ ಸಮಯಕ್ಕೆ ತಾನು ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.