ಸಿ.ಎಂ ಯಡಿಯೂರಪ್ಪರವರನ್ನು ಕಡೆಗಣಿಸುವ ಪ್ರೆಶ್ನೆಯೇ ಇಲ್ಲ: ವಿ.ಮುರಳೀದರ್ ರಾವ್
Team Udayavani, Sep 29, 2019, 1:50 PM IST
ಮಂಗಳೂರು: ಅನರ್ಹ ಶಾಸಕರು ಈವರೆಗೆ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ಅರ್ಜಿ ಹಾಕಿಲ್ಲ. ಪಕ್ಷದ ನಿಯಮ ಪ್ರಕಾರ ಸದಸ್ಯರಾದ ಬಳಿಕ ಅಭ್ಯರ್ಥಿಯ ಆಯ್ಕೆ ಪರಿಗಣನೆಗೆ ಬರುತ್ತದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ವಿ. ಮುರಳೀದರ್ ರಾವ್ ಅವರು ಹೇಳಿದರು.
ಮಂಗಳೂರಿನಲ್ಲಿಂದು ಸುದ್ಧಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಪಕ್ಷದ ಸ್ಥಳೀಯ ನಾಯಕರೊಂದಿಗೆ ಚರ್ಚಿಸಿ ಮುಂದಿನ ಉಪಚುನಾವಣೆಯ 15 ಸ್ಥಾನಗಳಿಗೆ ಅಭ್ಯರ್ಥಿ ಆಯ್ಕೆ ನಡೆಯಲಿದೆ. ಎಲ್ಲಾ 15 ಸ್ಥಾನಗಳಲ್ಲೂ ಬಿಜೆಪಿ ಅಭೂತಪೂರ್ವ ಜಯಗಳಿಸಲಿದೆ.
ಕರ್ನಾಟಕ ಬಿಜೆಪಿಯಲ್ಲಿ ಯಾವುದೇ ಗುಂಪುಗಳಾಗಿಲ್ಲ. ಬಿ. ಎಸ್ ಯಡಿಯೂರಪ್ಪ ಮತ್ತು ನಳೀನ್ ಕುಮಾರ್ ಕಟೀಲ್ ನಡುವೆ ವೈಮನಸ್ಸಿದೆ ಎಂಬುದು ಸತ್ಯಕ್ಕೆ ದೂರವಾದುದು. ಉಪಚುನಾವಣೆಗೆ ಈಗಲೂ ಕೂಡ ಸಿದ್ಧರಿದ್ದೇವೆ. ಬಿ.ಎಸ್. ಯೂಡಿಯುರಪ್ಪ ಅವರು ರಾಜ್ಯದ ಬಿಜೆಪಿಯ ಪರಮೋಚ್ಚ ನಾಯಕ. ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ