ಶಿಂಷಾ ನದಿ ಸೇತುವೆ ಬಳಿ ಕಸದ ರಾಶಿರಾಶಿ ತ್ಯಾಜ್ಯ


Team Udayavani, Sep 29, 2019, 2:59 PM IST

mandya-tdy-3

ಮದ್ದೂರು: ಪಟ್ಟಣದ ಶಿವಪುರದ ಶಿಂಷಾ ನದಿ ಸೇತುವೆ ಬಳಿ ರಾಶಿಗಟ್ಟಲೆ ತ್ಯಾಜ್ಯ ವಸ್ತು ಸುರಿಯುವುದರಿಂದ ನೀರು ಮಲಿನಗೊಳ್ಳುತ್ತಿದ್ದು ಅಧಿಕಾರಿಗಳು ಕಂಡೂ ಕಾಣದಂತೆ ನಿರ್ಲಕ್ಷ್ಯ ವಹಿಸಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಪುರಸಭೆ ವ್ಯಾಪ್ತಿಯ ವಾರ್ಡ್‌ ನಂ.23ರ ಶಿಂಷಾ ಸೇತುವೆ ಬಳಿ ಕೆಲವರು ತ್ಯಾಜ್ಯ ವಸ್ತುಗಳನ್ನು ಶಿಂಷಾ ನದಿ ದಡದಲ್ಲೇ ಸುರಿದಿದ್ದು, ದುರ್ವಾಸನೆ ಬೀರುವ ಜತೆಗೆ ಜಲಚರಗಳು ಸಾವನ್ನಪ್ಪಿತ್ತಿವೆ.

ನದಿ ನೀರು ಮಲಿನ: ಮೈಸೂರು-ಬೆಂಗಳೂರು ಹೆದ್ದಾರಿ ಬದಿಯ ಶಿಂಷಾ ನದಿ ದಡದ ಸೇತುವೆ ಬಳಿ ಆಸ್ಪತ್ರೆಯ ತ್ಯಾಜ್ಯ ವಸ್ತುಗಳಾದ ಬ್ಯಾಂಡೇಜ್‌, ಸಿರಂಜ್‌, ಔಷಧಿ ಬಾಟಲ್‌, ಬಟ್ಟೆ ಹಾಗೂ ಇನ್ನಿತರೆ ಅನುಪಯುಕ್ತ ವಸ್ತುಗಳನ್ನು ರಾತ್ರಿ ವೇಳೆ ಪ್ಲಾಸ್ಟಿಕ್‌ ಕವರ್‌ನಲ್ಲಿ ತಂದು ಶಿಂಷಾ ನದಿ ಒಡಲಲ್ಲಿ ಸುರಿದು ನದಿ ನೀರು ಮಲಿನ ಗೊಳಿಸುತ್ತಿದ್ದರೂ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ.

ಸಾಂಕ್ರಾಮಿಕ ರೋಗ ಭೀತಿ: ಕಳೆದ ಒಂದು ವಾರದಿಂದ ಶಿಂಷಾ ನದಿ ದಡದಲ್ಲಿ ಸುಮಾರು 6 ಲೋಡ್‌ಗಳಷ್ಟು ತ್ಯಾಜ್ಯ ಸುರಿಯಲಾಗಿದೆ. ವಾರದಿಂದ ಸುರಿದ ಧಾರಾಕಾರ ಮಳೆಗೆ ಶಿಂಷಾ ನದಿ ತುಂಬಿ ಹರಿಯುತ್ತಿದ್ದು ನದಿ ದಡದ ತ್ಯಾಜ್ಯ ನೀರಿನಲ್ಲಿ ಬೆರೆತು ನೀರು ಕಲುಷಿತಗೊಂಡು ಜನಜಾನು ವಾರುಗಳಿಗೂ ರೋಗರುಜಿನಗಳು ಹರಡಲಿದೆ.

ಕಲುಷಿತ ನೀರಲ್ಲೇ ಸ್ನಾನ: ಶಿಂಷಾ ನದಿ ದಡದಲ್ಲಿ ಇತಿಹಾಸ ಪ್ರಸಿದ್ಧ ದೇವಾಲಯಗಳಿದ್ದು ಪ್ರತಿನಿತ್ಯ ನೂರಾರು ಭಕ್ತಾದಿಗಳು ದೇವಾಲಯಕ್ಕೆ ಆಗಮಿಸಿ ಕಲುಷಿತ ನದಿ ನೀರಿನಲ್ಲೇ ಸ್ನಾನ ಮಾಡಿ ದೇವಾಲಯಕ್ಕೆ ಹೋಗಬೇಕಾಗಿದೆ. ಶಿಂಷಾ ನದಿ ದಡದಲ್ಲಿ ರಾತ್ರಿ ವೇಳೆ ತ್ಯಾಜ್ಯ ಸುರಿಯುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಜತೆಗೆ ತ್ಯಾಜ್ಯ ವಿಲೇವಾರಿ ಮಾಡಲು ಪುರಸಭೆ ಅಧಿಕಾರಿಗಳ ಅಗತ್ಯ ಕ್ರಮ ವಹಿಸಬೇಕಾಗಿದೆ.

ಶಿಂಷಾ ನದಿ ದಡದಲ್ಲಿ ತ್ಯಾಜ್ಯ ಸುರಿಯುತ್ತಿರುವುದು ಈಗಷ್ಟೇ ತಮ್ಮ ಗಮನಕ್ಕೆ ಬಂದಿದೆ. ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ನೋಟಿಸ್‌ ಜಾರಿ ಮಾಡಿ, ಸ್ಥಳೀಯ ಅಧಿಕಾರಿಗಳ ಜತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತ್ಯಾಜ್ಯ ವಿಲೇವಾರಿಗೆ ಅಗತ್ಯ ಕ್ರಮ ವಹಿಸಲಾಗುವುದು.
●ಮುರುಗೇಶ್‌, ಪುರಸಭೆ ಮುಖ್ಯಾಧಿಕಾರಿ

ಟಾಪ್ ನ್ಯೂಸ್

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.