ಸ್ಮಿತ್‌, ಕೊಹ್ಲಿ ದಾಖಲೆ ಮುರಿದ ನೇಪಾಲ ನಾಯಕ


Team Udayavani, Sep 30, 2019, 5:43 AM IST

nepal

ಸಿಂಗಾಪುರ: ನೇಪಾಲ, ಸಿಂಗಾಪುರ ಮತ್ತು ಜಿಂಬಾಬ್ವೆ ನಡುವೆ ನಡೆಯುತ್ತಿರುವ ತ್ರಿಕೋನ ಟಿ20 ಕೂಟದಲ್ಲಿ ನೇಪಾಲ ತಂಡದ ನಾಯಕ ಪರಸ್‌ ಖಡ್ಕ ಹೊಸದೊಂದು ವಿಶ್ವದಾಖಲೆ ಮಾಡಿ ಮೆರೆದಾಡಿದ್ದಾರೆ. ಸಿಂಗಾಪುರ ವಿರುದ್ಧ ನಡೆದ ಪಂದ್ಯದಲ್ಲಿ ಚೇಸಿಂಗ್‌ ಮಾಡುವಾಗ ಖಡ್ಕ ಸೆಂಚುರಿ ಬಾರಿಸಿದ್ದಾರೆ. ಈ ಮೂಲಕ ಚೇಸಿಂಗ್‌ನಲ್ಲಿ ಸೆಂಚುರಿ ಬಾರಿಸಿದ ಮೊದಲ ನಾಯಕ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ.

ನೇಪಾಲದ ಪರವಾಗಿ ದಾಖಲಾದ ಮೊದಲ ಟಿ20 ಸೆಂಚುರಿ ಎಂಬ ಹಿರಿಮೆಗೂ ಈ ಶತಕ ಪಾತ್ರವಾಗಿದೆ. ನೇಪಾಲದ ಹೆಚ್ಚಿನೆಲ್ಲ ಬ್ಯಾಟಿಂಗ್‌ ದಾಖಲೆಗಳು ಖಡ್ಕ ಹೆಸರಿನಲ್ಲೇ ಇವೆ. ಸಿಂಗಾಪುರದ ವಿರುದ್ಧದ ಪಂದ್ಯದಲ್ಲಿ ಅವರು 49 ಎಸೆತಗಳಲ್ಲಿ ಸೆಂಚುರಿ ಮಾಡಿದ್ದಾರೆ. ಅವರ ಒಟ್ಟಾರೆ ಗಳಿಕೆ 52 ಎಸೆತಗಳಲ್ಲಿ 106 ರನ್‌. ಏಶ್ಯದ ತಂಡಗಳ ನಾಯಕರ ನಾಲ್ಕನೇ ಅತೀ ವೇಗದ ಶತಕ ಎಂಬ ದಾಖಲೆಯೂ ನಿರ್ಮಾಣವಾಗಿದೆ. ಈ ಶತಕ 7 ಬೌಂಡರಿ ಮತ್ತು 9 ಸಿಕ್ಸರ್‌ಗಳಿಂದ ಸಿಂಗಾರಗೊಂಡಿತ್ತು.

ಸ್ಕಾಟ್‌ಲ್ಯಾಂಡ್‌ ವಿರುದ್ಧ ನೆದರ್ಲೆಂಡ್‌ ನಾಯಕ ಪೀಟರ್‌ ಸೀಲರ್‌ ಬಾರಿಸಿದ ಅಜೇಯ 96 ರನ್‌ ಇಷ್ಟರ ತನಕ ಚೇಸಿಂಗ್‌ನಲ್ಲಿ ನಾಯಕರೊಬ್ಬರ ಗರಿಷ್ಠ ಗಳಿಕೆಯಾಗಿತ್ತು. 12 ದಿನಗಳ ಹಿಂದೆಯಷ್ಟೇ ನಿರ್ಮಾಣವಾಗಿದ್ದ ಈ ದಾಖಲೆಯನ್ನು ಖಡ್ಕ ಮುರಿದಿದ್ದಾರೆ. ಈ ಸಾಧನೆಯ ಪಟ್ಟಿಯಲ್ಲಿ ಆಸ್ಟ್ರೇಲಿಯದ ಸ್ಟೀವನ್‌ ಸ್ಮಿತ್‌ (2015ರಲ್ಲಿ ಇಂಗ್ಲಂಡ್‌ ವಿರುದ್ಧ 90)ನಾಲ್ಕನೇ ಮತ್ತು ವೆಸ್ಟ್‌ಇಂಡೀಸ್‌ನ ಕ್ರಿಸ್‌ ಗೇಲ್‌ (2009ರಲ್ಲಿ ಆಸ್ಟ್ರೇಲಿಯ ವಿರುದ್ಧ 88) ಐದನೇ ಸ್ಥಾನದಲ್ಲಿದ್ದಾರೆ. 2017ರಲ್ಲಿ ಶ್ರೀಲಂಕಾ ವಿರುದ್ಧ ಚೇಸಿಂಗ್‌ ಮಾಡುವಾಗ ವಿರಾಟ್‌ ಕೊಹ್ಲಿ 82 ರನ್‌ ಬಾರಿಸಿದ್ದರು. ಅರ್ಥಾತ್‌ ಕ್ರಿಕೆಟ್‌ ದಿಗ್ಗಜರಾದ ಸ್ಮಿತ್‌ ಮತ್ತು ಕೊಹ್ಲಿಗಿಂತಲೂ ಖಡ್ಕ ದಾಖಲೆಯೇ ಉತ್ತಮವಾಗಿದೆ.

ಟಾಪ್ ನ್ಯೂಸ್

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

1-weweqwe

IPL; ವಾಂಖೇಡೆಯಲ್ಲಿ ಬೌಲರ್‌ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.