ನೆರೆ ಸಂತ್ರಸ್ತ ವ್ಯಾಪಾರಿಗಳಿಗೆ ಸಹಾಯಧನ


Team Udayavani, Sep 30, 2019, 11:46 AM IST

bk-tdy-2

ಮಹಾಲಿಂಗಪುರ: ಜಿಲ್ಲಾ ಔಷಧ ವ್ಯಾಪಾರಿಗಳ ಸಂಘ ಮತ್ತು ಮುಧೋಳ ತಾಲೂಕಾ ಹಾಗೂ ಮಹಾಲಿಂಗಪುರ ಔಷಧ ವ್ಯಾಪಾರಿಗಳ ಸಹಯೋಗದಲ್ಲಿ ನೆರೆಸಂತ್ರಸ್ತ ಔಷಧ ವ್ಯಾಪಾರಿಗಳಿಗೆ ಸಹಾಯಧನ ಚೆಕ್‌ ವಿತರಿಸಲಾಯಿತು. ರವಿವಾರ ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಉಪಾಧ್ಯಕ್ಷ ಸಂಗಪ್ಪ ಗೌರೋಜಿ ಸಮ್ಮುಖದಲ್ಲಿ ನೆರೆಸಂತ್ರಸ್ತ ಢವಳೇಶ್ವರ, ಮಿರ್ಜಿ ಮತ್ತು ಮುಧೋಳ ಸೇರಿದಂತೆ ಎಂಟು ಜನ ನೆರೆಸಂತ್ರಸ್ತ ಔಷಧ ವ್ಯಾಪಾರಿಗಳಿಗೆ ತಲಾ 7 ಸಾವಿರದಂತೆ 56 ಸಾವಿರ ರೂಗಳ ಸಹಾಯಧನ ಚೆಕ್‌ ವಿತರಿಸಲಾಯಿತು.

ಔಷಧ ವ್ಯಾಪಾರಿಗಳ ಸಂಘದ ಮುಧೋಳ ತಾಲೂಕಾ ಅಧ್ಯಕ್ಷ ರಾಜು ನಾಯಿಕ, ಮಹಾಲಿಂಗಪುರ ಅಧ್ಯಕ್ಷ ಬಸನಗೌಡ ಗೋಲಪ್ಪನವರ, ಲೋಕಾಪುರ ಅಧ್ಯಕ್ಷ ವೆಂಕಣ್ಣ ಕಮಕೇರಿ, ಮಹಾಲಿಂಗಪುರ ಸಂಘದ ಗೌರವಾಧ್ಯಕ್ಷ ಶ್ರೀಪಾದ ಗುಂಡಾ, ಕಾರ್ಯದರ್ಶಿ ಆನಂದ ಬೆಳ್ಳಿಕಟ್ಟಿ, ಖಜಾಂಚಿ ರವಿ ಗೊಬ್ಟಾಣಿ, ಔಷಧ ವ್ಯಾಪಾರಸ್ಥರಾದ ಈರಪ್ಪ ಹುಂಡೇಕಾರ, ಬಸವರಾಜ ಕೊಣ್ಣೂರಮಠ, ರವಿ ಖೋತ, ಮನೋಹರ ಜಮಖಂಡಿ, ಸಂತೋಷ ಮುಳ್ಳೂರ, ರಮೇಶ ಯಡ್ರಾವಿ, ಸಂಗಯ್ನಾ ಪೂಜಾರಿ, ಶ್ರೀಶೈಲ ಜಕಾತಿಮಠ, ನಾಗು ಬೆಂಗಳೂರು, ಮಹಾಂತೇಶ ಮಠದ, ಶಿವಪುತ್ರ ಮುಗಳಖೋಡ ಇದ್ದರು.

ಟಾಪ್ ನ್ಯೂಸ್

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.