ಬಿಎಸ್ವೈಗೂ ಕುಮಾರಸ್ವಾಮಿ ದುಸ್ಥಿತಿ ಬಂದಿದೆ: ಹೊರಟ್ಟಿ
Team Udayavani, Oct 1, 2019, 3:00 AM IST
ಹುಬ್ಬಳ್ಳಿ: ಬಿಜೆಪಿ ಹೈಕಮಾಂಡ್ ಸಿಎಂ ಯಡಿಯೂರಪ್ಪ ಅವರಿಗೆ ಯಾವುದೇ ಗಟ್ಟಿ ನಿರ್ಧಾರ ತೆಗೆದುಕೊಳ್ಳಲು ಬಿಡದೆ ನಿಯಂತ್ರಿಸುತ್ತಿದೆ. ಹೀಗಾಗಿ ಅವರು ಸರ್ಕಾರ ನಡೆಸುವುದು ತಂತಿ ಮೇಲೆ ನಡೆದಂತಾಗುತ್ತಿದೆ ಎಂದು ಸತ್ಯದ ಸ್ಥಿತಿ ವಿವರಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪ ದಿನದ 16 ಗಂಟೆ ಕೆಲಸ ಮಾಡುತ್ತಾರೆ. ಆದರೆ ಅವರಿಗೆ ಯಾವುದೇ ನಿರ್ಧಾರ ಕೈಗೊಳ್ಳಲು ಆಗುತ್ತಿಲ್ಲ. ಮೈತ್ರಿ ಸರ್ಕಾರದಲ್ಲಿ ಈ ಹಿಂದೆ ಪರಿಸ್ಥಿತಿ ಹೇಗಿತ್ತೋ ಅದೇ ರೀತಿ ಈಗ ಬಿಜೆಪಿಯಲ್ಲೂ ಆಗುತ್ತಿದೆ. ಈ ಹಿಂದೆ ಕುಮಾರಸ್ವಾಮಿ ಸಹ ಇದೇ ರೀತಿಯ ಮಾತುಗಳನ್ನಾಡುತ್ತಿದ್ದರು. ಆಗ ಬಿಜೆಪಿಯವರು ಟೀಕೆ ಮಾಡುತ್ತಿದ್ದರು. ಇದೀಗ ಅವರಿಂದಲೇ ಅಂತಹ ಮಾತುಗಳು ಹೊರಬರುತ್ತಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
MUST WATCH
ಹೊಸ ಸೇರ್ಪಡೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು