ಬಿಬಿಎಂಪಿ ಮೇಯರ್ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಗೌತಮ್ ಕುಮಾರ್ ಆಯ್ಕೆ
ರೇಸ್ ನಲ್ಲಿದ್ದ ಪದ್ಮನಾಭ ರೆಡ್ಡಿಗೆ ನಿರಾಸೆ
Team Udayavani, Oct 1, 2019, 8:21 AM IST
ಬೆಂಗಳೂರು: ಭಾರಿ ಕುತೂಹಲ ಕೆರಳಿಸಿರುವ ಬಿಬಿಎಂಪಿ ಮೇಯರ್, ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದ್ದು, ಮೇಯರ್ ಸ್ಥಾನಕ್ಕೆ ಬಿಜೆಪಿ ಜೋಗುಪಾಳ್ಯ ವಾರ್ಡ್ ಕಾರ್ಪೋರೇಟರ್ ಆಗಿರುವ ಗೌತಮ್ ಕುಮಾರ್ ಜೈನ್ ಅವರನ್ನು ಆಯ್ಕೆ ಮಾಡಿದೆ.
ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಗುರುಮೂರ್ತಿ ರೆಡ್ಡಿ ಅವರು ಕಣಕ್ಕಿಳಿಯಲಿದ್ದಾರೆ. ಗುರುಮೂರ್ತಿ ರೆಡ್ಡಿ ಎಚ್ ಎಸ್ ಆರ್ ಲೇಔಟ್ ವಾರ್ಡ್ ನ ಕಾರ್ಪೋರೇಟರ್.
ಕಳೆದ ನಾಲ್ಕು ವರ್ಷಗಳಿಂದ ವಿಪಕ್ಷ ನಾಯಕರಾಗಿದ್ದ ಪದ್ಮನಾಭ ರೆಡ್ಡಿಯವರು ಮೇಯರ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಬಿಜೆಪಿ ಗೌತಮ್ ಕುಮಾರ್ ಜೈನ್ ಅವರನ್ನು ಆಯ್ಕೆ ಮಾಡಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಒಟ್ಟು 257 ಸ್ಥಾನಗಳಿದ್ದು, ಮ್ಯಾಜಿಕ್ ನಂಬರ್ 129 ಆಗಿದೆ. ಸದ್ಯ ಬಿಜೆಪಿಯಲ್ಲಿ 125 ಸದಸ್ಯರಿದ್ದು, ಕಾಂಗ್ರೆಸ್ 104 ಸದಸ್ಯರಿದ್ದಾರೆ. ಜೆಡಿಎಸ್ 21 ಮತ್ತು ಇತರೆ 7 ಜನ ಸದಸ್ಯರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು