ಹೊರಬಂತು “ಭರಾಟೆ’ ಆ್ಯಕ್ಷನ್‌ ಟ್ರೇಲರ್‌

ಲಕ್ಷಗಟ್ಟಲೆ ವೀಕ್ಷಣೆ

Team Udayavani, Oct 2, 2019, 3:15 AM IST

bharate

ಎಲ್ಲಾ ಕಡೆಯಲ್ಲೂ ಅವರದೇ “ಭರಾಟೆ…’ ಹೌದು, ಶ್ರೀಮುರಳಿ ಅಭಿನಯದ “ಭರಾಟೆ’ ಚಿತ್ರ ಇನ್ನೇನು ಪ್ರೇಕ್ಷಕರ ಎದುರು ಬರೋಕೆ ಸಜ್ಜಾಗುತ್ತಿದೆ. ಈಗಾಗಲೇ ಪೋಸ್ಟರ್‌, ಹಾಡು, ಟೀಸರ್‌ ಮೂಲಕ ಜೋರು ಸದ್ದು ಮಾಡಿದ್ದ “ಭರಾಟೆ’, ಈಗ ಟ್ರೇಲರ್‌ನಲ್ಲೂ ಭರ್ಜರಿ ಸೌಂಡು ಮಾಡುವ ಮೂಲಕ ಮತ್ತಷ್ಟು ಸುದ್ದಿಯಾಗಿದೆ.

ಹೌದು, ಮಂಗಳವಾರ ಚಿತ್ರದ ಟ್ರೇಲರ್‌ ಹೊರಬಂದಿದ್ದು, ಕೇವಲ ನಾಲ್ಕು ಗಂಟೆಯಲ್ಲೇ ಎರಡು ಲಕ್ಷ ವೀಕ್ಷಣೆಯಾಗಿರುವುದಕ್ಕೆ ಚಿತ್ರತಂಡ ಸಹಜವಾಗಿಯೇ ಖುಷಿಯ ಅಲೆಯಲ್ಲಿ ತೇಲುತ್ತಿದೆ. “ಭರಾಟೆ’ ಸಖತ್‌ ಹೈವೋಲ್ಟೇಜ್‌ ಆ್ಯಕ್ಷನ್‌ ಇರುವ ಚಿತ್ರ ಅನ್ನೋದು, ಮೊದಲ ಟೀಸರ್‌ನಲ್ಲೇ ಸಾಬೀತು ಮಾಡಿತ್ತು. ಈಗ ಬಿಡುಗಡೆಯಾಗಿರುವ ಟ್ರೇಲರ್‌ ನೋಡಿದವರಿಗೆ, ಅದು ಮತ್ತಷ್ಟು ಖಚಿತಪಡಿಸುವಂತಿದೆ.

ಪವರ್‌ಫ‌ುಲ್‌ ಡೈಲಾಗ್‌ ಜೊತೆ, ಸ್ಟಂಟ್ಸ್‌ ನೋಡಿದವರು ಫ‌ುಲ್‌ ಖುಷ್‌ ಮೂಡ್‌ನ‌ಲ್ಲಿದ್ದಾರೆ. ಫ್ಯಾನ್ಸ್‌ಗಷ್ಟೇ ಅಲ್ಲ, ಟ್ರೇಲರ್‌ ನೋಡಿದವರಿಗೆಲ್ಲರಿಗೂ, ಒಂದೊಮ್ಮೆ “ಭರಾಟೆ’ ನೋಡಬೇಕೆನ್ನುವಷ್ಟರ ಮಟ್ಟಿಗೆ ಟ್ರೇಲರ್‌ ಕಟ್‌ ಮಾಡಿ ಬಿಡುಗಡೆ ಮಾಡಿದ್ದಾರೆ ನಿರ್ದೇಶಕ “ಬಹದ್ದೂರ್‌’ ಚೇತನ್‌ಕುಮಾರ್‌.

ಟ್ರೇಲರ್‌ನಲ್ಲಿ ಮೂವರು ಪವರ್‌ಫ‌ುಲ್‌ ಖಳನಟರ ಡೈಲಾಗ್‌ ಕೇಳಿದವರಿಗಂತೂ, ಮತ್ತೊಂದು ಇಂಟ್ರೆಸ್ಟಿಂಗ್‌ ಆ್ಯಕ್ಷನ್‌ ದೃಶ್ಯಗಳನ್ನು ಸವಿಯಬಹುದು ಎಂಬ ಗ್ಯಾರಂಟಿ ಸಿಗುತ್ತೆ. ಅಂದಹಾಗೆ, ಈ ಚಿತ್ರದ ಮೂಲಕ ಮೊದಲ ಬಾರಿಗೆ ಸಾಯಿಕುಮಾರ್‌, ರವಿಶಂಕರ್‌ ಹಾಗೂ ಅಯ್ಯಪ್ಪ ಅವರು ಖಳನಟರುಗಳಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅದೇ ಚಿತ್ರದ ಹೈಲೈಟ್‌.

ಇನ್ನು, ಈಗಾಗಲೇ ಹಾಡುಗಳು ಕೂಡ ಮೆಚ್ಚುಗೆ ಪಡೆದಿದ್ದು, ಈಗ ಟ್ರೇಲರ್‌ಗೆ ಎಲ್ಲೆಡೆಯಿಂದಲೂ ಮೆಚ್ಚುಗೆಯಾಗಿದೆ. ಬಿಡುಗಡೆಯಾಗಿ ಕೇವಲ ನಾಲ್ಕು ಗಂಟೆಗಳಲ್ಲೇ, ಲಕ್ಷಗಟ್ಟಲೆ ಮಂದಿ ವೀಕ್ಷಿಸಿದ್ದಾರೆ. ಸುಪ್ರೀತ್‌ ನಿರ್ಮಾಣದ ಈ ಚಿತ್ರದಲ್ಲಿ ಶ್ರೀಮುರಳಿ ಅವರಿಗೆ ನಾಯಕಿಯಾಗಿ ಶ್ರೀಲೀಲಾ ನಟಿಸಿದ್ದಾರೆ. ಉಳಿದಂತೆ ಶರತ್‌ ಲೋಹಿತಾಶ್ವ, ಅವಿನಾಶ್‌ ಇತರರು ಇದ್ದಾರೆ.

ಟಾಪ್ ನ್ಯೂಸ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.