ಕಣ್ಮನ ಸೆಳೆದ ಸಾಕು ಪ್ರಾಣಿಗಳ ಪ್ರದರ್ಶನ


Team Udayavani, Oct 3, 2019, 3:00 AM IST

kanmana

ಮೈಸೂರು: ಮೈಸೂರು ವಿಶ್ವವಿದ್ಯಾಲಯ ಹಾಕಿ ಮೈದಾನದಲ್ಲಿ ಆಯೋಜಿಸಿದ್ದ ಸಾಕು ಪ್ರಾಣಿಗಳ ಪ್ರದರ್ಶನದಲ್ಲಿ ವಿವಿಧ ತಳಿಯ ನಾಯಿ, ಬೆಕ್ಕುಗಳು ಗಮನ ಸೆಳೆದವು. ಅರ್ಧ ಅಡಿ ಎತ್ತರದಿಂದ ಮೂರಡಿ ಎತ್ತರದ ವರೆಗಿನ ನಾಯಿಗಳನ್ನು ಕಂಡ ಜನರು ಆಶ್ಚರ್ಯ ವ್ಯಕ್ತಪಡಿಸಿ ಇಂಥ ನಾಯಿಗಳು ಇವೆಯೇ.. ಎಂದು ಕುತೂಹಲದಿಂದ ವೀಕ್ಷಣೆ ಮಾಡಿದರು.

35 ತಳಿಯ 345 ಹೆಚ್ಚು ಶ್ವಾನಗಳು ಹಾಗೂ ಪರ್ಷಿಯನ್‌ ಬೆಕ್ಕು ಸೇರಿದಂತೆ ವಿವಿಧ ತಳಿಯ 23 ಬೆಕ್ಕುಗಳು ಪ್ರದರ್ಶನದಲ್ಲಿ ಭಾಗವಹಿಸಿದ್ದವು. ಕೆಲವು ಶ್ವಾನಗಳು ತಮ್ಮ ಗಾತ್ರ, ಬಣ್ಣ, ನಡಿಗೆ ಚುರುಕುತನ ಹೀಗೆ ಬೇರೆ ಬೇರೆ ಕಾರಣಗಳಿಂದ ಗಮನ ಸೆಳೆದರೆ ಇನ್ನು ಕೆಲವು ಶ್ವಾನಗಳು ಮಾಲೀಕರೊಂದಿಗೆ ಸ್ಪರ್ಧೆಯಲ್ಲಿ ವೈಯ್ನಾರ ದಿಂದ ಭಾಗವಹಿಸಿ ತಮ್ಮ ಜಾಣ್ಮೆ ಪ್ರದರ್ಶಿಸಿದವು.

ಪಗ್‌, ಜರ್ಮನ್‌ ಶ‌ಫ‌ರ್ಡ್‌, ಗ್ರೇಟ್‌ ಡೇನ್‌, ಗೋಲ್ಡನ್‌ ರೆಟ್ರಿವರ್‌, ಮುಧೋಳ್‌, ರಾಟ್‌ ವಿಲ್ಲರ್‌, ಬಾಕ್ಸರ್‌, ಬ್ರಿಟಿಷ್‌ ಬುಲ್ಡಾಗ್‌, ಫ್ರೆಂಚ್‌ ಬುಲ್‌ ಡಾಗ್‌, ಮಲ್ಟಿ ಶ್‌, ಚೌ ಚೌ, ಪಿಟ್‌ ಬುಲ್, ಅಮೆರಿಕನ್‌ ಬುಲ್ಲಿ, ಸೈಬೀರಿಯನ್‌ ಹಸ್ಕಿ, ಪಾಕಿಸ್ತಾನಿ ಬುಲ್ಲಿ ಸೇರಿದಂತೆ ನಾನಾ ತಳಿಯ ಶ್ವಾನಗಳು ಪ್ರಮುಖ ಆಕರ್ಷಣೆಯಾಗಿದ್ದವು.

ನಾಯಿಗಳು ಇಲ್ಲಿನ ಬಿಸಿಲಿಗೆ ಹೊಂದಿಕೊಳ್ಳುವುದಕ್ಕೆ ತೊಂದರೆಯಾಗಿ ಸ್ಪರ್ಧೆಯಲ್ಲಿ ಹಿಂದೆ ಬೀಳಬಾರದು ಎಂಬ ಕಾರಣಕ್ಕೆ ಅದರ ಮಾಲೀಕರು ಶ್ವಾನಗಳನ್ನು ಕಾರಿನಲ್ಲಿ ಇರಿಸಿ ಎಸಿ ಹಾಕಿ ಅವುಗಳ ಆರೈಕೆ ಮಾಡಿದದ್ದು ವಿಶೇಷವಾಗಿತ್ತು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

13

ನಾಳೆ ನಾಡಹಬ್ಬದ ಜಂಬೂ ಸವಾರಿ

ವೈದ್ಯಕೀಯ ವಸ್ತುಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಮೈಸೂರು: ವೈದ್ಯಕೀಯ ವಸ್ತು ಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.