ರೋಮಾಂಚನಗೊಳಿಸಿದ ಮದಗಜಗಳ ಕಾದಾಟ


Team Udayavani, Oct 3, 2019, 3:00 AM IST

romanchana

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಡಿ.ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣ ದೊಡ್ಡಕೆರೆ ಮೈದಾನದಲ್ಲಿ ಆಯೋಜಿಸಿದ್ದ ಗ್ರೀಕೋ ರೋಮ್‌ ಕುಸ್ತಿ ಪಂದ್ಯಾವಳಿಯಲ್ಲಿ ಕುಸ್ತಿಪಟುಗಳು ನಡೆಸಿದ ಕಾಳಗ ನೆರೆದವರನ್ನು ರೋಮಾಂಚನಗೊಳಿಸಿತು.

ಮೈಸೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಭಾಗವಹಿಸಿದ್ದ ಕುಸ್ತಿಪಟುಗಳು ಸೋಲು-ಗೆಲುವನ್ನು ಲೆಕ್ಕಿಸದೇ ತೊಡೆ ತಟ್ಟಿ ಮದಗಜಗಳಂತೆ ಕಾದಾಡಿದರು. ಕುಸ್ತಿ ಪಂದ್ಯಾವಳಿ ವೀಕ್ಷಿಸಲು ಮೈದಾನದ ಸುತ್ತಲೂ ಕುಳಿತಿದ್ದ ಕುಸ್ತಿ ಪ್ರೇಮಿಗಳು ಶಿಳ್ಳೆ, ಚಪ್ಪಾಳೆ ತಟ್ಟುವ ಮೂಲಕ ತಮ್ಮ ನೆಚ್ಚಿನ ಕುಸ್ತಿಪಟುಗಳನ್ನು ಹುರಿದುಂಬಿಸುತ್ತಿದ್ದರು.

ಚನ್ನವೀರ್‌ಗೆ ಸುಲಭ ಜಯ: 63 ಕೆ.ಜಿ. ವಿಭಾಗದಲ್ಲಿ ಬೆಂಗಳೂರಿನ ಬಿ.ಆಕಾಶ್‌ ಹಾಗೂ ಮೈಸೂರಿನ ಚನ್ನವೀರ್‌ ಎಂಬವರಿಗೆ ಪಂದ್ಯವಿತ್ತು. ಈ ವೇಳೆ ಬಿ.ಆಕಾಶ್‌ ಗೈರಾಗಿದ್ದರಿಂದ ಚನ್ನವೀರ್‌ ಅವರಿಗೆ ಸುಲಭದ ಜಯ ಲಭಿಸಿತು.

ಪ್ರೇಕ್ಷಕರ ಕೊರತೆ: ಬುಧವಾರ ನಡೆದ ಮಹಿಳೆಯರ ಹಾಗೂ ಪುರುಷರ ಗ್ರಿಕೋ-ರೋಮ್‌ ಕುಸ್ತಿ ಪಂದ್ಯಾವಳಿಗೆ ಪ್ರೇಕ್ಷಕರ ಕೊರತೆ ಕಾಡುತ್ತಿತ್ತು. ಮಳೆಯ ಹಿನ್ನೆಲೆಯಲ್ಲಿ ದೊಡ್ಡಕೆರೆ ಮೈದಾನದ ಮುಂಭಾಗ ರಸ್ತೆ ಹದಗೆಟ್ಟಿತ್ತು. ಕೆಲವರು ಬಂದು ನಡೆದುಕೊಂಡು ಬರಲೂ ಸಾಧ್ಯವಾಗದೇ ನಿರಾಸೆಯಿಂದ ವಾಪಸಾದರು.

ಫ‌ಲಿತಾಂಶ
55 ಕೆ.ಜಿ.ವಿಭಾಗ: ಬೆಂಗಳೂರಿನ ಎಸ್‌.ಪ್ರತಿಕ್‌ ಪ್ರಥಮ, ಬೆಳಗಾವಿಯ ರೂಪೇಶ್‌ ಕುಗಜಿ ದ್ವಿತೀಯ ಹಾಗೂ ಬೆಳಗಾವಿಯ ಅಜಿತ್‌ ಚೌಗುಲಿ ತೃತೀಯ.

60 ಕೆ.ಜಿ.ವಿಭಾಗ: ಬೆಂಗಳೂರು ಗ್ರಾಮಾಂತರದ ಪ್ರಭಾಕರ್‌ ಎಂ. ಫ‌ಲಾಕ್ಸ್‌ ಪ್ರಥಮ, ಬೆಳಗಾವಿಯ ಶಿವಪ್ಪ ಜಂಬಗಿ ದ್ವಿತೀಯ ಹಾಗೂ ಬೆಳಗಾವಿಯ ರಾಮಣ್ಣ ಕಲಗಟ್ಟಕರ್‌ ತೃತೀಯ ಸ್ಥಾನ ಪಡೆದುಕೊಂಡರು.

63 ಕೆ.ಜಿ.ವಿಭಾಗ: ಬೆಳಗಾವಿಯ ಈಶ್ವರ್‌ ಎಸ್‌. ಡಂಗಿ ಪ್ರಥಮ, ಜ್ಯೋತಿಬಾ ಪಿ. ಜಂಬರ್‌ ಮತ್ತು ಬೆಂಗಳೂರು ಗ್ರಾಮಾಂತರದ ಎ.ರಂಗನಾಥ್‌ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

67 ಕೆ.ಜಿ.ವಿಭಾಗ: ಬೆಂಗಳೂರು ಗ್ರಾಮಾಂತರದ ಹುಚ್ಚಪ್ಪ ಆರ್‌. ಜಿದ್ದಮಣಿ ಪ್ರಥಮ, ಮರಿಯಪ್ಪ ಟಿ. ದ್ವಿತೀಯ ಹಾಗೂ ಬೆಳಗಾವಿಯ ಶ್ರವಣ್‌ ಅದಿಮಣಿ ತೃತೀಯ ಸ್ಥಾನ ಪಡೆದಿದ್ದಾರೆ.

72 ಕೆ.ಜಿ.ವಿಭಾಗ: ಬೆಳಗಾವಿಯ ಶಿವಾನಂದ್‌ ಎಸ್‌. ಬಣಗಿ ಪ್ರಥಮ, ಬೆಂಗಳೂರು ಗ್ರಾಮಾಂತರದ ಇ.ಸಂಜಯ್‌ ಹಾಗೂ ಕಲಬುರ್ಗಿಯ ಪ್ರವೀಣ್‌ ಹಿಪ್ಪರಗಿ ತೃತೀಯ ಸ್ಥಾನಕ್ಕೆ ಭಾಜನರಾಗಿದ್ದಾರೆ.

77 ಕೆ.ಜಿ.ವಿಭಾಗ: ಬೆಂಗಳೂರು ಗ್ರಾಮಾಂತರದ ಪರಮಾನಂದ್‌ ಬುಜಮಗಾಯ್‌ ಪ್ರಥಮ, ಬೆಂಗಳೂರು ನಗರದ ಲಕ್ಷ್ಮಣ್‌ ಬಿ. ಸವಲಂಗಿ ದ್ವಿತೀಯ ಹಾಗೂ ಬೆಂಗಳೂರು ಗ್ರಾಮಾಂತರದ ಮುಭಾರಕ್‌ ಎನ್‌.ಅನ್ಕಲಿ.

82 ಕೆ.ಜಿ. ವಿಭಾಗ: ಬೆಂಗಳೂರು ನಗರದ ಎಸ್‌.ಪ್ರವೀಣ್‌ಕುಮಾರ್‌ ಪ್ರಥಮ, ಗ್ರಾಮಾಂತರ ವಿಭಾಗದಿಂದ ಗೋಪಾಲ್‌ ತನ್ವಶಿ ದ್ವಿತೀಯ ಹಾಗೂ ನಗರ ವಿಭಾಗದ ಹನಮಂತ್‌ ಎನ್‌. ಚನ್ನಲ್‌ ತೃತೀಯ ಸ್ಥಾನ.

87 ಕೆ.ಜಿ. ವಿಭಾಗ: ಬೆಂಗಳೂರಿನ ಎಲ್‌.ಆನಂದ್‌ ಪ್ರಥಮ ಸ್ಥಾನ ಪಡೆದುಕೊಂಡರೆ, ಬೆಂಗಳೂರು ಗ್ರಾಮಾಂತರದ ಹುಸೇನ್‌ ಮುಲ್ಲಾ ದ್ವಿತೀಯ ಹಾಗೂ ಆದಿತ್ಯ ಬೆಡಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

97 ಕೆ.ಜಿ.ವಿಭಾಗ: ಬೆಂಗಳೂರು ಗ್ರಾಮಾಂತರದ ಶಿವಯ್ಯ ಪೂಜಾರಿ ಪ್ರಥಮ, ನಗರದ ಎನ್‌.ಕೆಂಚಪ್ಪ ದ್ವಿತೀಯ ಹಾಗೂ ಎಂ.ಎಸ್‌.ಸ್ವರೂಪ್‌ ತೃತೀಯಸ್ಥಾನ ಪಡೆದಿದ್ದಾರೆ.

97ಕ್ಕಿಂತ ಮೇಲ್ಪಟ್ಟು 130 ಕೆ.ಜಿ.ವಿಭಾಗ: ಬೆಂಗಳೂರಿನ ಮಧುಸೂಧನ್‌ ಪ್ರಥಮ, ಶ್ರೀಶೈಲ್‌ ಆರ್‌. ದ್ವಿತೀಯ ಮತ್ತು ಬೀರೇಶ್‌ ಲಂಗೋಟಿ ತೃತೀಯ ಸ್ಥಾನ ಗಳಿಸಿದ್ದಾರೆ.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

13

ನಾಳೆ ನಾಡಹಬ್ಬದ ಜಂಬೂ ಸವಾರಿ

ವೈದ್ಯಕೀಯ ವಸ್ತುಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಮೈಸೂರು: ವೈದ್ಯಕೀಯ ವಸ್ತು ಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.