ಹೊಸ ಪ್ಲಾಸ್ಟಿಕ್ ಕಾರ್ಖಾನೆಗೆ ಪರವಾನಗಿ ನೀಡಲ್ಲ: ಶೆಟ್ಟರ್
Team Udayavani, Oct 3, 2019, 3:04 AM IST
ಹುಬ್ಬಳ್ಳಿ: ಸೀಮಿತ ಪ್ರಮಾಣದ ಪ್ಲಾಸ್ಟಿಕ್ ಉತ್ಪಾದನೆ ಮಾಡಬೇಕಾಗುತ್ತದೆ. ಹೀಗಾಗಿ, ರಾಜ್ಯದಲ್ಲಿ ಪ್ಲಾಸ್ಟಿಕ್ ಉತ್ಪಾದನೆಯ ಯಾವುದೇ ಹೊಸ ಕಾರ್ಖಾನೆಗೆ ಪರವಾನಗಿ ನೀಡುವುದಿಲ್ಲ. ಜೊತೆಗೆ ಈಗಾಗಲೇ ಪ್ಲಾಸ್ಟಿಕ್ ಉತ್ಪಾದಿಸುವ ಕಾರ್ಖಾನೆಗಳು ನಿಯಮ ಮೀರಿದರೆ ತಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಒಂದೇ ಬಾರಿ ಬಳಸುವ ಪ್ಲಾಸ್ಟಿಕ್, ಪರಿಸರದ ಮೇಲೆ ಸಾಕಷ್ಟು ಕೆಟ್ಟ ಪರಿಣಾಮ ಬೀರುತ್ತಿದೆ ಎಂಬುದನ್ನು ಮನಗಂಡು ಕೇಂದ್ರ ಸರ್ಕಾರ ಇದನ್ನು ನಿಷೇಧಿಸಿದೆ. ರಾಜ್ಯದಲ್ಲಿ ಪ್ಲಾಸ್ಟಿಕ್ ಉತ್ಪಾದಿಸುವ ಹೊಸ ಕಾರ್ಖಾನೆಗೆ ಅವಕಾಶ ನೀಡುವುದಿಲ್ಲ. ಪ್ಲಾಸ್ಟಿಕ್ ಹೊಂದಿದ ಹೂಗುತ್ಛ ಸ್ವೀಕರಿಸುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Cryptocurrency ವೆಬ್ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ
IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು
Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
IPL 2024; ಲಕ್ನೋ, ಹೈದ್ರಾಬಾದ್ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ